Hyderabad ;ಡ್ರೋನ್‌ ವಿರೋಧಿ ವ್ಯವಸ್ಥೆಗೆ ಇಂದ್ರಜಾಲ


Team Udayavani, Sep 5, 2023, 7:00 AM IST

Hyderabad ;ಡ್ರೋನ್‌ ವಿರೋಧಿ ವ್ಯವಸ್ಥೆಗೆ ಇಂದ್ರಜಾಲ

ಕೃತಕ ಬುದ್ಧಿಮತ್ತೆ(ಎಐ)ಯಿಂದ ಚಾಲಿತ ಡ್ರೋನ್‌ ವಿರೋಧಿ ವ್ಯವಸ್ಥೆಯನ್ನು ಹೈದರಾಬಾದ್‌ ಮೂಲಕದ ರೋಬೋಟಿಕ್ಸ್‌ ಕಂಪನಿ “ಗ್ರೆನೆ ರೋಬೋಟಿಕ್ಸ್‌’ ಅಭಿವೃದ್ಧಿಪಡಿಸಿದೆ. ಇದಕ್ಕೆ “ಇಂದ್ರಜಾಲ’ ಎಂದು ನಾಮಕರಣ ಮಾಡಲಾಗಿದೆ.

“ಇಂದ್ರಜಾಲ’ವು ಪರಮಾಣು ಘಟಕಗಳು, ತೈಲ ಬಾವಿಗಳು ಸೇರಿದಂತೆ ಇಡೀ ನಗರವನ್ನು ವಿವಿಧ ರೀತಿಯ ಡ್ರೋನ್‌ಗಳಿಂದ ರಕ್ಷಿಸಲಿದೆ. ಈ ರೀತಿ ಎಐ ಚಾಲಿತ ಡ್ರೋನ್‌ ವಿರೋಧಿ ವ್ಯವಸ್ಥೆಯನ್ನು ಭಾರತದಲ್ಲಿ ಅಭಿವೃದ್ಧಿಪಡಿಸಿರುವುದು ಇದೇ ಮೊದಲು.

ಅಲ್ಲದೇ ಇದು ವಿಶ್ವದ ಏಕೈಕ ವಿಶಾಲ ಪ್ರದೇಶದ ಮಾನವರಹಿತ ವಿಮಾನ ವ್ಯವಸ್ಥೆ ವಿರೋಧಿ ತಂತ್ರಜ್ಞಾನವಾಗಿದೆ.

“ಇಂದ್ರಜಾಲ’ವು ಸ್ಥಿರ ರಕ್ಷಣಾ ವ್ಯವಸ್ಥೆಯೊಂದಿಗೆ ಸಮಗ್ರ ಭದ್ರತೆಯನ್ನು ಒದಗಿಸಲಿದೆ.

ಟಾಪ್ ನ್ಯೂಸ್

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

31 ವರ್ಷದ ಲಾರೆನ್ಸ್‌ ಬಿಷ್ಣೋಯ್‌ ಪಾತಕಲೋಕಕ್ಕೆ ಹೊಸ ಎಂಟ್ರಿ; ಮುಂಬಯಿಗೆ ಹೊಸ ಡಾನ್‌!

31 ವರ್ಷದ ಲಾರೆನ್ಸ್‌ ಬಿಷ್ಣೋಯ್‌ ಪಾತಕಲೋಕಕ್ಕೆ ಹೊಸ ಎಂಟ್ರಿ; ಮುಂಬಯಿಗೆ ಹೊಸ ಡಾನ್‌!

ನಾನೂ ಸೀನಿಯರ್‌ ಲೀಡರ್‌, ರಾಜ್ಯಕ್ಕೆ ದಲಿತ ಸಿಎಂ ಪ್ರಸ್ತಾವ ಬಂದರೆ ಮುಂಚೂಣಿಯಲ್ಲಿರುವೆ

ನಾನೂ ಸೀನಿಯರ್‌ ಲೀಡರ್‌, ರಾಜ್ಯಕ್ಕೆ ದಲಿತ ಸಿಎಂ ಪ್ರಸ್ತಾವ ಬಂದರೆ ಮುಂಚೂಣಿಯಲ್ಲಿರುವೆ

ಚುನಾವಣೆ ಗೆಲ್ಲುವ ಅಸ್ತ್ರವಾದ ಉಚಿತ ಕೊಡುಗೆ

Election: ಗೆಲ್ಲುವ ಅಸ್ತ್ರವಾದ ಉಚಿತ ಕೊಡುಗೆ

PM-Intren

Practical Training: ಉದ್ಯೋಗಕ್ಕೆ ಹೊಸ ದಾರಿ: ಪ್ರಧಾನಮಂತ್ರಿ ಇಂಟರ್ನ್ಶಿಪ್‌ ಯೋಜನೆ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.