UV Fusion : ಕಸದಿಂದ ರಸ


Team Udayavani, Sep 11, 2023, 10:46 AM IST

6-uv-fusion

ಕಸದಿಂದ ರಸ ಇತ್ತೀಚಿಗೆ ಹೆಚ್ಚು ಪ್ರಚಲಿತದಲ್ಲಿರುವ ಮಾತು. ಜಾಗತಿಕ ತಾಪಮಾನ ಏರಿಕೆ ನಾವೆಲ್ಲರೂ ಇಂದು ಕಂಡು, ಅನುಭವಿಸುತ್ತೀದ್ದೇವೆ. ಈ ಕಾಲಘಟ್ಟದಲ್ಲಿ ವಾತಾವರಣದ ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಸುಸ್ಥಿರ ಬೆಳವಣಿಗೆಗೆ ಅಳಿಲ್ಲ ಸೇವೆ ಸಲ್ಲಿಸಬೇಕಾಗಿದೆ. ಕಲ್ಪವೃಕ್ಷ ಎಂದು ಕರೆ ಯು ವ ತೆಂಗಿನಮರದ ಬಳಕೆ ನಾನಾ ರೀತೀಯಲ್ಲಿ ಆಗುತ್ತದೆ ಕರಾವಳಿಯ ಎಲ್ಲ ಅಡುಗೆಯಲ್ಲಿ ತೆಂಗಿನಕಾಯಿ ಇರಲೇಬೇಕು.

ಚಟ್ನಿ, ಸಾಂಬಾರು, ಹೋಳಿಗೆ ಎಲ್ಲದರಲ್ಲಿ ಬಳಕೆಯಾಗುತ್ತದೆ. ಗಾಣದಿಂದ ತೆಗೆದ ತೆಂಗಿನೆಣ್ಣೆಒಂದು ಸಾವಯವ, ಆರೋಗ್ಯಕರ ಆಹಾರ ಪದಾರ್ಥ. ತೆಂಗಿನಮರದ ಗರಿಗಳಿಂದ ಹೆಣೆದು ಮಾಡಿದ ಮಡಲುಗಳು ದೈವ ನರ್ತನಗಳಲ್ಲಿಯೂ ಬಳಕೆ ಆಗುತ್ತದೆ. ತೆಂಗಿನಮರದ ಎಲ್ಲ ಭಾಗಗಳನ್ನು ಮನುಷ್ಯನು ಬಳಸುವುದರಿಂದ ಇದನ್ನು ಕಲ್ಪವೃಕ್ಷ ಎನ್ನಲಾಗುತ್ತದೆ.

ಈ ತೆಂಗಿನಕಾಯಿಯ ಗೆರಟೆ ಕೂಡ ಬಹುಉಪಯೋಗಿ. ತೆಂಗಿನಕಾಯಿಯ ಚಿಪ್ಪು ಎಂದ ಕೂಡಲೇ ಹೆಚ್ಚಿನವರಿಗೆ ಅನ್ನಿಸುವುದು ಅದೊಂದು ಕಸ ಅಥವಾ ಬೆಂಕಿ ಉರಿಸಬಲ್ಲ ವಸ್ತು ಮಾತ್ರವಲ್ಲ ಇದರಿಂದ ಅನೇಕ ಕಲಾತ್ಮಕ ರಚನೆಗಳನ್ನು ಮಾಡಬಹುದಾಗಿದೆ. ತೆಂಗಿನಕಾಯಿಯ ಚಿಪ್ಪಿನಿಂದ ಮಾಡಿದ ವಿಶಿಷ್ಟ, ವೈವಿಧ್ಯಮಯ ಕಲಾತ್ಮಕ ರಚನೆಗಳು ಕಲಾರಸಿಕರ ಕಣ್ಣಿಗೆ ತಪ್ಪು ನೀಡುತ್ತದೆ. ಇದರಲ್ಲಿ ಹಲವು ಬಗೆಗಳನ್ನು ಕಾಣಬಹುದು. ಅವುಗಳೆಂದರೆ ಅಲಂಕಾರಿಕ ವಸ್ತುಗಳು, ದೈನಂದಿನ ಜೀವನದಲ್ಲಿ ಬಳಕೆಯಾಗುವ ವಸ್ತುಗಳು ಅಥವಾ ಉಡುಗೊರೆಯಾಗಿ ನೀಡುವಂತಹ ಅನೇಕ ಕಲಾತ್ಮಕ ರಚನೆಗಳು ತಯಾರಾಗುತ್ತದೆ.

