Bandipur: ರಾಜಾ, ಹಾಯ್ ಬೇಬಿ ಎಂದ ಕೂಡಲೇ ಓಡೋಡಿ ಬಂದ ರೋಹಿತ್ ಆನೆ! ವಿಡಿಯೋ ವೈರಲ್


Team Udayavani, Sep 3, 2023, 2:54 PM IST

16-chamarajanagara

ಗುಂಡ್ಲುಪೇಟೆ(ಚಾಮರಾಜನಗರ): ಮೈಸೂರು ರಾಜ ವಂಶಸ್ಥರಾದ ಜಯಚಾಮರಾಜ ಒಡೆಯರ ಮೊಮ್ಮಗಳು ಶ್ರುತಿ ಕೀರ್ತಿದೇವಿ ರಾಜಾ, ಹಾಯ್ ಬೇಬಿ ಬಾ ಎಂದು ಕೂಗಿದ ಕೂಡಲೇ ರೋಹಿತ್ ಎಂಬ ಆನೆ ಘೀಳಿಟ್ಟು ಓಡೋಡಿ ಬಂದ ಘಟನೆ ಬಂಡೀಪುರದಲ್ಲಿ ನಡೆದಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.

ವಿಶ್ವ ವಿಖ್ಯಾತ ಮೈಸೂರು ದಸರಾಗೆ ಆಯ್ಕೆಯಾಗಿರುವ 17 ವರ್ಷದ ರೋಹಿತ್ ಎಂಬ ಆನೆಗೂ ಜಯಚಾಮರಾಜ ಒಡೆಯರ ಮೊಮ್ಮಗಳು ಶ್ರುತಿ ಕೀರ್ತಿ ದೇವಿಗು ಅವಿನಾಭಾವ ಸಂಬಂಧವಿದೆ.

ಅನಾಥವಾಗಿದ್ದ ಆರು ತಿಂಗಳ ಮರಿಯಾನೆಯನ್ನು ಶ್ರುತಿಕೀರ್ತಿ ದೇವಿ ತಾಯಿ ದಿ. ವಿಶಾಲಾಕ್ಷಿದೇವಿ ಬಂಡಿಪುರದ ತಮ್ಮ ರೆಸಾರ್ಟ್ ನಲ್ಲಿ 14 ವರ್ಷ ಸಾಕಿ ರೋಹಿತ್ ಎಂದು ನಾಮಕರಣ ಮಾಡಿದರು.

ಆನೆಗೆ 14 ವರ್ಷ ತುಂಬಿದ ನಂತರ ರಾಂಪುರ ಆನೆ ಶಿಬಿರಕ್ಕೆ ಹಸ್ತಾಂತರ ಮಾಡಲಾಗಿತ್ತು. ಆದರೆ ಶ್ರುತಿ ಕೀರ್ತಿ ದೇವಿ ಅವರಿಗೆ ಆನೆ ಮರಿ ಮೇಲಿನ ಪ್ರೇಮ ಇನ್ನೂ ಕೂಡ ಕಡಿಮೆಯಾಗಿಲ್ಲ.

ರೋಹಿತ್ ನಮ್ಮ ಹತ್ರ ಬಂದಾಗ ಆರು ತಿಂಗಳ ಕೂಸು. ನಮ್ಮ ತಾಯಿ ಅದನ್ನು ಬಹಳ ಪ್ರೀತಿಯಿಂದ ಬೆಳೆಸಿದ್ದರು. ಅದಕ್ಕೆ 14 ವರ್ಷ ತುಂಬಿದ ಬಳಿಕ ಬಂಡಿಪುರ ಆನೆ ಕ್ಯಾಂಪ್ ಗೆ ಹಸ್ತಾಂತರ ಮಾಡಿದ್ದೇವು. ಆದರೆ ಇಂದಿಗೂ ಅದರ ಮೇಲಿನ ಪ್ರೀತಿ ಕಡಿಮೆ ಆಗಿಲ್ಲ. ನನ್ನನ್ನು ಕಂಡರೆ ಆನೆ ಈಗಲೂ ಅಷ್ಟೇ ಪ್ರೀತಿ ತೋರುತ್ತದೆ. ಈಗಲೂ ನನ್ನ ಹುಡುಕಿ ಓಡೋಡಿ ಬರುತ್ತದೆ. ಈ ಮಧ್ಯೆ ಮೈಸೂರು ದಸರಾ ಜಂಬೂ ಸವಾರಿಗೆ ರೋಹಿತ್ ಆಯ್ಕೆ ಆಗಿರೋದು ಖುಷಿ ತಂದಿದೆ. ರೋಹಿತ್ ನಮ್ಮ ಮನೆಯ ಮಗನೇ ಆಗಿದ್ದು, ಪ್ರತಿ ತಿಂಗಳು ರಾಂಪುರ ಕ್ಯಾಂಪ್ ಗೆ ಬಂದು ರೋಹಿತ್ ಜೊತೆಗೆ ಕಾಲ ಕಳೆಯುತ್ತೇನೆ ಎಂದು ಶ್ರುತಿ ಕೀರ್ತಿ ದೇವಿ ಆನೆ ಮೇಲಿನ ಪ್ರೀತಿ ತೆರೆದಿಟ್ಟರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.