![Hubli; CM-DCM issue not to be debated on sidewalks: RB Thimmapura](https://www.udayavani.com/wp-content/uploads/2024/07/RB-415x229.jpg)
BJP ಕೋಮುವಾದಿ ಮತೀಯ ಪಕ್ಷ: ತಮ್ಮದೇ ಪಕ್ಷದ ವಿರುದ್ದ ಸಂಸದ ಬಚ್ಚೇಗೌಡ ವಾಗ್ದಾಳಿ
Team Udayavani, Sep 8, 2023, 4:23 PM IST
![b n bachegowda](https://www.udayavani.com/wp-content/uploads/2023/09/bacchegowda-620x342.jpg)
ಚಿಕ್ಕಬಳ್ಳಾಪುರ: ಬಿಜೆಪಿ ಕೋಮುವಾದಿ ಹಾಗೂ ಮತೀಯ ಪಕ್ಷ ಎಂದು ತಮ್ಮ ಪಕ್ಷದ ವಿರುದ್ದವೇ ಸಂಸದ ಬಿ.ಎನ್.ಬಚ್ಚೇಗೌಡ ವಾಗ್ದಾಳಿ ನಡೆಸಿದರು.
ಚಿಕ್ಕಬಳ್ಳಾಪುರ ಜಿ.ಪಂ ಸಭಾಂಗಣದಲ್ಲಿ ಶುಕ್ರವಾರ ದಿಶಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಬಿಜೆಪಿ ಹಾಗೂ ಜೆಡಿಎಸ್ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಹೊರಟಿರುವುದು ನನಗೆ ಅಚ್ವರಿ ತಂದಿದೆ ಎಂದರು.
ಬಿಜೆಪಿ, ಜೆಡಿಎಸ್ ಮೈತ್ರಿ ಆಗುವ ಬಗ್ಗೆ ಸಾಕಷ್ಡು ಊಹಾಪೋಹಗಳು ಇದ್ದವು. ಈಗ ಜನರಿಗೆ ಸ್ಪಷ್ಟವಾಗಿದೆ. ಆ ಕಾರಣಕ್ಕೆ ಏನೋ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಹಾಗೂ ವಿರೋಧ ಪಕ್ಷ ನಾಯಕನ ಆಯ್ಕೆ ಮಾಡಿಲ್ಲ. ಮೈತ್ರಿ ಆಗುವ ಕಾರಣದಿಂದ ಏನಾದರೂ ಪಕ್ಷದ ವರಿಷ್ಟರು ಇದುವರೆಗೆ ತಡ ಮಾಡಿದರೆಂದು ನನಗೆ ಈಗ ಅನಿಸುತ್ತಿದೆ ಎಂದರು.
ಇದನ್ನೂ ಓದಿ:JDS; ಕಾಂಗ್ರೆಸ್ ಸೋಲಿಸಬೇಕೆಂಬ ಕಾರಣಕ್ಕೆ ಬಿಜೆಪಿ ಜೊತೆ ಮೈತ್ರಿಗೆ ಒಲವು: ಜಿ.ಟಿ ದೇವೇಗೌಡ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದವನ್ನು ಜೆಡಿಎಸ್ ಗೆ ಬಿಟ್ಟು ಕೊಡುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಈಗಲೇ ಆ ಪ್ರಶ್ನೆ ಬರಲ್ಲ, ಚುನಾವಣೆ ಇರುವುದು 2024 ಕ್ಕೆ ಯಾವ ಕ್ಷೇತ್ರ ಯಾರಿಗೂ ಅಂತ ಇನ್ನೂ ಚರ್ಚೆಯಾಗಿಲ್ಲ ಎಂದ ಬಚ್ಚೇಗೌಡ ಮೈತ್ರಿಯಿಂದ ಬಿಜೆಪಿಗೆ ಶಕ್ತಿ ಬರಲ್ಲ. ಇನ್ನೂ ಕ್ಷೀಣಿಸುತ್ತದೆ. ಬಿಜೆಪಿ ಜೆಡಿಎಸ್ ಮೈತ್ರಿಯಿಂದ ರಾಜಕೀಯವಾಗಿ ಬಿಜೆಪಿಗೆ ಒಳ್ಳಯದಾಗುವುದಿಲ್ಲ ಎಂದರು.
ಟಾಪ್ ನ್ಯೂಸ್
![Hubli; CM-DCM issue not to be debated on sidewalks: RB Thimmapura](https://www.udayavani.com/wp-content/uploads/2024/07/RB-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ](https://www.udayavani.com/wp-content/uploads/2024/07/magu-150x82.jpg)
Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ
![Dr.Sudhakar](https://www.udayavani.com/wp-content/uploads/2024/07/Dr.Sudhakar-150x90.jpg)
Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್ ಪ್ರಸ್ತಾಪ
![Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್](https://www.udayavani.com/wp-content/uploads/2024/06/b-1-150x83.jpg)
Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್
![Congress ರಾಜ್ಯ ಸರಕಾರಕ್ಕೆ ಧಮ್ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್](https://www.udayavani.com/wp-content/uploads/2024/06/R-Ashok-2-150x93.jpg)
Congress ರಾಜ್ಯ ಸರಕಾರಕ್ಕೆ ಧಮ್ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್
![1-weewwe](https://www.udayavani.com/wp-content/uploads/2024/06/1-weewwe-150x100.jpg)
Gudibande: ಸ್ಪೋಟಕಗಳ ಸಾಗಾಣಿಕೆ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು
MUST WATCH
ಹೊಸ ಸೇರ್ಪಡೆ
![Hubli; CM-DCM issue not to be debated on sidewalks: RB Thimmapura](https://www.udayavani.com/wp-content/uploads/2024/07/RB-150x83.jpg)
Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ
![ಪ್ರಹ್ಲಾದ ಜೋಶಿ](https://www.udayavani.com/wp-content/uploads/2024/07/prahlad-joshi-1-150x83.jpg)
Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ
![INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ](https://www.udayavani.com/wp-content/uploads/2024/07/gill-1-150x83.jpg)
INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ
![Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು](https://www.udayavani.com/wp-content/uploads/2024/07/surta-150x83.jpg)
Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು
![ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್](https://www.udayavani.com/wp-content/uploads/2024/07/dev-150x83.jpg)
Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.