![Kadaba: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಸಹಾಯಕ್ಕಾಗಿ ಬೊಬ್ಬಬಿಡುತ್ತಿರುವ ಯುವಕ](https://www.udayavani.com/wp-content/uploads/2024/07/kadaba-1-415x219.jpg)
Washington: ಇಲ್ಲಿ ಟೂಥ್ಪೇಸ್ಟ್, ಸೋಪ್, ಚಾಕೊಲೇಟ್ಗಳಿಗೂ ಬೀಗ!
Team Udayavani, Sep 3, 2023, 11:12 PM IST
![toothpaste](https://www.udayavani.com/wp-content/uploads/2023/09/toothpaste-620x372.jpg)
ವಾಷಿಂಗ್ಟನ್: ಅಮೆರಿಕದಲ್ಲಿ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೆ ಏರುತ್ತಿದೆ. ಇದು ಸಾಮಾನ್ಯ ಜನರ ಜೀವನವನ್ನು ಹೈರಾಣಾಗಿಸಿದೆ. ಇದರಿಂದ ಕಂಗೆಟ್ಟಿರುವ ಕೆಲವರು ದಿನನಿತ್ಯದ ವಸ್ತುಗಳ ಕಳ್ಳತನಕ್ಕೆ ಕೈಹಾಕಿದ್ದಾರೆ. ಇತ್ತೀಚೆಗೆ ಅಮೆರಿಕದಲ್ಲಿ ದೊಡ್ಡ ದೊಡ್ಡ ಚಿಲ್ಲರೆ ಮಳಿಗೆಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ವಾಲ್ಮಾರ್ಟ್, ಟಾರ್ಗೆಟ್, ಸಿವಿಎಸ್, ವಾಲ್ಗ್ರೀನ್ಸ್ ತರಹದ ಮಳಿಗೆಗಳಲ್ಲಿ ಟೂಥ್ಪೇಸ್ಟ್, ಚಾಕೊಲೇಟ್, ವಾಷಿಂಗ್ ಪೌಡರ್, ಡಿಯೋಡ್ರೆಂಟ್ ಸೇರಿದಂತೆ ಚಿಕ್ಕ ಚಿಕ್ಕ ವಸ್ತುಗಳನ್ನು ಸಹ ಕಪಾಟುಗಳಲ್ಲಿ ಲಾಕ್ ಮಾಡಲಾಗುತ್ತಿದೆ. “ಕಳ್ಳತನ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಮಳಿಗೆಗಳ ಅಧಿಕಾರಿಗಳು ತಿಳಿಸಿದ್ದಾರೆ.
“ಅಮೆರಿಕದ ರೀಟೆಲ್ ಮಳಿಗೆಗಳಲ್ಲಿ ಕಳ್ಳತನ ಮತ್ತು ಸಂಘಟಿತ ಅಪರಾಧ ಕೃತ್ಯಗಳು ಹೆಚ್ಚುತ್ತಿವೆ. ಈ ವರ್ಷದ ಮೊದಲ ಐದು ತಿಂಗಳಲ್ಲಿ ರೀಟೆಲ್ ಮಳಿಗೆಗಳಲ್ಲಿ ಕಳ್ಳತನ ಪ್ರಕರಣಗಳು ಶೇ.120ರಷ್ಟು ಹೆಚ್ಚಳವಾಗಿದೆ. ಮಳಿಗೆಗಳ ಸಿಬಂದಿ ಮೇಲೆ ಸಂಘಟಿತ ಅಪರಾಧ ಕೃತ್ಯಗಳು, ಹಿಂಸಾಚಾರ ಪ್ರಕರಣಗಳು ಹೆಚ್ಚಿದೆ. ಇದೊಂದು ಗಂಭೀರ ವಿಷಯವಾಗಿದೆ. ಹೀಗಾಗಿ ಕಳ್ಳತನದ ಕಡಿವಾಣಕ್ಕಾಗಿ ಅಗತ್ಯ ವಸ್ತುಗಳಿಗೆ ಕಪಾಟಿನಲ್ಲಿ ಲಾಕ್ ಮಾಡುವ ವ್ಯವಸ್ಥೆ ಜಾರಿಗೆ ತರಲಾಗಿದೆ’ ಎಂದು ಟಾರ್ಗೆಟ್ ಕಂಪೆನಿ ಮುಖ್ಯ ನಿರ್ವಾಹಕ ಬ್ರಿಯಾನ್ ಕಾರ್ನೆಲ್ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
![Kadaba: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಸಹಾಯಕ್ಕಾಗಿ ಬೊಬ್ಬಬಿಡುತ್ತಿರುವ ಯುವಕ](https://www.udayavani.com/wp-content/uploads/2024/07/kadaba-1-415x219.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-qwewewqe](https://www.udayavani.com/wp-content/uploads/2024/07/1-qwewewqe-150x89.jpg)
Report; ನಿಧಾನವಾಗಿ ಹಿಮ್ಮುಖವಾಗಿ ತಿರುಗುತ್ತಿದೆ ಭೂ ತಿರುಳು!
