Srinivas University ಯಲ್ಲಿ ಹೊಸ ಕೋರ್ಸ್‌: ನವೀಕೃತ ಶಿಕ್ಷಣದೊಂದಿಗೆ ಕೌಶಲ ಅಭಿವೃದ್ಧಿ


Team Udayavani, Sep 1, 2023, 12:37 PM IST

Srinivas University ಯಲ್ಲಿ ಹೊಸ ಕೋರ್ಸ್‌: ನವೀಕೃತ ಶಿಕ್ಷಣದೊಂದಿಗೆ ಕೌಶಲ ಅಭಿವೃದ್ಧಿ

ಮಂಗಳೂರು: ವಿಶ್ವವಿದ್ಯಾನಿಲಯ ವ್ಯವಸ್ಥೆಯಲ್ಲಿ ಮೊದಲ ಹೆಜ್ಜೆ ಇಡುತ್ತಿರುವ ಶ್ರೀನಿವಾಸ ವಿ.ವಿ.ಯು ತನ್ನ ಶಿಕ್ಷಣ ವ್ಯವಸ್ಥೆಯನ್ನು ನವೀಕರಿಸುವ ಮೂಲಕ ವಿದ್ಯಾರ್ಥಿಗಳಿಗೆ ಭವಿಷ್ಯದ ಶಿಕ್ಷಣ, ತರಬೇತಿ ನೀಡುತ್ತಿದೆ.

ಉದ್ಯಮ ಆಧಾರಿತ ಪಠ್ಯಕ್ರಮವನ್ನು ಗುರುತಿಸುವ ಮೂಲಕ, ವಿವಿಧ ಹೆಸರಾಂತ ಕಂಪೆನಿಗಳೊಂದಿಗೆ ಸಹಯೋಗ ನೀಡುವ ಮೂಲಕ ಹಾಗೂ ವಿದ್ಯಾರ್ಥಿಗಳ ಕೌಶಲಗಳನ್ನು ಗುರುತಿಸುವ ಮೂಲಕ ಮತ್ತು ಮುಂದಿನ ತಾಂತ್ರಿಕತೆಗಳನ್ನು ಗುರುತಿಸಿ ಪಠ್ಯದಲ್ಲಿ ಅಳವಡಿಸುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಹೊಸತನ ತರುತ್ತಿದೆ. ಪಠ್ಯಕ್ರಮದಲ್ಲಿ ನೂತನ ಶಿಕ್ಷಣ ಕ್ರಮವನ್ನು ಅಳವಡಿಸಲು ಯೋಜನೆ ಕೈಗೊಂಡಿದೆ. ಶ್ರೀನಿವಾಸ್‌ ವಿ.ವಿ.ಯು ಉದ್ಯೋಗ ಆಧಾರಿತ, ಸಂಶೋಧನ ಕೇಂದ್ರೀಕೃತ ಎಂಜಿನಿಯರಿಂಗ್‌, 21ನೇ ಶತಮಾನಕ್ಕೆ ಅನುಗುಣವಾದ ಮಾದರಿ ಪಠ್ಯಕ್ರಮವನ್ನು ಅನುಸರಿಸುತ್ತಿದೆ.

ಬಿಟೆಕ್‌ ಕೋರ್ಸ್‌ಗಳು
ಬಿಟೆಕ್‌ ಕಂಪ್ಯೂಟರ್‌ ಸೈನ್ಸ್‌ ಎಂಜಿನಿಯರಿಂಗ್‌, ಬಿಟೆಕ್‌ ಎಲೆಕ್ಟ್ರಾನಿಕ್ಸ್‌ ಆ್ಯಂಡ್‌ ಕಮ್ಯುನಿಕೇಷನ್‌ ಎಂಜಿನಿ ಯರಿಂಗ್‌, ಏರ್‌ಕ್ರಾಫ್ಟ್‌ ಮೈಂಟೆನೆನ್ಸ್‌ ಎಂಜಿನಿ ಯರಿಂಗ್‌, ಸೈಬರ್‌ ಸೆಕ್ಯುರಿಟಿ ಆ್ಯಂಡ್‌ ಫೊರೆನ್ಸಿಕ್‌ ಸೈನ್ಸ್‌, ಕಂಪ್ಯೂಟರ್‌ ಸೈನ್ಸ್‌ ಆ್ಯಂಡ್‌ ಎಂಜಿನಿಯರಿಂಗ್‌.

