![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 4, 2023, 8:42 PM IST
ಕೊಳ್ಳೇಗಾಲ: ತಾಲೂಕಿನ ಶಿವನ ಸಮುದ್ರದ ಬಳಿ ಇರುವ ಭರಚುಕ್ಕಿ ಜಲಪಾತ ವೀಕ್ಷಣೆಗೆಂದು ಬೆಂಗಳೂರಿನಿಂದ ಬಂದ ಐದು ಯುವಕರ ಪೈಕಿ ಓರ್ವ ನೀರುಪಾಲಾದ ಘಟನೆ ಸೋಮವಾರ ನಡೆದಿದೆ.
ಪುನಿತ್ (18). ಲೋಹಿತ್ (19) ಇಬ್ಬರು ಸೆಲ್ಫಿ ತೆಗೆದುಕೊಳ್ಳಲು ನೀರಿಗೆ ಇಳಿದಾಗ ಪುನಿತ್ ಅಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರುಪಾಲಾಗಿದ್ದಾನೆ. ಜತೆಯಲ್ಲಿ ಬಂದಿದ್ದ ಲೋಹಿತ್,ಪವನ್,ತೇಜಶ್ವಿನಿ, ರೀಷ ಪಾರಾಗಿದ್ದಾರೆ.
ಕಾವೇರಿ ನದಿಯಲ್ಲಿ ಬಿದ್ದ ಮೃತದೇಹವನ್ನು ಈಜುಗಾರರಾದ ಶಾಂತ ರಾಜು, ಮಹೇಶ, ಲಿಂಗಣ್ಣ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಗ್ರಾಮಾಂತರ ಪೊಲೀಸರು ಪೋಷಕರಿಗೆ ಮಾಹಿತಿ ನೀಡಿ ಪ್ರಕರಣದ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.