![Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !](https://www.udayavani.com/wp-content/uploads/2024/07/road-2-415x224.jpg)
Karnataka: ಸಮಯಾವಕಾಶ ಕೇಳಿದರೂ ಪ್ರತಿಕ್ರಿಯಿಸದ ಕೇಂದ್ರ: ಸಿಎಂ ಸಿದ್ದರಾಮಯ್ಯ
Team Udayavani, Sep 9, 2023, 11:17 PM IST
![siddaramayya IMP](https://www.udayavani.com/wp-content/uploads/2023/09/siddaramayya-IMP-2-620x372.jpg)
ಹುಬ್ಬಳ್ಳಿ/ಧಾರವಾಡ: ವಿವಿಧ ನೀರಾವರಿ ಯೋಜನೆಗಳ ವಿಚಾರ, ಸಮಸ್ಯೆಗಳ ಕುರಿತು ಸರ್ವಪಕ್ಷ ನಿಯೋಗ ಕರೆತರುತ್ತಿದ್ದು, ತಮಗೆ ಸಮಯ ನೀಡಬೇಕು ಎಂದು ಪ್ರಧಾನಿಗೆ 10 ದಿನಗಳ ಹಿಂದೆಯೇ ಪತ್ರ ಬರೆದಿದ್ದೇನೆ. ಇದುವರೆಗೂ ಅವರಿಂದ ಸಮಯ ನಿಗದಿಯ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶನಿ ವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮಹಾದಾಯಿ, ಕಾವೇರಿ, ಕೃಷ್ಣಾ ಮೇಲ್ದಂಡೆ , ಮೇಕೆದಾಟು ಸಹಿತ ವಿವಿಧ ನೀರಾವರಿ ಯೋಜನೆಗಳಿಗೆ ಸಂಬಂಧಿಸಿ ಮಾತನಾಡಲು ಸಮಯಾವಕಾಶ ನೀಡುವಂತೆ ಪ್ರಧಾನಿ ಮೋದಿಯವರಿಗೆ ಪತ್ರ ಬರೆಯಲಾಗಿದೆ. ಜತೆಗೆ, ಬರಗಾಲ ಘೋಷಣೆ ವಿಚಾರದಲ್ಲಿ ನಿಯಮಗಳನ್ನು ಬದಲಾವಣೆ ಮಾಡುವಂತೆ ಮನವಿ ಮಾಡಿದರೂ ಸ್ಪಂದನೆ ಸಿಕ್ಕಿಲ್ಲ ಎಂದು ಹೇಳಿದರು.
ಕೃಷಿ ಸಚಿವ ಚಲುವರಾಯಸ್ವಾಮಿ ಮಾತನಾಡಿ, ಮುಂಗಾರು ವಿಫಲವಾಗಿದ್ದು, ಬರಗಾಲ ಘೋಷಣೆಗೆ ಸರಕಾರ ಉಪಸಮಿತಿ ರಚಿಸಿದೆ. ಈಗಾಗಲೇ 196 ತಾಲೂಕುಗಳಲ್ಲಿ ಬರ ಅಧ್ಯಯನ ಕೈಗೊಳ್ಳಲಾಗಿದೆ. ವರದಿ ಪರಿಶೀಲಿಸಿ ಬರ ಪೀಡಿತ ತಾಲೂಕು ಘೋಷಿಸಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದರು.
ಟಾಪ್ ನ್ಯೂಸ್
![Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !](https://www.udayavani.com/wp-content/uploads/2024/07/road-2-415x224.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಪ್ರಹ್ಲಾದ ಜೋಶಿ](https://www.udayavani.com/wp-content/uploads/2024/07/prahlad-joshi-1-150x83.jpg)
Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ
![CM-Police](https://www.udayavani.com/wp-content/uploads/2024/07/CM-Police-150x104.jpg)
Karnataka Police: ಡ್ರಗ್ಸ್, ಜೂಜು ಮಟ್ಟಹಾಕಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ
![Zeeka-Virus](https://www.udayavani.com/wp-content/uploads/2024/07/Zeeka-Virus-150x90.jpg)
Suspect Zika Virus: ಶಿವಮೊಗ್ಗದಲ್ಲಿ ವೃದ್ಧ ಸಾವು
![HD-Kumaraswamy](https://www.udayavani.com/wp-content/uploads/2024/07/HD-Kumaraswamy-2-150x90.jpg)
MUDA Scam: ಹೆಲಿಕಾಪ್ಟರ್ನಲ್ಲಿ ಮುಡಾ ಕಡತ ರವಾನೆ: ಎಚ್ಡಿಕೆ
![Ramalinga-reddy](https://www.udayavani.com/wp-content/uploads/2024/07/Ramalinga-reddy-150x90.jpg)
Transport: ತತ್ಕ್ಷಣಕ್ಕೆ ಬಸ್ ಯಾನ ದರ ಹೆಚ್ಚಳವಿಲ್ಲ: ಸಚಿವ ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
![BJP 2](https://www.udayavani.com/wp-content/uploads/2024/07/BJP-2-2-150x91.jpg)
LDF ; ಸುರೇಶ್ ಗೋಪಿಯವರನ್ನು ಹೊಗಳಿದ್ದ ತ್ರಿಶೂರ್ ಮೇಯರ್ ಬೆಂಬಲಕ್ಕೆ ನಿಂತ ಬಿಜೆಪಿ
![Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !](https://www.udayavani.com/wp-content/uploads/2024/07/road-2-150x81.jpg)
Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !
![1-rasht-aa](https://www.udayavani.com/wp-content/uploads/2024/07/1-rasht-aa-150x85.jpg)
Puri ಜಗದ್ವಿಖ್ಯಾತ ಜಗನ್ನಾಥ ರಥಯಾತ್ರೆ ಆರಂಭ; ಸಾಕ್ಷಿಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು
![Accident-Logo](https://www.udayavani.com/wp-content/uploads/2024/07/Accident-Logo-150x90.jpg)
Bantwala: ಮಾರಿಪಳ್ಳದಲ್ಲಿ ಬಸ್-ದ್ವಿಚಕ್ರ ವಾಹನ ಢಿಕ್ಕಿ; ಸವಾರ ಮೃತ್ಯು
![ರಾಜ್ಯದ ಏಕೈಕ ಜಗನ್ನಾಥ ದೇಗುಲದ ರಥೋತ್ಸವ ಸಂಭ್ರಮ](https://www.udayavani.com/wp-content/uploads/2024/07/Jagannath-temple-150x78.jpg)
Guledgudda ರಾಜ್ಯದ ಏಕೈಕ ಜಗನ್ನಾಥ ದೇಗುಲದ ರಥೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.