ಉಡುಪಿಯ ಚಿತ್ರಕಲಾಮಂದಿರ ದ್ರಶ್ಯಕಲಾ ಮಹಾವಿದ್ಯಾಲಯದಲ್ಲಿ ಇತ್ತೀಚಿಗೆ ಗೆರಟೆ ಕಲಾತ್ಮಕ ರಚನೆ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಾಗಾರದಲ್ಲಿ ಪ್ರತಿಯೊಬ್ಬರೂ ಮನೋರಂಜನೆ, ಜ್ಞಾನ, ಕೌಶಲಗಳನ್ನು ಬಳಸಿ ತಮ್ಮದೇ ಆದ ಕಲಾಕೃತಿಗಳನ್ನು ರಚಿಸಿದರು.

ನನ್ನ ಸಹಪಾಠಿಗಳು ಮೊದಲ ಗೆರಟೆಯನ್ನು ಶುಚಿಗೊಳಿಸಿ, ತಮಗೆ ಬೇಕಾದ ಆಕೃತಿಗಳಿಗೆ ಕತ್ತರಿಸಿಕೊಂಡರು. ಅನಂತರ ಅಂಟು ಅನ್ನು ಬಳಸಿ ವಿವಿಧ ಆಕೃತಿಗಳನ್ನು ಜೋಡಿಸಿ ಲ್ಲಾಟೀನ್‌, ಚಹಾ ಕಪ್‌, ಹೂದಾನಿ, ಆಟಿಕೆಯ ಆಮೆ, ಸೈಕಲ್‌ ತಯಾರಿಸಿ ಖುಷಿಪಟ್ಟರು. ಕೊನೆಯಲ್ಲಿ ತಮ್ಮ ಕಲಾ ಕೃ ತಿಗಳಿಗೆ ವಾರ್ನಿಷ್‌, ಬಣ್ಣ ಕೊಟ್ಟ ಅವುಗಳನ್ನು ಅಂದಗಾಣಿಸಿ ಆಕರ್ಷಣೀಯಗೊಳಿಸಿದರು.

ಒಂದು ವಾರದ ಕಾರ್ಯಾಗಾರ, ಕೊನೆಯ ದಿನ ಕಲಾಕೃತಿಗಳ ಪ್ರದರ್ಶನದೊಂದಿಗೆ ಸಂಪನ್ನಗೊಂಡಿತು. ಇಂತಹ ಕಲಾಕೃತಿಗಳನ್ನು ಮನೆಯಲ್ಲಿಯೂ ತಯಾರಿಸಬಹುದು. ಇವುಗಳು ಮನೆಯ ಅಲಂಕಾರ ಹೆಚ್ಚಿಸುವಲ್ಲಿ ಮುಖ್ಯ ಪಾತ್ರ ವಹಿಸುತ್ತವೆ. ಕಸವಾಗುವುದನ್ನು ಕಲಾಕೃತಿಗೆ ಪರಿವರ್ತಿಸಿ ಉತ್ತಮ ಆದಾಯ ಪಡೆಯಬಹುದು.

 ನಿತೀಶ್‌ ಕುಲಾಲ್‌

ಶಿವಪುರ, ಉಡುಪಿ

ಟಾಪ್ ನ್ಯೂಸ್

Father in Sindh arrested for burying 15-day-old daughter alive

Sindh; 15 ದಿನದ ಮಗಳನ್ನು ಜೀವಂತ ಸಮಾಧಿ ಮಾಡಿದ ತಂದೆ! ಬಂಧನ

Shimoga; ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಿವಣ್ಣ; ತಲಾ 1 ಲಕ್ಷ ಪರಿಹಾರ ನೀಡಿದ ದಂಪತಿ

Shimoga; ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಿವಣ್ಣ; ತಲಾ 1 ಲಕ್ಷ ಪರಿಹಾರ ನೀಡಿದ ದಂಪತಿ

