Tennis: ನೊವಾಕ್‌ ಜೊಕೋವಿಕ್‌ ಮತ್ತು ಅರಿನಾ ಸಬಲೆಂಕಾ ನೂತನ ನಂ. 1 ಟೆನಿಸ್‌ ತಾರೆಯರು


Team Udayavani, Sep 13, 2023, 12:37 AM IST

djoko sabalenka

ನ್ಯೂಯಾರ್ಕ್‌: ಕಾರ್ಲೋಸ್‌ ಅಲ್ಕರಾಜ್‌ ಮತ್ತು ಇಗಾ ಸ್ವಿಯಾಟೆಕ್‌ ಅವರನ್ನು ಕೆಳಗಿಳಿಸುವ ಮೂಲಕ ನೊವಾಕ್‌ ಜೊಕೋವಿಕ್‌ ಮತ್ತು ಅರಿನಾ ಸಬಲೆಂಕಾ ಟೆನಿಸ್‌ ಲೋಕದ ನೂತನ ನಂಬರ್‌ ವನ್‌ ಆಟಗಾರರೆಂಬ ಗೌರವಕ್ಕೆ ಭಾಜನರಾಗಿದ್ದಾರೆ.

ಇವರಲ್ಲಿ ನೊವಾಕ್‌ ಜೊಕೋವಿಕ್‌ ಮರಳಿ ಅಗ್ರಸ್ಥಾನ ಅಲಂಕರಿಸಿದರೆ, ಅರಿನಾ ಸಬಲೆಂಕಾ ಮೊದಲ ಬಾರಿಗೆ ಈ ಗೌರವಕ್ಕೆ ಪಾತ್ರರಾದರು. ಯುಎಸ್‌ ಓಪನ್‌ ಚಾಂಪಿಯನ್‌ ಖ್ಯಾತಿಯ ಜೊಕೋವಿಕ್‌ ತಮ್ಮ ಅಗ್ರಪಟ್ಟವನ್ನು ದಾಖಲೆಯ 390ನೇ ವಾರಕ್ಕೆ ವಿಸ್ತರಿಸಿದರು.

ಮರಳಿ ನಂ.1 ಪಟ್ಟ ಅಲಂಕರಿಸಬೇಕಾದರೆ ಜೊಕೋವಿಕ್‌ ಯುಎಸ್‌ ಓಪನ್‌ ಪಂದ್ಯಾವಳಿಯ ಮೊದಲ ಸುತ್ತಿನ ಪಂದ್ಯವನ್ನು ಜಯಿಸಿದರೆ ಸಾಕಿತ್ತು. ಇದೇ ವೇಳೆ ಸ್ಟೆಫ‌ನಸ್‌ ಸಿಸಿಪಸ್‌ ಮತ್ತು ಆ್ಯಂಡ್ರೆ ರುಬ್ಲೇವ್‌ 2 ಸ್ಥಾನ ಮೇಲೇರಿದರು.

ವನಿತಾ ಸಿಂಗಲ್ಸ್‌ನಲ್ಲಿ ಇಗಾ ಸ್ವಿಯಾಟೆಕ್‌ ದ್ವಿತೀಯ ಸ್ಥಾನಕ್ಕೆ ಕುಸಿದರು. ಯುಎಸ್‌ ಓಪನ್‌ ಚಾಂಪಿಯನ್‌ ಎನಿಸಿಕೊಂಡು ಮೊದಲ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿ ಗೆದ್ದ ಕೊಕೊ ಗಾಫ್ 3 ಸ್ಥಾನ ಮೇಲೇರಿ ಮೂರನೇ ಸ್ಥಾನ ಅಲಂಕರಿಸಿದರು. ಇದು ಗಾಫ್ ಅವರ ಜೀವನಶ್ರೇಷ್ಠ ರ್‍ಯಾಂಕಿಂಗ್‌ ಆಗಿದೆ.

ಬೋಪಣ್ಣ 7 ಸ್ಥಾನ ಪ್ರಗತಿ
ಯುಎಸ್‌ ಓಪನ್‌ ಡಬಲ್ಸ್‌ನಲ್ಲಿ ಫೈನಲ್‌ ತನಕ ಸಾಗಿದ ರೋಹನ್‌ ಬೋಪಣ್ಣ ಪುರುಷರ ಡಬಲ್ಸ್‌ ರ್‍ಯಾಂಕಿಂಗ್‌ನಲ್ಲಿ 7ನೇ ಸ್ಥಾನಕ್ಕೆ ಏರಿದ್ದಾರೆ. ಅವರದು 7 ಸ್ಥಾನಗಳ ಜಿಗಿತ. ಸಿಂಗಲ್ಸ್‌ನಲ್ಲಿ ಸುಮಿತ್‌ ನಾಗಲ್‌ 33 ಸ್ಥಾನ ಮೇಲೇರಿದ್ದು, 156ನೇ ರ್‍ಯಾಂಕಿಂಗ್‌ ಪಡೆದಿದ್ದಾರೆ.

ಟಾಪ್ ನ್ಯೂಸ್

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

ಕಾಂಞಂಗಾಡ್‌ – ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

ಕಾಂಞಂಗಾಡ್‌ -ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tennis

ಫೆ. 24ರಿಂದ ಬೆಂಗಳೂರು ಓಪನ್‌ ಟೆನಿಸ್‌

1-s-n

ಮಂಗಳೂರಿನಲ್ಲಿ ರಾಷ್ಟ್ರ ಮಟ್ಟದ ಡರ್ಟ್‌ ಕಾರ್‌ ರೇಸ್‌ಗೆ ತೆರೆ

1-manu-bhaker

BBC; ಸ್ಟಾರ್‌ ಪಿಸ್ತೂಲ್‌ ಶೂಟರ್‌ ಮನು ಭಾಕರ್‌ ವರ್ಷದ ಆಟಗಾರ್ತಿ

1-ranaji

Ranji Trophy ಸೆಮಿಫೈನಲ್‌: ದೊಡ್ಡ ಮೊತ್ತದ ಸೂಚನೆಯಿತ್ತ ವಿದರ್ಭ

1-wpl

WPL; ಭರ್ಜರಿ ಜಯ:ಆರ್‌ಸಿಬಿ ಅಜೇಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-190: ಎಲ್ಲ ತಿಳಿದಿದೆ ಎಂಬ ಪ್ರಜ್ಞೆ ಅಪಾಯಕಾರಿ

Udupi: ಗೀತಾರ್ಥ ಚಿಂತನೆ-190: ಎಲ್ಲ ತಿಳಿದಿದೆ ಎಂಬ ಪ್ರಜ್ಞೆ ಅಪಾಯಕಾರಿ

tennis

ಫೆ. 24ರಿಂದ ಬೆಂಗಳೂರು ಓಪನ್‌ ಟೆನಿಸ್‌

1-s-n

ಮಂಗಳೂರಿನಲ್ಲಿ ರಾಷ್ಟ್ರ ಮಟ್ಟದ ಡರ್ಟ್‌ ಕಾರ್‌ ರೇಸ್‌ಗೆ ತೆರೆ

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.