Dakshinakannada: ಪೊಲೀಸ್‌ ಆಯುಕ್ತರ ವರ್ಗಾವಣೆ ಆದೇಶ ಹಿಂಪಡೆಯಲು ಆಗ್ರಹ


Team Udayavani, Sep 7, 2023, 12:59 PM IST

Dakshinakannada: ಪೊಲೀಸ್‌ ಆಯುಕ್ತರ ವರ್ಗಾವಣೆ ಆದೇಶ ಹಿಂಪಡೆಯಲು ಆಗ್ರಹ

ಮಂಗಳೂರು: ಮಂಗಳೂರು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಆರ್‌. ಜೈನ್‌ ಅವರ ವರ್ಗಾವಣೆ ಆದೇಶವನ್ನು ಸರಕಾರ ಕೂಡಲೇ ಹಿಂಪಡೆಯಬೇಕು ಎಂದು ಮಂಗಳೂರಿನ ಕೆಲವು ಸಾಮಾಜಿಕ ಕಾರ್ಯಕರ್ತರು, ರಾಜಕೀಯ ಮುಖಂಡರು ಮತ್ತು ಸಾರ್ವಜನಿಕರು ಸಾಮಾಜಿಕ ಜಾಲತಾಣಗಳ ಮೂಲಕ ಆಗ್ರಹಿಸಿದ್ದಾರೆ.

ಡ್ರಗ್ಸ್‌, ಅಕ್ರಮ ಮರಳುಗಾರಿಕೆ ಮೊದಲಾದ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಲ್ಲಿಸಲು, ಕೋಮು ಸಾಮರಸ್ಯ ಕಾಪಾಡಲು ದಿಟ್ಟ, ನಿಷ್ಪಕ್ಷ ಕ್ರಮ ತೆಗೆದುಕೊಂಡಿದ್ದ ಕುಲದೀಪ್‌ ಅವರನ್ನು ಯಾವುದೋ ಒತ್ತಡಕ್ಕೆ ಮಣಿದು ಸರಕಾರ ವರ್ಗಾವಣೆ ಮಾಡಿರುವ ಸಂದೇಹ ಉಂಟಾಗಿದೆ ಎಂದು ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಡ್ರಗ್ಸ್‌ ಮುಕ್ತ ಮಂಗಳೂರಿಗಾಗಿ
ಕುಲದೀಪ್‌ ಕುಮಾರ್‌ ಅವಧಿಯಲ್ಲಿ “ಡ್ರಗ್ಸ್‌ ಮುಕ್ತ ಮಂಗಳೂರು’ ವಿಶೇಷ ಅಭಿಯಾನ ದಡಿ ಶಾಲಾ ಕಾಲೇಜು ಗಳಲ್ಲಿ ವ್ಯಾಪಕ ಜಾಗೃತಿ, ಹಳೆ ಡ್ರಗ್ಸ್‌ ವ್ಯಸನಿ, ಪೆಡ್ಲರ್‌ಗಳ ಕೌನ್ಸೆಲಿಂಗ್‌, ವ್ಯಾಪಕ ಕಾರ್ಯಾಚರಣೆ ನಡೆಸಲಾಗಿದೆ. ಕಳೆದ 5 ತಿಂಗಳಲ್ಲಿ ಡ್ರಗ್ಸ್‌ ದಂಧೆಯ ಕಿಂಗ್‌ಪಿನ್‌ ಬೆಂಗಳೂರು ನಿವಾಸಿ ನೈಜೀರಿಯಾ ಮಹಿಳೆ ಸಹಿತ 65 ಮಂದಿ ಡ್ರಗ್ಸ್‌ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಗಾಂಜಾ ಸಹಿತ ಮಾದಕ ವಸ್ತು ಸೇವಿಸಿದ 200ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ. ಇ-ಸಿಗರೇಟ್‌, ವಿದೇಶಿ ಸಿಗರೇಟ್‌ ಅಕ್ರಮ ಮಾರಾಟ, ಗಾಂಜಾ ಮಿಶ್ರಿತ ಚಾಕೊಲೆಟ್‌ಗಳ ಮಾರಾಟವನ್ನು ಪತ್ತೆ ಹಚ್ಚಿ ಕಠಿನ ಕ್ರಮ ಕೈಗೊಳ್ಳಲಾಗಿದೆ.

