Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ದೀರ್ಘ‌ಕಾಲೀನ ಹೂಡಿಕೆಗಳಲ್ಲಿ ಆಸಕ್ತಿ


Team Udayavani, Sep 11, 2023, 7:20 AM IST

1- monday

ಮೇಷ:ಶ್ರೀ ಮಹಾಗಣಪತಿಯ ಅನುಗ್ರಹದಿಂದ ಯಶಸ್ಸಿನ ಕಡೆಗೆ ಹೆಜ್ಜೆಯಿಡುತ್ತೀರಿ. ಉದ್ಯೋಗಸ್ಥರಿಗೆ ಹೆಚ್ಚಿನ ಹೊಣೆಗಾರಿಕೆ. ಗೃಹಾಲಂಕಾರ ಸಾಮಗ್ರಿ ಮಾರಾಟಗಾರರಿಗೆ ಲಾಭ. ಕೃಷಿಕರಿಗೆ, ಶ್ರಮಜೀವಿಗಳಿಗೆ ತಕ್ಕ ಪ್ರತಿಫ‌ಲ. ಸಂಸಾರ ಸುಖದಲ್ಲಿ ತೃಪ್ತಿ.

ವೃಷಭ: ಮನಸ್ಥೈರ್ಯವನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸಿ. ಆತುರವಿಲ್ಲದೆ ಮುಂದುವರಿದರೆ ಯಶಸ್ಸು ಖಚಿತ. ಹಿರಿಯರ ಆರೋಗ್ಯ, ಆವಶ್ಯಕತೆಗಳನ್ನು ಗಮನಿಸುತ್ತಿರಿ.ಹೊಸ ವಾಹನ ಖರೀದಿಗೆ ಯೋಚನೆ. ಮಕ್ಕಳ ಯೋಗಕ್ಷೇಮ ಗಮನಿಸಿ.

ಮಿಥುನ: ಧಾರ್ಮಿಕ ಚಿಂತನೆ, ದೇವತಾ ರ್ಚನೆಯಲ್ಲಿ ಆಸಕ್ತಿ. ಉದ್ಯೋಗಸ್ಥರಿಗೆ ಹಿರಿಯ ಸಹೋದ್ಯೋಗಿಗಳ ಮಾರ್ಗದರ್ಶನದಿಂದ ವೃತ್ತಿ ಪ್ರಾವೀಣ್ಯ ಪ್ರಾಪ್ತಿ. ವೈದ್ಯರ ಭೇಟಿ ಸಂಭವ. ಗೃಹಿಣಿಯರಿಂದ ಆದಾಯ ಗಳಿಕೆ. ಮಕ್ಕಳ ವ್ಯಾಸಂಗದಲ್ಲಿ ಪ್ರಗತಿ.

ಕರ್ಕಾಟಕ: ಸಣ್ಣಪುಟ್ಟ ಆರೋಗ್ಯ ಸಮಸ್ಯೆ. ಅನಿರೀಕ್ಷಿತ ಧನಾಗಮ. ಗುರು ಹಿರಿಯರಿಂದ ಸಕಾಲಿಕ ಮಾರ್ಗದರ್ಶನ. ಸಂಗಾತಿಯಿಂದ ಉತ್ತಮ ಸಹಕಾರ. ಹೂವು,ತರಕಾರಿ ಬೆಳೆಗಾರರಿಗೆ ಲಾಭ. ಉತ್ತರದ ಕಡೆಯಿಂದ ವ್ಯವಹಾರ ವಿಸ್ತರಣೆ ಪ್ರಸ್ತಾವ.

ಸಿಂಹ: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು. ದೀರ್ಘ‌ಕಾಲೀನ ಹೂಡಿಕೆಗಳಲ್ಲಿ ಆಸಕ್ತಿ. ಮನೆಯಲ್ಲಿ ಆರೋಗ್ಯ ಉತ್ತಮ, ಶುಭ ಕಾರ್ಯಕ್ಕಾಗಿ ಸಡಗರದ ವಾತಾವರಣ. ಅಪರೂಪದ ಬಂಧುಗಳ ಭೇಟಿ. ವ್ಯವಹಾರದ ನಿಮಿತ್ತ ಸಣ್ಣ ಪ್ರಯಾಣ ಸಂಭವ.

ಕನ್ಯಾ: ಗುರುಹಿರಿಯರಿಂದ ಒಳ್ಳೆಯ ಮಾರ್ಗದರ್ಶನ. ದೈವಾನುಗ್ರಹಕ್ಕಾಗಿ ವಿಶೇಷ ಪ್ರಯತ್ನ. ಕಾರ್ಯ ನಿರ್ವಿಘ್ನ. ಆಪ್ತ ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ನಿರ್ಮಾಣ ಸಾಮಗ್ರಿ ವಿತರಕರಿಗೆ ಅನುಕೂಲದ ವಾತಾವರಣ. ಮನೆಯಲ್ಲಿ ನೆಮ್ಮದಿ.

