PM ಸ್ವ-ನಿಧಿ ಯೋಜನೆ ವ್ಯಾಪ್ತಿಗೆ ಪತ್ರಿಕಾ ವಿತರಕರು
Team Udayavani, Sep 12, 2023, 11:03 PM IST
ಬೆಂಗಳೂರು: ಕೇಂದ್ರ ಸರಕಾರ ಪತ್ರಿಕಾ ವಿತರಕರನ್ನು ಕೂಡ ಪಿಎಂ ಸ್ವ-ನಿಧಿ ಯೋಜನೆ ವ್ಯಾಪ್ತಿಗೆ ಸೇರಿಸಿದ್ದು, ಈ ಹಿನ್ನೆಲೆಯಲ್ಲಿ ಈ ಯೋಜನೆಯ ಸವಲತ್ತುಗಳನ್ನು ಪಡೆಯುವಂತೆ ಕರ್ನಾಟಕ ರಾಜ್ಯ ಪತ್ರಿಕಾ ವಿತಕರ ಒಕ್ಕೂಟದ ಅಧ್ಯಕ್ಷ ಶಂಭುಲಿಂಗ ಅವರು ಪತ್ರಿಕಾ ವಿತರಕಲ್ಲಿ ಮನವಿ ಮಾಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ಕಳೆದ 3 ವರ್ಷಗಳ ಹೋರಾಟದ ಫಲವಾಗಿ ಇದೀಗ ಕೇಂದ್ರ ಸರಕಾರ ಪತ್ರಿಕಾ ವಿತರಕರನ್ನು ಕೂಡ ಪಿಎಂ ಸ್ವ-ನಿಧಿ ಯೋಜನೆಯಡಿಗೆ ಸೇರಿಸಿದೆ. ಈ ಯೋಜನೆಯಡಿ ಕಿರುಸಾಲ ಸೌಲಭ್ಯಗಳು ದೊರೆಯಲಿದ್ದು, ಸೌಲಸೌಭ್ಯಗಳಿಗಾಗಿ ಅರ್ಜಿ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರನ್ನು ಅವರು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್ಐಟಿ ರಚಿಸಿದ ರಾಜ್ಯ ಸರಕಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.