ಹಳೆ ಆರೋಪಿಗಳಿಗೆ ಬಲೆ
ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಈ ಹಿಂದೆ ಗಂಭೀರ ಪ್ರಕರಣಗಳಲ್ಲಿ ಪಾಲ್ಗೊಂಡು ಹಲವಾರು ವರ್ಷಗಳಿಂದ ತಲೆಮರೆಸಿಕೊಂಡಿದ್ದ 34 ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ನ್ಯಾಯಾಲಯದಲ್ಲಿ ವಿಚಾರಣೆಗೆ ಬರುವ ಪ್ರಕರಣಗಳ ಮೇಲೆ ನಿರಂತರ ನಿಗಾ ಇರಿಸಿ ಸಂತ್ರಸ್ತರಿಗೆ ನ್ಯಾಯ ಸಿಗುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆಯಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಇದಕ್ಕಾಗಿಯೇ ಎಸಿಪಿ ಮಟ್ಟದಲ್ಲಿ ಸಭೆಗಳನ್ನು ನಡೆಸಲಾಗುತ್ತಿತ್ತು.

ಜನಸ್ನೇಹಿ ಪೊಲೀಸಿಂಗ್‌
ಒಂದೊಮ್ಮೆ ಸ್ಥಗಿತಗೊಂಡಿದ್ದ ಪೊಲೀಸ್‌ ಪೋನ್‌-ಇನ್‌ ಕಾರ್ಯ ಕ್ರಮವನ್ನು ಪುನರಾರಂಭಿಸ ಲಾಗಿತ್ತು. ಮಟ್ಕಾ ಜುಗಾರಿ, ಅಕ್ರಮ ಮರಳುಗಾರಿಕೆ ವಿರುದ್ಧವೂ ವ್ಯಾಪಕ ಕಾರ್ಯಾಚರಣೆ ನಡೆದಿತ್ತು.

ಸಂಚಾರ ಸಮಸ್ಯೆಗಳಿಗೆ ಸ್ಪಂದಿಸು ವುದಕ್ಕಾಗಿ ಠಾಣಾ ಮಟ್ಟದಲ್ಲಿಯೇ “ಸಂಚಾರ ಸಂಪರ್ಕ ದಿವಸ’, ಪೊಲೀಸ್‌ ಠಾಣೆಗಳಲ್ಲಿ ದೊರೆಯುವ ಸ್ಪಂದನೆ ಬಗ್ಗೆ ಫೀಡ್‌ಬ್ಯಾಕ್‌ ನೀಡುವುದಕ್ಕಾಗಿ ಕ್ಯೂ ಆರ್‌ ಕೋಡ್‌ ಸ್ಕ್ಯಾನಿಂಗ್‌ ವ್ಯವಸ್ಥೆ, ಠಾಣೆಗಳಿಗೆ ದೂರು ನೀಡಲು ಹೋದವರಿಗೆ ಆಯುಕ್ತರ ಕಚೇರಿಯಿಂದಲೇ ಕರೆ ಮಾಡಿ ಅಲ್ಲಿ ದೊರೆತ ಸ್ಪಂದನೆಯ ಬಗ್ಗೆ ಮಾಹಿತಿ ಪಡೆಯುವ ವ್ಯವಸ್ಥೆಯೂ ಆರಂಭವಾಗಿತ್ತು.

ಸುರಕ್ಷಿತ ಸಂಚಾರಕ್ಕೆ ಕ್ರಮ ವಹಿಸುತ್ತಿದ್ದರು
ಸಂಚಾರ ನಿಯಮ ಉಲ್ಲಂಘನೆ ಪುನರಾವರ್ತನೆ ಪ್ರಕರಣಗಳಲ್ಲಿ ಜು. 27ರಿಂದ ಆ. 21ರ ವರೆಗೆ ಒಟ್ಟು 897 ಮಂದಿ ವಾಹನ ಚಾಲಕರು/ಸವಾರರ ಡಿಎಲ್‌ ಅಮಾನತಿಗೆ ಆರ್‌ಟಿಒಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಬಸ್‌ಗಳ ಫ‌ುಟ್‌ಬೋರ್ಡ್‌ನಲ್ಲಿ ನಿಲ್ಲುವ ಕಂಡಕ್ಟರ್‌, ಪ್ರಯಾಣಿಕರ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: Davanagere; ಜಾಲಿ ರೈಡ್ ಗೆ ಹೊರಟಿದ್ದ ಯುವಕರಿಗೆ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ

ಟಾಪ್ ನ್ಯೂಸ್

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

ರಾಷ್ಟ್ರ ಸಂತ ವಿರಾಗ ಸಾಗರ ಮುನಿಮಹಾರಾಜ್‌ ಸಮಾಧಿ ಮರಣ

ರಾಷ್ಟ್ರ ಸಂತ ವಿರಾಗ ಸಾಗರ ಮುನಿಮಹಾರಾಜ್‌ ಸಮಾಧಿ ಮರಣ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.