KDCC Bank ಶಿರಸಿ; 15.56 ಕೋಟಿ ರೂ.ಲಾಭ: ಶಿವರಾಮ ಹೆಬ್ಬಾರ್


Team Udayavani, Sep 11, 2023, 8:09 PM IST

1-dasddd

ಶಿರಸಿ: 103 ವರ್ಷ ಪೂರೈಸಿ 104 ನೇ ವರ್ಷದಲ್ಲಿ ಇರುವ ಕೆಡಿಸಿಸಿ ಬ್ಯಾಂಕ್ ಈ ಸಾಲಿನಲ್ಲಿ 15.56 ಕೋಟಿ ರೂಪಾಯಿ ಲಾಭಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ, ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಅವರು ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿಸುದ್ದಿಗೋಷ್ಠಿ ನಡೆಸಿ, ಬ್ಯಾಂಕಿನ ಶೇರು ಬಂಡವಾಳ94.48 ಕೋ.ರೂ.ದಿಂದ 110.39 ಕೋಟಿಗೆ, 187.65 ಕೋಟಿಯಿಂದ242.31 ಕೋ.ರೂಗೆ, ಠೇವಣಿ 2957.45 ಕೋಟಿಯಿಂದ 3057.08 ಕೋ.ರೂ.ಗೆ ಏರಿದೆ. ದುಡಿಯುವ ಬಂಡವಾಳ 4098.58 ಕೋ.ರೂ, ಸಾಲಬಾಕಿ 2805.58 ಕೋ.ರೂ.ಇದೆ. ಅನುತ್ಪಾದಕ ಸಾಲ ಮೊತ್ತ 1.62 ಶೇಕಡಾ ಇದೆ‌ ಎಂದರು.

ಪ್ರಧಾ ಮಂತ್ರಿ‌ಫಸಲ ಭೀಮಾಕ್ಕೆ 61260 ರೈತರಿಗೆ, ಬೆಳೆ ವಿಮೆ 79643 ರೈತರು ಒಳಪಟ್ಟಿದ್ದಾರೆ. ರೈತರಿಗೆ ‌10 ವರ್ಷದ ಕಂತಿನಲ್ಲಿ ಸಾಲ‌ ನೀಡಿದ್ದೇವೆ. 31 ಲ.ರೂ.ವಿದ್ಯಾರ್ಥಿ ಸಾಲ ನೀಡಿದ್ದೇವೆ. ಹೈನುಗಾರರಿಗೂ ಸಾಲ ನೀಡಿದ್ದೇವೆ. ರೈತರಿಗೆ ಫಾರಂ ಹೌಸ್ ಗೆ 50 ಲ.ರೂ. 15 ವರ್ಷದ ಅವಧಿಯಲ್ಲಿ ಘೋಷಿಸಿದ್ದೆವು.167 ಜನರಿಗೆ ಈಗಾಗಲೇ ಮನೆ ಕಟ್ಟಲು ಅವಕಾಶ ಸಿಕ್ಕಿದೆ. ಬ್ಯಾಂಕ್ ನ 7 ಸ್ವಂತ ಎಟಿಎಂ ಇದೆ. ಎಲ್ಲ ಬ್ಯಾಂಕ್ ಆಧುನಿಕರಣ ಆಗಿದೆ. ರಾಜ್ಯದಲ್ಲಿ ಎರಡನೇ ಅತಿದೊಡ್ಡ ಬ್ಯಾಂಕ್ ಆಗಿದೆ. ಬ್ಯಾಂಕ್ 74 ಶಾಖೆ ಹೊಂದಿದೆ. ನಮ್ಮ ಸಾಧನೆ ಗಮನಿಸಿ 26 ವರ್ಷದ ಬಳಿಕ ಅಫೆಕ್ಸ ಬ್ಯಾಂಕ್ ಗೆ ಪ್ರಶಸ್ತಿ ಲಭಿಸಿದೆ‌ ಎಂದರು.

ಬ್ಯಾಂಕ್ ಕೃಷಿಕರಿಗೆ ಬೆಳೆ ಸಾಲಕ್ಕೆ 960 ಕೋಟಿ ರೂ. ಇದ್ದು ಶೇ.96 ವಿತರಣೆ ಮಾಡಿದ್ದೇವೆ ಎಂದ ಅವರು, ಶೇ.52 ರಷ್ಟು‌ ಜಾಸ್ತಿ ಹಣ ಕೃಷಿಗೇ ಕೊಟ್ಟಿದ್ದು ವಿಶೇಷವಾಗಿದೆ. 103 ವರ್ಷದಲ್ಲೂ ಬ್ಯಾಂಕ್ ಲಾಭದಲ್ಲಿದೆ ಎಂದರು. 133 ಸಿಬಂದಿ‌ ಕೊರತೆ ಇದೆ. ಸ್ಪಷ್ಟತೆಯಿಂದ ನೇಮಕಾತಿ ಮಾಡುತ್ತೇವೆ ಎಂದರು.
ಉಪಾಧ್ಯಕ್ಷ ಮೋಹನದಾಸ ನಾಯಕ, ವ್ಯವಸ್ಥಾಪಕ ನಿರ್ದೇಶಕ ಆರ್.ಜಿ.ಭಾಗ್ವತ್, ನಿರ್ದೇಶಕರಾದ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ, ಶಿವಾನಂದ ಹೆಗಡೆ ಕಡತೋಕ,ಆರ್.ಎಂ.ಹೆಗಡೆ ಬಾಳೆಸರ, ರಾಮಕೃಷ್ಣ‌ಹೆಗಡೆ ಕಡವೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Dengue

Dengue ಹಾವಳಿ: ಚಿಕಿತ್ಸೆ ಜತೆಗೆ ಮುನ್ನೆಚ್ಚರಿಕೆ ಅಗತ್ಯ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಯಲ್ಲಾಪುರ: ಬಾಗಿನಕಟ್ಟಾ ಬಳಿ ಭೂಕುಸಿತ; ಸಂಚಾರ ಸ್ಥಗಿತ

Heavy Rain ಯಲ್ಲಾಪುರ: ಬಾಗಿನಕಟ್ಟಾ ಬಳಿ ಭೂಕುಸಿತ; ಸಂಚಾರ ಸ್ಥಗಿತ

11-honnavara

Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

7-sirsi

ತುಂಬಿ‌ ಹರಿಯುತ್ತಿರುವ ಚಂಡಿಕಾ‌ನದಿ‌;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ವ್ಯವಸ್ಥೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Dengue

Dengue ಹಾವಳಿ: ಚಿಕಿತ್ಸೆ ಜತೆಗೆ ಮುನ್ನೆಚ್ಚರಿಕೆ ಅಗತ್ಯ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.