‌Kollywood: ವಿಜಯ್‌ ಸೇತುಪತಿ 50ನೇ ಚಿತ್ರ ʼಮಹಾರಾಜʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

‌Kollywood: ವಿಜಯ್‌ ಸೇತುಪತಿ 50ನೇ ಚಿತ್ರ ʼಮಹಾರಾಜʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ

Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ

12

Bigg Boss: ಪತ್ನಿ ಬಗ್ಗೆ ಮಾತನಾಡಿದ್ದಕ್ಕೆ ಕಪಾಳಮೋಕ್ಷ; ಬಿಗ್‌ ಬಾಸ್‌ ಮನೆಯಲ್ಲಿ ಹೈಡ್ರಾಮಾ

Karachi: ಪಾಕಿಸ್ತಾನ್‌ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ

Karachi: ಪಾಕಿಸ್ತಾನ್‌ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ

Why did he ignore the BCCI instruction to play Ranji? Ishaan replied

IshanKishan; ರಣಜಿ ಆಡಬೇಕೆಂಬ ಬಿಸಿಸಿಐ ಸೂಚನೆ ನಿರ್ಲಕ್ಷ್ಯ ಮಾಡಿದ್ದೇಕೆ? ಉತ್ತರಿಸಿದ ಇಶಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-father

Father: ಅಪ್ಪನ ನೀತಿ ನಮ್ಮ ಬದುಕಿನ ರೀತಿ

18-uv-fusion

Blood Group: ಚಿನ್ನದ ರಕ್ತದ ಗುಂಪಿನ ಬಗ್ಗೆ ನಿಮಗಿದು ಗೊತ್ತೆ?

17-uv-fusion

Nose Piercing: ಅಂದದ ಗೊಂಬೆಗೆ ಮೂಗುತಿ ಶೃಂಗಾರ

15-

Father: ಅಪ್ಪನೆಂಬ ಆಕಾಶ

13-uv-fusion

Terrace Garden: ಮನೆಗೊಂದು ತಾರಸಿ ತೋಟ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Father in Sindh arrested for burying 15-day-old daughter alive

Sindh; 15 ದಿನದ ಮಗಳನ್ನು ಜೀವಂತ ಸಮಾಧಿ ಮಾಡಿದ ತಂದೆ! ಬಂಧನ

ಮಹಾರಾಷ್ಟ್ರದಲ್ಲಿ ಭಾರಿ ಮಳೆ; ಕೃಷ್ಣಾ, ದೂಧಗಂಗಾ, ಮಲಪ್ರಭಾ ಒಳಹರಿವು ಹೆಚ್ಚಳ

Rain: ಮಹಾರಾಷ್ಟ್ರದಲ್ಲಿ ಭಾರಿ ಮಳೆ; ಕೃಷ್ಣಾ, ದೂಧಗಂಗಾ, ಮಲಪ್ರಭಾ ಒಳಹರಿವು ಹೆಚ್ಚಳ

ಹುಬ್ಬಳ್ಳಿ: ಗಾರ್ಮೆಂಟ್‌ನಲ್ಲಿ ತೆರೆದುಕೊಳ್ಳುತ್ತಿವೆ ದೊಡ್ಡ ಅವಕಾಶಗಳು-ಜೋಶಿ

ಹುಬ್ಬಳ್ಳಿ: ಗಾರ್ಮೆಂಟ್‌ನಲ್ಲಿ ತೆರೆದುಕೊಳ್ಳುತ್ತಿವೆ ದೊಡ್ಡ ಅವಕಾಶಗಳು-ಜೋಶಿ

Shimoga; ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಿವಣ್ಣ; ತಲಾ 1 ಲಕ್ಷ ಪರಿಹಾರ ನೀಡಿದ ದಂಪತಿ

Shimoga; ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಿವಣ್ಣ; ತಲಾ 1 ಲಕ್ಷ ಪರಿಹಾರ ನೀಡಿದ ದಂಪತಿ

‌Kollywood: ವಿಜಯ್‌ ಸೇತುಪತಿ 50ನೇ ಚಿತ್ರ ʼಮಹಾರಾಜʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

‌Kollywood: ವಿಜಯ್‌ ಸೇತುಪತಿ 50ನೇ ಚಿತ್ರ ʼಮಹಾರಾಜʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.