ಸಂಶೋಧನೆ ಕೇಂದ್ರಿತ ಬಿಟೆಕ್‌
ಮೆಕ್ಯಾನಿಕಲ್‌ ಎಂಜಿನಿಯರಿಂಗ್‌, ಬಿಟೆಕ್‌ ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌, ಮಷಿನ್‌ ಲರ್ನಿಂಗ್‌, ರೋಬೋಟಿಕ್‌, ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ಮತ್ತು ಮೆಶೀನ್‌ ಲರ್ನಿಂಗ್‌, ಇಂಟರ್ನೆಟ್‌ ಆಫ್‌ ಥಿಂಗ್ಸ್‌, ರೊಬೊಟಿಕ್ಸ್‌ ಮತ್ತು ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌, ಏರ್‌ಕ್ರಾಫ್ಟ್‌ ಮೆಂಟೆನೆನ್ಸ್‌ ಎಂಜಿನಿಯರಿಂಗ್‌ ಅಲ್ಲದೆ ವಿವಿಧ ಕ್ಷೇತ್ರಗಳಲ್ಲಿ ಮಾಸ್ಟರ್‌ ಆಫ್‌ ಟೆಕ್ನಾಲಜಿ.

ವಿ.ವಿ.ಯು ಬಿಎಸ್ಸಿ ಹಾಗೂ ಎಂಎಸ್ಸಿ ಅಲೈಡ್‌ ಸೈನ್ಸಸ್‌ನಲ್ಲಿ ವಿವಿಧ ವಿಷಯಗಳು, ಬಿಎಸ್ಸಿ ನರ್ಸಿಂಗ್‌, ಬ್ಯಾಚುಲರ್‌ ಆಫ್‌ ಫಿಸಿಯೋಥೆರಪಿ, ಡಾಕ್ಟರ್‌ ಆಫ್‌ ಫಿಸಿಕಲ್‌ ಥೆರಪಿ, ಹೊಟೇಲ್‌ ಮ್ಯಾನೇಜ್‌ಮೆಂಟ್‌, ಬಿಎಸ್ಸಿ ಏವಿಯೇಶನ್‌ನೊಂದಿಗೆ ಹೋಟೆಲ್‌ ಮ್ಯಾನೇಜ್‌ಮೆಂಟ್‌, ಬಿಎಸ್ಸಿ ಇಂಟೀರಿಯರ್‌ ಡಿಸೈನ್‌, ಬ್ಯಾಚುಲರ್‌ ಆಫ್‌ ಡಿಸೈನ್‌, ಬ್ಯಾಚುಲರ್‌ ಆಫ್‌ ಬುಸಿನೆಸ್‌ ಅಡ್ಮಿನಿಸ್ಟ್ರೇಷನ್‌ನಲ್ಲಿ ವಿವಿಧ ವಿಷಯಗಳು, ಬ್ಯಾಚುಲರ್‌ ಆಫ್‌ ಕಂಪ್ಯೂಟರ್‌ ಅಪ್ಲಿಕೇಷನ್‌ನಲ್ಲಿ ವಿವಿಧ ವಿಷಯಗಳು, ಎಸಿಸಿಎಯೊಂದಿಗೆ ಬ್ಯಾಚುಲರ್‌ ಆಫ್‌ ಕಾಮರ್ಸ್‌, ಮಾಸ್ಟರ್‌ ಆಫ್‌ ಬುಸಿನೆಸ್‌ ಅಡ್ಮಿನಿಸ್ಟ್ರೇಶನ್‌, ಮಾಸ್ಟರ್‌ ಆಫ್‌ ಕಂಪ್ಯೂಟರ್‌ ಅಪ್ಲಿಕೇಶನ್‌, ಮಾಸ್ಟರ್‌ ಆಫ್‌ ಸೋಶಿಯಲ್‌ ವರ್ಕ್‌, ಫೋರೆನ್ಸಿಕ್‌, ಡಿಜಿಟಲ್‌ ಹಾಗೂ ಸೈಬರ್‌ ಸೆಕ್ಯೂರಿಟಿಯಲ್ಲಿ ಮಾಸ್ಟರ್‌ ಆಫ್‌ ಸೆ„ನ್ಸ್‌, ಮಾಸ್ಟರ್‌ ಆಫ್‌ ಸೈನ್ಸ್‌, ಮಾಸ್ಟರ್‌ ಆಫ್‌ ಫಿಸಿಯೋಥೆರಪಿ, ಬ್ಯಾಚುಲರ್‌ ಆಫ್‌ ಎಜ್ಯುಕೇಶನ್‌ ಇವುಗಳನ್ನು ಅಳವಡಿಸಿಕೊಂಡಿದೆ.

ವಿವರಗಳಿಗೆ ಶ್ರೀನಿವಾಸ್‌ ವಿ.ವಿ., ಆಡಳಿತ ಕಚೇರಿ, ಗಣಪತಿ ಹೈಸ್ಕೂಲ್‌ ರಸ್ತೆ, ಮಂಗಳೂರು-575001. ಅಥವಾ www.srinivasuniverity.edu.in ಸಂಪರ್ಕಿಸಬಹುದು.

ಇದನ್ನೂ ಓದಿ: ISRO ಸೂರ್ಯ ಯಾನದ ಯಶಸ್ಸಿಗಾಗಿ ಆದಿತ್ಯ ಹೃದಯ ಸ್ತೋತ್ರ: ಪೇಜಾವರ ಶ್ರೀ ಕರೆ

ಟಾಪ್ ನ್ಯೂಸ್

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.