BJP-JDS ಮೈತ್ರಿ; ಯಾವುದೂ ಇನ್ನೂ ಅಂತಿಮವಾಗಿಲ್ಲ: ಸಿ.ಟಿ. ರವಿ

ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ನೇಮಕ ವಿಳಂಬವೂ ಒಂದು ಪ್ರಯೋಗ!

Team Udayavani, Sep 10, 2023, 4:12 PM IST

ct rav

ಶಿವಮೊಗ್ಗ: ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದಲ್ಲಿ ಯಾವುದೂ ಇನ್ನೂ ಅಂತಿಮವಾಗಿಲ್ಲ ಎಂದು ಮಾಜಿ ಸಚಿವ ಸಿ.ಟಿ. ರವಿ ಭಾನುವಾರ ಹೇಳಿಕೆ ನೀಡಿದ್ದಾರೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವನ್ನು ಕೇವಲ ಮಾಧ್ಯಮದಲ್ಲಿ ಕೇಳಿ ತಿಳಿದುಕೊಂಡಿದ್ದೇನೆ.
ಅದಕ್ಕಿಂತ ಹೆಚ್ಚು ಮಾಹಿತಿಯಿಲ್ಲ.ಚರ್ಚೆ ಆದರೆ ಬಹಿರಂಗ ಆಗಲೇ ಬೇಕು.ಯಡಿಯೂರಪ್ಪ, ಕುಮಾರಸ್ವಾಮಿ ಹೇಳಿಕೆ ಗಮನಿಸಿದ್ದೇನೆ.ವರಿಷ್ಠರು ಮೈತ್ರಿ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದು, ನಾವೆಲ್ಲರೂ ವರಿಷ್ಠರ ತೀರ್ಮಾನಕ್ಕೆ ಬದ್ಧರಾಗಿದ್ದೇವೆ. ಲೋಕಸಭೆ ಚುನಾವಣೆಗೆ ಬಿಜೆಪಿ ಗಮನಹರಿಸಿದೆ.28 ಕ್ಷೇತ್ರಗಳಲ್ಲೂ ಪಕ್ಷ ಸಂಘಟನೆ ನಡೆಯುತ್ತಿದೆ’ ಎಂದರು.

ವಿರೋಧಪಕ್ಷ ನಾಯಕ, ರಾಜ್ಯಾಧ್ಯಕ್ಷ ನೇಮಕ ವಿಳಂಬ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ‘ಕಾರಣವಿಲ್ಲದೆ ನಿರ್ಣಯ ಮುಂದೂಡಿಲ್ಲ.ಆ ಬಲವಾದ ನಂಬಿಕೆ ನನ್ನದು.ಸೇನಾನಿ ಇಲ್ಲದೆ ಯುದ್ಧ ಗೆದ್ದ ಉದಾಹರಣೆಯೂ ಇದೆ.ಆದರೆ ಸೇನಾನಿ ಬೇಕೇ ಬೇಕು.ಪ್ರಯೋಗಗಳು ಬೇಕೇ ಬೇಕು, ಇದೂ ಒಂದು ಪ್ರಯೋಗ ಎಂದರು.

