Manipal ಸ್ಕೂಟರ್-ಕಾರು ಢಿಕ್ಕಿ: ಸವಾರರಿಗೆ ಗಾಯ
Team Udayavani, Sep 5, 2023, 6:37 PM IST
ಮಣಿಪಾಲ: ಸ್ಕೂಟರ್ಗೆ ಕಾರು ಢಿಕ್ಕಿ ಹೊಡೆದು ಸವಾರರು ಗಾಯಗೊಂಡ ಘಟನೆ ನಡೆದಿದೆ.
ಹೆರ್ಗದ ನಿವಾಸಿ ಲಲಿತಾ ನಾಯಕ್ ತನ್ನ ತಂಗಿ ಸಂಗೀತಾ ನಾಯಕ್ ಹಾಗೂ ಅವರ 4 ವರ್ಷದ ಮಗಳು ಅನ್ವಿ ಎ. ನಾಯಕ್ ಅವರನ್ನು ತನ್ನ ಸ್ಕೂಟರ್ನಲ್ಲಿ ಸಹ ಸವಾರರನ್ನಾಗಿ ಕೂರಿಸಿಕೊಂಡು ಹಿರಿಯಡ್ಕ- ಪರ್ಕಳ ಮಾರ್ಗವಾಗಿ ಬರುತ್ತಿರುವಾಗ ಕೆಳಪರ್ಕಳದ ಕೆನರಾ ಬ್ಯಾಂಕ್ ಎದುರು ತಲುಪುತ್ತಿದ್ದಂತೆ ಮಣಿಪಾಲ- ಹಿರಿಯಡ್ಕ ಮಾರ್ಗವಾಗಿ ಎದುರಿನಿಂದ ಬಂದ ಕಾರನ್ನು ಅದರ ಚಾಲಕ ಅತೀವೇಗದಿಂದ ಚಲಾಯಿಸಿಕೊಂಡು ಬಂದು ಸ್ಕೂಟರ್ಗೆ ಢಿಕ್ಕಿ ಹೊಡೆಸಿದ್ದ. ಪರಿಣಾಮ ಸ್ಕೂಟರ್ನಲ್ಲಿದ್ದವರೆಲ್ಲ ಗಾಯಗೊಂಡಿದ್ದಾರೆ.
ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Padmaavat To Billu.. ಟೈಟಲ್ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್ ಸಿನಿಮಾಗಳಿವು
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್
ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!
Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.