Chandrayaan-3: ಚಂದ್ರನಲ್ಲಿ ಕಂಪನ?


Team Udayavani, Aug 31, 2023, 11:38 PM IST

moon

ಹೊಸದಿಲ್ಲಿ/ಬೆಂಗಳೂರು: ಭೂಮಿಯಲ್ಲಿ ಭೂಕಂಪ ಉಂಟಾಗು ವಂತೆ ಚಂದ್ರ ನಲ್ಲಿ ಚಂದ್ರ ಕಂಪನಗಳು ಘಟಿ ಸು ತ್ತಿವೆಯೇ? ವಿಕ್ರಮ್‌ ಲ್ಯಾಂಡರ್‌ ನಲ್ಲಿ ಇರುವ ಐಎಲ್‌ ಎಸ್‌ಎ (ಇನ್‌ಸ್ಟ್ರೆಮೆಂಟ್‌ ಫಾರ್‌ ದಿ ಲೂನಾರ್‌ ಸೆಸ್ಮಿಕ್‌ ಆ್ಯಕ್ಟಿವಿಟಿ) ಉಪಕರಣವು ತಾನಿಳಿದ ಪ್ರದೇಶದಲ್ಲಿ ಸಹಜವಾಗಿ ಉಂಟಾಗಿರುವ ಕೆಲವು “ಚಲನೆ”ಗಳನ್ನು ದಾಖಲಿಸಿದೆ. ಆ. 25ರಂದು ರೋವರ್‌ಚಲನೆ ಯಿಂದಾದ ಕಂಪನಗಳನ್ನು ಐಎಲ್‌ಎಸ್‌ಎ ದಾಖಲಿಸಿತ್ತು. ಇದೇ ರೀತಿ ಆ. 26ರಂದು ಕೆಲವು ನೈಸರ್ಗಿಕ ಚಲನೆಗಳನ್ನು ಅದು ದಾಖಲಿಸಿದೆ. ಇದರ ಮೂಲ ಗಳನ್ನು ಅಧ್ಯಯನ ಮಾಡಲಾಗುತ್ತಿದೆ ಎಂದು ಇಸ್ರೋ ಗುರುವಾರ ಹೇಳಿದೆ.

ಬೆಂಗಳೂರಿನಲ್ಲಿರುವ ಎಲ್‌ಇ ಒಎಸ್‌ (ಎಲೆಕ್ಟ್ರೊ-ಆಪ್ಟಿಕ್ಸ್‌ ಸಿಸ್ಟಮ್ಸ್‌ ಪ್ರಯೋಗಾಲಯ) ಐಎಲ್‌ಎಸ್‌ಎ ಯನ್ನು ಅಭಿವೃದ್ಧಿಪಡಿಸಿದೆ. ಸೂಕ್ಷ್ಮ ಸಂವೇದಿಯಾಗಿರುವ ಆರು ಆ್ಯಕ್ಸಿಲೊ ಮೀಟರ್‌ ಗಳನ್ನು ಅದು ಹೊಂದಿದೆ ಎಂದು ಇಸ್ರೋ ತಿಳಿಸಿದೆ.

 

ಟಾಪ್ ನ್ಯೂಸ್

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

yogi

Hathras Stampede:  ಹಾಥರಸ್‌ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, ನಾಲ್ವರ ಬಂಧನ

Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, ನಾಲ್ವರ ಬಂಧನ

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

Bengaluru: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ 6ರ ಹೆಣ್ಣು ಮಗು ಮೃತದೇಹ ಪತ್ತೆ!

Bengaluru: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ 6ರ ಹೆಣ್ಣು ಮಗು ಮೃತದೇಹ ಪತ್ತೆ!

Bengaluru: ನಡುರಸ್ತೆಯಲ್ಲೇ ಖಾಸಗಿ ಉದ್ಯೋಗಿ ಹತ್ಯೆ

Bengaluru: ನಡುರಸ್ತೆಯಲ್ಲೇ ಖಾಸಗಿ ಉದ್ಯೋಗಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.