ರಾಜ್ಯದ ಅಭಿವೃದ್ಧಿಗೆ ಮೂಲಸೌಕರ್ಯ, ಸ್ವಾವಲಂಬಿ ಮಾಡುವುದು ಅಗತ್ಯ.ಆದರೆ ಬೇಡುವ ಮಾನಸಿಕತೆ ದೀರ್ಘ ಕಾಲ ಇರುವುದು ಒಳ್ಳೆಯದಲ್ಲ.ನಾಲ್ವಡಿ ಕೃಷ್ಣರಾಜ ಒಡೆಯರ್ ಮಾದರಿ ಆಗಬೇಕು. ಆದರೆ ಕಾಂಗ್ರೆಸ್ ನವರಿಗೆ ಪ್ರೇರಣೆ ಆಗಿದ್ದು, ಟಿಪ್ಪು. ಸರ್ಕಾರ 100 ದಿನಗಳ ಒಳಗೆ ಪ್ರತಿಭಟನೆ ಎದುರಿಸಬೇಕಾಗಿದೆ. ರೈತರದ್ದಾಯಿತು, ಈಗ ಖಾಸಗಿ ವಾಹನ ಚಾಲಕರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಚುನಾವಣೆ ತಯಾರಿಗೆ ನಾವು ನಮ್ಮ ತಪ್ಪು ಸರಿಪಡಿಸಿಕೊಳ್ಳುತ್ತೇವೆ. ಇಡೀ ಜಗತ್ತು ಭಾರತಕ್ಕೆ ಬಂದು ಹೊಗಳುತ್ತಿದ್ದರೆ, ರಾಹುಲ್ ಗಾಂಧಿ ವಿದೇಶಕ್ಕೆ ಹೋಗಿ ಭಾರತವನ್ನು ತೆಗೆಳುತ್ತಿದ್ದಾರೆ.ಭಯೋತ್ಪಾದಕರು ಮಾತ್ರ ರಾಷ್ಟ್ರದ್ರೋಹಿಗಳಲ್ಲ.ಭಾರತದ ವಿರುದ್ಧ ಅಪಪ್ರಚಾರ ಮಾಡುವವರೂ ದೇಶದ್ರೋಹಿಗಳು.ಆ ಸಾಲಿಗೆ ರಾಹುಲ್ ಗಾಂಧಿ ಸೇರದಿರಲಿ. ಕಾಂಗ್ರೆಸ್ ಅಸಮಾಧಾನ ಇನ್ನಷ್ಟು ಹೆಚ್ಚಾಗಲಿ, ಅದು ನಮಗೆ ಸಂಬಂಧಿಸಿದ್ದಲ್ಲ. ನಾವ್ಯಾಕೆ ದುಃಖಪಡಲಿ” ಎಂದರು.

ಬಿಜೆಪಿಯವರು ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ಡಿ.ಕೆ.ಶಿವಕುಮಾರ್ ಪ್ರೊಡ್ಯುಸರ್, ಡೈರೆಕ್ಟರ್ ಇರಬಹುದು.ನನಗೆ ಗೊತ್ತಿಲ್ಲ, ಇಂಟಲಿಜೆನ್ಸಿ ಸಿದ್ದರಾಮಯ್ಯ ಬಳಿ ಇದೆ. ಅವರಿಗೆ ಎಲ್ಲವೂ ಗೊತ್ತಿರುತ್ತದೆ, ಗೊತ್ತಿರಲಾರದಷ್ಟು ಅಮಾಯಕರಲ್ಲ ಎಂದರು.

ಟಾಪ್ ನ್ಯೂಸ್

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

1-delay

Hoax calls; ವಿಮಾನ ಬಳಿಕ, ತಿರುಪತಿ ಹೊಟೇಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ!

1-a-kho-kho

Kho Kho; ಹೊಸದಿಲ್ಲಿಯಲ್ಲಿ ಚೊಚ್ಚಲ ಖೋ ಖೋ ವಿಶ್ವಕಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಬೇಲೆಕೇರಿ ಅದಿರು; ಸತೀಶ್‌ ಸೈಲ್‌ ಸೇರಿ 7 ಮಂದಿಗೆ ಇಂದು ಶಿಕ್ಷೆ ಪ್ರಕಟ

Karnataka: ಬೇಲೆಕೇರಿ ಅದಿರು; ಸತೀಶ್‌ ಸೈಲ್‌ ಸೇರಿ 7 ಮಂದಿಗೆ ಇಂದು ಶಿಕ್ಷೆ ಪ್ರಕಟ

1-aa-nama

By election; 3 ಕ್ಷೇತ್ರ 83 ನಾಮಪತ್ರ

1-aaree

MUDA Case: ಸಿಎಂ ಸಿದ್ದರಾಮಯ್ಯ ಪತ್ನಿ 3 ತಾಸು ಲೋಕಾ ವಿಚಾರಣೆ

Agri

Rain ;ಹಿಂಗಾರು ಮಳೆಗೆ ರಾಜ್ಯದ 1 ಲಕ್ಷ ಹೆಕ್ಟೇರ್‌ ಬೆಳೆ ನಾಶ

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.