![Commercial ಸಿಲಿಂಡರ್ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ](https://www.udayavani.com/wp-content/uploads/2024/07/cylinder-415x234.jpg)
ಮೇಕೆ ಕದ್ದ ಆರೋಪ; ದಲಿತ ವ್ಯಕ್ತಿ ಮತ್ತು ಸ್ನೇಹಿತನನ್ನು ತಲೆಕೆಳಗಾಗಿ ನೇತು ಹಾಕಿ ಹಿಂಸೆ
Team Udayavani, Sep 3, 2023, 5:34 PM IST
![ಮೇಕೆ ಕದ್ದ ಆರೋಪ; ದಲಿತ ವ್ಯಕ್ತಿ ಮತ್ತು ಸ್ನೇಹಿತನನ್ನು ತಲೆಕೆಳಗಾಗಿ ನೇತು ಹಾಕಿ ಹಿಂಸೆ](https://www.udayavani.com/wp-content/uploads/2023/09/hyd-620x342.jpg)
ಹೈದರಾಬಾದ್: ತೆಲಂಗಾಣದ ಮಂಚಿರಿಯಾಲ್ ಜಿಲ್ಲೆಯಲ್ಲಿ ದಲಿತ ವ್ಯಕ್ತಿ ಮತ್ತು ಆತನ ಸ್ನೇಹಿತನನ್ನು ಶೆಡ್ ನಲ್ಲಿ ತಲೆಕೆಳಗಾಗಿ ನೇತುಹಾಕಿ ಕ್ರೂರವಾಗಿ ಹಿಂಸಿಸಿದ ಘಟನೆ ನಡೆದಿದೆ.
ಘಟನೆಗ ಸಂಬಂಧಿಸಿದಂತೆ ಪೊಲೀಸರು ಕೊಮುರಾಜುಲ ರಾಮುಲು, ಅವರ ಪತ್ನಿ ಸ್ವರೂಪ ಮತ್ತು ಪುತ್ರ ಶ್ರೀನಿವಾಸ್ ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೊಲೆ ಯತ್ನ ಮತ್ತು ದೌರ್ಜನ್ಯ ಎಸಗಿರುವ ಆರೋಪ ಹೊರಿಸಲಾಗಿದೆ.
ಇದನ್ನೂ ಓದಿ:Parliament ವಿಶೇಷ ಅಧಿವೇಶನಕ್ಕೂ ಮುನ್ನ ಖರ್ಗೆ ನೇತೃತ್ವದಲ್ಲಿ ಇಂಡಿಯಾ ಸಂಸದರ ಸಭೆ
ಶುಕ್ರವಾರ ಈ ಘಟನೆ ನಡೆದಿದ್ದು, ರಾಮುಲು ಅವರ ಮೇಕೆ ನಾಪತ್ತೆಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಗೋಪಾಲಕ ತೇಜ ಮತ್ತು ಆತನ ದಲಿತ ಸ್ನೇಹಿತ ಚಿಲುಮುಲ ಕಿರಣ್ ಮೇಕೆಯನ್ನು ಕದ್ದಿರುವ ಶಂಕೆಯ ಮೇರೆಗೆ ಅವರನ್ನು ಶೆಡ್ ಗೆ ಕರೆಸಲಾಗಿತ್ತು. ಶೆಡ್ ನಲ್ಲಿ ರಾಮುಲು, ಅವರ ಪತ್ನಿ ಮತ್ತು ಮಗ ಅವರರನ್ನು ತಲೆಕೆಳಗಾಗಿ ನೇತುಹಾಕಿ ಥಳಿಸಿದ್ದಾರೆ.
ಕಿರಣ್ ಪತ್ನಿ ನೀಡಿದ ದೂರಿನ ಮೇರೆಗೆ ಪೊಲೀಸರು ಎಸ್ಸಿ/ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ಳಂಪಲ್ಲಿ ಎಸಿಪಿ ಸದಯ್ಯ ಹಾಗೂ ಎಸ್ಎಸ್ಐ ಚಂದ್ರಕುಮಾರ್ ಶನಿವಾರ ಸ್ಥಳ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
![Commercial ಸಿಲಿಂಡರ್ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ](https://www.udayavani.com/wp-content/uploads/2024/07/cylinder-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Commercial ಸಿಲಿಂಡರ್ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ](https://www.udayavani.com/wp-content/uploads/2024/07/cylinder-150x84.jpg)
Commercial LPG ಸಿಲಿಂಡರ್ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ
![ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ](https://www.udayavani.com/wp-content/uploads/2024/07/mumbai-150x89.jpg)
ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ
![NEET EXAM ಇನ್ನು ನೀಟ್ ಆನ್ಲೈನ್?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ](https://www.udayavani.com/wp-content/uploads/2024/07/NEET-1-150x87.jpg)
NEET EXAM ಇನ್ನು ನೀಟ್ ಆನ್ಲೈನ್?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ
![ಇಂದಿನಿಂದ 3 ದೇಸಿ ಕಾನೂನು ಜಾರಿ](https://www.udayavani.com/wp-content/uploads/2024/07/LAW-AA-150x101.jpg)
ಇಂದಿನಿಂದ 3 ದೇಸಿ ಕಾನೂನು ಜಾರಿ; ಏನೆಲ್ಲ ಹೊಸತು?
![1-kedar](https://www.udayavani.com/wp-content/uploads/2024/07/1-kedar-150x91.jpg)
Kedarnath ದೇಗುಲದ ಸಮೀಪ ಹಿಮಪಾತ: ವೀಡಿಯೋ ವೈರಲ್
MUST WATCH
ಹೊಸ ಸೇರ್ಪಡೆ
![Road mishap: ವಿಶ್ವಕಪ್ ಜೋಶ್ನಲ್ಲಿ ಬೈಕ್ ಓಡಿಸಿ ಡಿವೈಡರ್ಗೆ ಢಿಕ್ಕಿ; ಸವಾರನ ಸಾವು](https://www.udayavani.com/wp-content/uploads/2024/07/7-150x90.jpg)
Road mishap: ವಿಶ್ವಕಪ್ ಜೋಶ್ನಲ್ಲಿ ಬೈಕ್ ಓಡಿಸಿ ಡಿವೈಡರ್ಗೆ ಢಿಕ್ಕಿ; ಸವಾರನ ಸಾವು
![Commercial ಸಿಲಿಂಡರ್ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ](https://www.udayavani.com/wp-content/uploads/2024/07/cylinder-150x84.jpg)
Commercial LPG ಸಿಲಿಂಡರ್ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ
![6](https://www.udayavani.com/wp-content/uploads/2024/07/6-150x90.jpg)
Bengaluru: ರಸ್ತೆ ಬದಿ ನಿಂತಿದ್ದ ಲಾರಿಗೆಬೈಕ್ ಡಿಕ್ಕಿ: ದುರ್ಮರಣ
![4](https://www.udayavani.com/wp-content/uploads/2024/07/4-150x90.jpg)
ಸಾಲ ಪಡೆದು ವಂಚನೆ ಮಾಡಿದ್ದ ಯುವಕನ ಅಪಹರಣ: ಫಾರ್ಮ್ ಹೌಸ್ ನಲ್ಲಿರಿಸಿ ಹಲ್ಲೆ
![Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್ ](https://www.udayavani.com/wp-content/uploads/2024/07/5-150x90.jpg)
Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.