![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 6, 2023, 8:47 PM IST
ಹುಣಸೂರು: ಬೈಕ್ನಿಂದ ಆಯತಪ್ಪಿ ಬಿದ್ದು ತೀವ್ರ ಗಾಯಗೊಂಡು ಕೆಎಸ್ಆರ್ಟಿಸಿಯ ಹುಣಸೂರು ಡಿಪೋ ಚಾಲಕ-ನಿರ್ವಾಹಕಕಾರಿದ್ದ ಎಚ್.ಆರ್.ಶಿವಲಿಂಗಕುಮಾರ್ ಮೃತಪಟ್ಟಿದ್ದಾರೆ.
ತಾಲೂಕಿನ ಹನಗೋಡು ಹೋಬಳಿಯ ಹೆಗ್ಗಂದೂರು ಗ್ರಾಮದ ರುದ್ರಚಾರಿಯವರ ಪುತ್ರ ಎಚ್.ಆರ್.ಶಿವಲಿಂಗಕುಮಾರ್(35)ಮೃತರು. ಪತ್ನಿ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ಕರ್ತವ್ಯಕ್ಕಾಗಿ ಸ್ವಗ್ರಾಮದಿಂದ ಗ್ರಾಮದಿಂದ ತನ್ನ ಬೈಕ್ನಲ್ಲಿ ಹುಣಸೂರಿಗೆ ಬರುತ್ತಿದ್ದ ವೇಳೆ ಸ್ಕಿಡ್ ಆಗಿ ಕೆಳಗೆ ಬಿದ್ದು ತಲೆ, ಕೈ, ಕಾಲಿಗೆ ತೀವ್ರ ಗಾಯಗೊಂಡಿದ್ದ ಅವರನ್ನು ಹನಗೋಡಿನ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಈ ಸಂಬಂಧ ಮೃತರ ಪತ್ನಿ ಸುಶ್ಮಿತತಾ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಡಿಪೋ ಮ್ಯಾನೇಜರ್ ಸುಬ್ರಮಣ್ಯ ಹಾಗೂ ಸಹೋದ್ಯೋಗಿಗಳು ಅಂತಿಮ ದರ್ಶನ ಪಡೆದು, ಕುಟುಂಬದವರಿಗೆ ಸಾಂತ್ವನ ಹೇಳಿದರು.
ತಾತ್ಕಾಲಿಕ ಪರಿಹಾರ: ಸಾರಿಗೆ ಸಂಸ್ಥೆವತಿಯಿಂದ ಡಿಪೊ ಮ್ಯಾನೇಜರ್ 15 ಸಾವಿರ ರೂಗಳ ತಾತ್ಕಾಲಿಕ ಪರಿಹಾರದ ಚೆಕ್ ವಿತರಿಸಿದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.