China Open Badminton: ಪ್ರಣಯ್‌, ಸೇನ್‌ಗೆ ಮೊದಲ ಸುತ್ತಿನ ಆಘಾತ


Team Udayavani, Sep 5, 2023, 11:21 PM IST

pranoy

ಚಾಂಗ್‌ಜೂ (ಚೀನ): ಚೀನ ಓಪನ್‌ ಸೂಪರ್‌-1000 ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ಭಾರತ ಆಘಾತಕಾರಿ ಆರಂಭ ಪಡೆದಿದೆ. ನೆಚ್ಚಿನ ಆಟಗಾರರಾದ ಎಚ್‌.ಎಸ್‌. ಪ್ರಣಯ್‌ ಮತ್ತು ಲಕ್ಷ್ಯ ಸೇನ್‌ ಮೊದಲ ಸುತ್ತಿನಲ್ಲೇ ಸೋಲನುಭವಿಸಿದ್ದಾರೆ. ಪ್ರಿಯಾಂಶು ರಾಜಾವತ್‌, ತ್ರಿಸಾ ಜಾಲಿ-ಗಾಯತ್ರಿ ಗೋಪಿಚಂದ್‌ ಅವರಿಗೂ ಸೋಲೇ ಸಂಗಾತಿಯಾಯಿತು.

ಮೊನ್ನೆಯಷ್ಟೇ ವಿಶ್ವ ಚಾಂಪಿ ಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದ ಸಂಭ್ರಮದಲ್ಲಿದ್ದ ಎಚ್‌.ಎಸ್‌. ಪ್ರಣಯ್‌ ಅವರನ್ನು ಮಲೇಷ್ಯಾದ 22ನೇ ರ್‍ಯಾಂಕಿಂಗ್‌ ಆಟಗಾರ ಎನ್‌ಜಿ ಝೆ ಯಾಂಗ್‌ 21-12, 13-21, 21-18 ಅಂತರದಿಂದ ಸೋಲಿಸಿದರು. ನಿರ್ಣಾಯಕ ಗೇಮ್‌ನ ಕೊನೆಯ 6 ನಿಮಿಷಗಳಲ್ಲಿ ಪ್ರಣಯ್‌ ದಿಟ್ಟ ಪ್ರತಿರೋಧ ತೋರಿದರೂ ಪ್ರಯೋಜನವಾಗಲಿಲ್ಲ.

ಹಾಲಿ ಕಾಮನ್ವೆಲ್ತ್‌ ಗೇಮ್ಸ್‌ ಚಾಂಪಿ ಯನ್‌ ಲಕ್ಷ್ಯ ಸೇನ್‌ ಅವರನ್ನು ಡೆನ್ಮಾರ್ಕ್‌ನ ಆ್ಯಂಡರ್ ಆ್ಯಂಟನ್ಸೆನ್‌ 23-21, 16-21, 21-9 ಅಂತರದಿಂದ ಪರಾಭವ ಗೊಳಿಸಿದರು. ಈ ಪಂದ್ಯ ಕೂಡ ತೀವ್ರ ಪೈಪೋಟಿಯಿಂದ ಕೂಡಿತ್ತು.

ಪ್ರಿಯಾಂಶು ರಾಜಾವತ್‌ ಇಂಡೋನೇಷ್ಯಾದ ಶೆಶರ್‌ ಹಿರೆನ್‌ ರುಸ್ತಾವಿಟೊ ವಿರುದ್ಧ 13-21, 24-26 ಅಂತರದ ಸೋಲನುಭವಿಸಿ ದರು. ಇದರೊಂದಿಗೆ ಪುರುಷರ ಸಿಂಗಲ್ಸ್‌ನಲ್ಲಿ ಭಾರತದ ಸವಾಲು ಮೊದಲ ದಿನವೇ ಅಂತ್ಯಗೊಂಡಿತು.

ವನಿತಾ ಡಬಲ್ಸ್‌ನಲ್ಲಿ ತ್ರಿಸಾ ಜಾಲಿ-ಗಾಯತ್ರಿ ಗೋಪಿಚಂದ್‌ ಆತಿಥೇಯ ನಾಡಿನ ಅಗ್ರ ಶ್ರೇಯಾಂಕದ ಚೆನ್‌ ಕ್ವಿಂಗ್‌ ಚೆನ್‌-ಜಿಯಾ ಯಿ ಫಾನ್‌ ಜೋಡಿಗೆ ಸಾಟಿಯಾಗಲಿಲ್ಲ. ಭಾರತದ ಜೋಡಿ 18-21, 11-21 ಅಂತರದ ಸೋಲಿಗೆ ಸಿಲುಕಿತು.

ಏಷ್ಯನ್‌ ಗೇಮ್ಸ್‌ ತಯಾರಿಗಾಗಿ ಪಿ.ವಿ. ಸಿಂಧು ಕೊನೆಯ ಕ್ಷಣದಲ್ಲಿ ಹಿಂದೆ ಸರಿದ ಕಾರಣ ಈ ಕೂಟದಲ್ಲಿ ವನಿತಾ ಸಿಂಗಲ್ಸ್‌ ವಿಭಾಗದಲ್ಲಿ ಭಾರತದ ಯಾವುದೇ ಸ್ಪರ್ಧಿಗಳಿಲ್ಲ.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.