![Hollywood: ಆಸ್ಕರ್ ವಿಜೇತ ‘ಟೈಟಾನಿಕ್ʼ, ʼಅವತಾರ್ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ](https://www.udayavani.com/wp-content/uploads/2024/07/2-7-150x90.jpg)
Hollywood: ಆಸ್ಕರ್ ವಿಜೇತ ‘ಟೈಟಾನಿಕ್ʼ, ʼಅವತಾರ್ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ
![Akshata Murty: ಅಕ್ಷತಾ ಮೂರ್ತಿಯ 43 ಸಾವಿರ ರೂ. ಗೌನ್ ಜಾಲತಾಣಗಳಲ್ಲಿ ವೈರಲ್!](https://www.udayavani.com/wp-content/uploads/2024/07/rishi-sunak-1-150x100.jpg)
Akshata Murty: ಅಕ್ಷತಾ ಮೂರ್ತಿಯ 43 ಸಾವಿರ ರೂ. ಗೌನ್ ಜಾಲತಾಣಗಳಲ್ಲಿ ವೈರಲ್!
![Masoud Pezeshkian: ಇರಾನ್ನಲ್ಲಿ ಸುಧಾರಣ ಆಡಳಿತದ ಜಮಾನ ಶುರು](https://www.udayavani.com/wp-content/uploads/2024/07/masood-150x84.jpg)
Masoud Pezeshkian: ಇರಾನ್ನಲ್ಲಿ ಸುಧಾರಣ ಆಡಳಿತದ ಜಮಾನ ಶುರು
![Iran Reformist: ಇರಾನ್ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್ ಗೆ ಜಯ, ಜಲೀಲಿಗೆ ಸೋಲು](https://www.udayavani.com/wp-content/uploads/2024/07/Iran-150x88.jpg)
Iran Reformist: ಇರಾನ್ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್ ಗೆ ಜಯ, ಜಲೀಲಿಗೆ ಸೋಲು
MUST WATCH
ಹೊಸ ಸೇರ್ಪಡೆ
![Arrested: ಪಿಜಿ ಬಗ್ಗೆ ಕೆಟ್ಟ ವಿಮರ್ಶೆ ಮಾಡಿದ್ದಕ್ಕೆ ಯುವತಿಗೆ ಕಿರುಕುಳ; ಮಾಲೀಕ ಸೆರೆ](https://www.udayavani.com/wp-content/uploads/2024/07/5-8-150x90.jpg)
Arrested: ಪಿಜಿ ಬಗ್ಗೆ ಕೆಟ್ಟ ವಿಮರ್ಶೆ ಮಾಡಿದ್ದಕ್ಕೆ ಯುವತಿಗೆ ಕಿರುಕುಳ; ಮಾಲೀಕ ಸೆರೆ
![Auto rickshaw: ನಗರದ ರಸ್ತೆಗಿಳಿಯಲಿವೆ ಮತ್ತೆ ಲಕ್ಷ ಆಟೋ](https://www.udayavani.com/wp-content/uploads/2024/07/4-8-150x90.jpg)
Auto rickshaw: ನಗರದ ರಸ್ತೆಗಿಳಿಯಲಿವೆ ಮತ್ತೆ ಲಕ್ಷ ಆಟೋ
![Kadaba: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಸಹಾಯಕ್ಕಾಗಿ ಬೊಬ್ಬಬಿಡುತ್ತಿರುವ ಯುವಕ](https://www.udayavani.com/wp-content/uploads/2024/07/kadaba-1-150x79.jpg)
Kadaba: ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಯ ಮಧ್ಯೆ ಸಿಲುಕಿದ ಯುವಕನ ರಕ್ಷಣೆ
![Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ](https://www.udayavani.com/wp-content/uploads/2024/07/SWAMIJI-150x98.jpg)
Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ
![Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ](https://www.udayavani.com/wp-content/uploads/2024/07/MUMBAI-2-150x84.jpg)
Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.