Kokkarne: ಮಹಾರಾಷ್ಟ್ರದ ಕಾರ್ಮಿಕನ ರಕ್ಷಣೆ
Team Udayavani, Sep 3, 2023, 11:52 PM IST
ಉಡುಪಿ: ಮಹಾರಾಷ್ಟ್ರದಿಂದ ಬ್ರಹ್ಮಾವರಕ್ಕೆ ಬಂದಿದ್ದ ವಿಶೇಷ ಚೇತನ ವ್ಯಕ್ತಿಯನ್ನು ರಕ್ಷಿಸಲಾಗಿದೆ.
ಕೊಕ್ಕರ್ಣೆ ಸಮೀಪ ರಾತ್ರಿ ಹೊತ್ತು ರಕ್ಷಣೆಗಾಗಿ ಕಣ್ಣೀರಿ ಡುತ್ತಿದ್ದ ಮಾಹಿತಿ ಪಡೆದ ಸಂತೋಷ್ ಶೆಟ್ಟಿ ಕೆಂಜೂರು ಅವರು ವಿಶು ಶೆಟ್ಟಿ ಅವರ ಸಹಕಾರದೊಂದಿಗೆ ರಕ್ಷಿಸಿ ಉಪ್ಪೂರಿನ ವಿಶೇಷ ಚೇತನ ಪುನರ್ವಸತಿ ಕೇಂದ್ರಕ್ಕೆ ದಾಖಲಿಸಿದರು.
ಒಬ್ಬರು ಕೆಲಸಕ್ಕೆ ಕರೆತಂದು ದುಡಿಸಿ ನಡುಬೀದಿಯಲ್ಲಿ ಕೈ ಬಿಟ್ಟಿದ್ದಾರೆ ಎಂದು ವ್ಯಕ್ತಿ ತಿಳಿಸಿದ್ದಾರೆ.
ಅವರ ಬಗ್ಗೆ ತಿಳಿದವರು ಬ್ರಹ್ಮಾವರ ಠಾಣೆ ಅಥವಾ ಸ್ಪಂದನ ಆಶ್ರಮವನ್ನು ಸಂಪರ್ಕಿಸುವಂತೆ ವಿಶು ಶೆಟ್ಟಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.