ತುಲಾ: ಮನಸ್ಸಿನಸಮತೋಲನ ಕಾಯ್ದುಕೊಳ್ಳಿರಿ. ದೇವತಾ ಸನ್ನಿಧಿ ಸಂದರ್ಶನದಿಂದ ಮನಸ್ಸಿಗೆ ನೆಮ್ಮದಿ. ಉದ್ಯೋಗದಲ್ಲಿ ಅಭಿವೃದ್ಧಿ. ಹಿತಶತ್ರುಗಳ ಕುರಿತು ಎಚ್ಚರಿಕೆಯಲ್ಲಿರಿ. ಹಿರಿಯರನ್ನು ಅರಿತು ಮುನ್ನಡೆಯಿರಿ. ಉದ್ಯೋಗಸ್ಥರಿಗೆ ದಿನದ ಕೊನೆಯಲ್ಲಿ ಶುಭವಾರ್ತೆ.

ವೃಶ್ಚಿಕ: ಸಮಾಧಾನದಿಂದ ಮುನ್ನಡೆಯಿರಿ. ಉತ್ತರದಿಂದ ಬರುವ ವ್ಯವಹಾರ ಪ್ರಸ್ತಾವದ ವಿಷಯದಲ್ಲಿ ಎಚ್ಚರದಿಂದ ಮುನ್ನಡೆಯಿರಿ. ಉದ್ಯೋಗ ಕ್ಷೇತ್ರದಲ್ಲಿ ಕೊಂಚ ಕಿರಿಕಿರಿಯಾದರೂ ಪ್ರತಿಫ‌ಲ ಪ್ರಾಪ್ತಿ.

ಧನು: ಹೊಂದಾಣಿಕೆಯ ಮನೋಭಾವದಲ್ಲಿ ಮುಂದುವರಿಯುವ ನಿಮಗೆ ಸವಾಲುಗಳನ್ನು ನಿಭಾಯಿಸಲು ಸುಲಭ. ದೀರ್ಘ‌ಕಾಲದಿಂದ ನಿರೀಕ್ಷಿ ಸಲಾಗಿದ್ದ ಲಾಭ ಕೈಸೇರಿ ಮನಸ್ಸು ನಿರಾಳ. ಸಹಾಯ ಕರಿಂದ ಸಹಕಾರ.ಹಿರಿಯರ ಆರೋಗ್ಯ ಸಮಾಧಾನಕರ.

ಮಕರ: ಅಪೇಕ್ಷಿತ ಕಾರ್ಯಗಳೆಲ್ಲವೂ ಸುಗಮ. ಸನ್ನಿಧಿಗೆ ಭೇಟಿಯಿತ್ತ ಬಳಿಕ ನಿಶ್ಚಿಂತೆ. ಉದ್ಯೋಗ ಕ್ಷೇತ್ರದ ಕಿರಿಕಿರಿಗಳು ತೊಲಗಿ ಮನಸ್ಸಿಗೆ ಶಾಂತಿ. ಆರ್ಥಿಕ ಸಂಸ್ಥೆಗಳ ನಿರ್ವಾಹಕರಿಗೆ ಹೊಸ ಜವಾಬ್ದಾರಿ. ಮನೆಯಲ್ಲಿ ನೆಮ್ಮದಿಯ ವಾತಾವರಣ.

ಕುಂಭ: ಸತ್ಕಾರ್ಯಗಳಿಗೆ ಸಕ್ರಿಯವಾಗಿ ನೆರವಾಗುವ ಅವಕಾಶ. ಬದುಕಿನಲ್ಲಿ ಆಶಾಭಾವನೆಯಿಂದ ಮುನ್ನಡೆಯಿರಿ.ಹತ್ತಿರದ ಬಂಧು ವರ್ಗದಲ್ಲಿ ಶುಭಕಾರ್ಯ. ಪ್ರಕೃತಿ ಸೌಂದರ್ಯದ ತಾಣವೊಂದಕ್ಕೆ ಭೇಟಿ. ಆರೋಗ್ಯ ಉತ್ತಮ.

ಮೀನ: ಗುರು ದೇವತಾನುಗ್ರಹದಿಂದ ಕಾರ್ಯಗಳು ನಿರ್ವಿಘ್ನವಾಗಿ ಸಾಗಲಿವೆ. ಹೊಸ ವ್ಯವಹಾರ ಪ್ರಸ್ತಾವದ ವಿಷಯದಲ್ಲಿ ಎಚ್ಚರಿಕೆಯಿಂದ ಹೆಜ್ಜೆಯಿಡಿರಿ. ವಾಹನಾದಿ ವ್ಯವಹಾರಗಳನ್ನು ನಡೆಸುವವರಿಗೆ ಸಂಧಿಕಾಲ. ಮುದ್ರಣ ವ್ಯವಹಾರಸ್ಥರಿಗೆ ಶುಭ.ಮನೆಯಲ್ಲಿ ನಿಶ್ಚಿಂತೆಯ ವಾತಾವರಣ. ಒಟ್ಟಿನಲ್ಲಿ ಶುಭ ಫ‌ಲಗಳ ದಿನ.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Horoscope

Daily Horoscope: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ

1-horoscope

Horoscope: ಪರ್ವಕಾಲದಲ್ಲಿ ಹೊಸ ಯೋಜನೆಗಳು, ತಾತ್ಕಾಲಿಕ ನೌಕರರ ಕೆಲಸ ಖಾಯಂ

Dina Bhavishya

Daily Horoscope ಚಾರಿತ್ರ್ಯ ವಂತರ ಹೆಸರು ಕೆಡಿಸಲು ಸಂಚು

031

Horoscope: ರಾಜಕಾರಣಿಗಳಿಗೆ ನೆಮ್ಮದಿ ಭಂಗವಾಗಲಿದೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Vaishnodevi-Temple

Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.