Lok Adalat; ರಬಕವಿ-ಬನಹಟ್ಟಿಯಲ್ಲಿ 472 ಪ್ರಕರಣಗಳು ಇತ್ಯರ್ಥ
1,74,58,248 ರೂ. ಪರಿಹಾರ ಧನ ವಿತರಣೆ
Team Udayavani, Sep 9, 2023, 7:19 PM IST
ರಬಕವಿ-ಬನಹಟ್ಟಿ: ರಾಷ್ಟ್ರೀಯ ಲೋಕ ಅದಾಲತ್ ಯಶಸ್ವಿಯಾಗಬೇಕಾದರೆ ವಕೀಲರು ಮತ್ತು ಕಕ್ಷಿದಾರರ ಸಹಕಾರ ಬಹಳಷ್ಟು ಮುಖ್ಯವಾಗಿದೆ. ಕಕ್ಷಿದಾರರು ತಮ್ಮ ವ್ಯಾಜ್ಯಗಳನ್ನು ಲೋಕ್ ಅದಾಲತ್ ಮೂಲಕ ಬಗೆ ಹರಿಸಿಕೊಂಡರೆ ಮುಂದಿನ ದಿನಗಳಲ್ಲಿ ಉತ್ತಮ ಸೌಹಾರ್ದ ಬಾಂಧವ್ಯವನ್ನು ಹೊಂದಬಹುದಾಗಿದೆ ಎಂದು ಸ್ಥಳೀಯ ಹಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶ ಕಿರಣಕುಮಾರ ವಡಗೇರಿ ತಿಳಿಸಿದರು.
ಶನಿವಾರ ಇಲ್ಲಿನ ನ್ಯಾಯಾಲಯದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಹಿರಿಯ ಶ್ರೇಣಿಯ ಸಿವಿಲ್ ಮತ್ತು ಕಿರಿಯ ಶ್ರೇಣಿಯ ನ್ಯಾಯಾಲಯ ಒಟ್ಟು 672 ಪ್ರಕರಣಗಳಲ್ಲಿ 482 ಪ್ರಕರಣಗಳು ಇತ್ಯರ್ಥವಾಗಿದ್ದು, ರೂ. 1,74,58,248 ಪರಿಹಾರ ಧನವನ್ನು ವಿತರಣೆ ಮಾಡಲಾಯಿತು.
ಕಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶೆ ಸುಶ್ಮ, ಟಿ.ಎಸ್. ಮಧ್ಯಸ್ಥಗಾರ ವಕೀಲರಾದ ಅಶ್ವಿನಿ ಹಾರೂಗೇರಿ, ಕಾಡೇಶ ನ್ಯಾಮಗೌಡ, ವಕೀಲರ ಸಂಘದ ಅಧ್ಯಕ್ಷ ಶ್ರೀಕಾಂತ ಕುಲಕರ್ಣಿ, ಶ್ರೀನಿವಾಸ ಶೇಗುಣಶಿ, ಎಸ್.ಜಿ.ಸಲಬನ್ನವರ, ಎಸ್.ಎಂ. ಫಕೀರಪೂರ, ಮುಕುಂದ ಕೋಪರ್ಡೆ, ಶಿವಕುಮಾರ ಷಣ್ಮುಖ, ಆರ್.ಕೆ.ಪಾಟೀಲ, ಪಿ.ಜಿ.ಪಾಟೀಲ, ಬಿ.ಎಂ. ಲಾಳಕೆ, ಎಲ್.ಎಂ. ಬನಾಜ, ಡಿ.ಎಂ. ಬೋಳಗೊಂಡ, ಬಸವರಾಜ ಕುಂಬಾರ, ಧರ್ಮಟ್ಟಿ, ಬಕ್ಕನವರ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gram panchayat: ಸ್ಥಾನ ಬಿಟ್ಟುಕೊಡದ ಉಪಾಧ್ಯಕ್ಷೆ ವಿರುದ್ದ ಕೆಂಡಾಮಂಡಲಳಾದ ಸದಸ್ಯೆ
MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರಿಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ
Muda ಸೈಟ್ ಹಿಂತಿರುಗಿಸಿರುವ ಸಿದ್ದರಾಮಯ್ಯ ಪತ್ನಿಯ ಕ್ರಮಕ್ಕೆ ತಿಮ್ಮಾಪುರ ಪ್ರತಿಕ್ರಿಯೆ
Mudhol: ಪ್ರಕರಣ ಹಿಂಪಡೆಯದಿದ್ದರೆ ಹಿಂದೂ ಪರ ಸಂಘಟನೆಯಿಂದ ಜಿಲ್ಲಾದ್ಯಂತ ಹೋರಾಟದ ಎಚ್ಚರಿಕೆ
Rabkavi Banhatti: ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೇಕು: ಶಾಸಕ ಸಿದ್ದು ಸವದಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.