CM ವಿರುದ್ಧ ಹೇಳಿಕೆ: ಹರಿಪ್ರಸಾದ್ಗೆ ನೋಟಿಸ್
Team Udayavani, Sep 13, 2023, 12:47 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ತೀಕ್ಷ್ಣ ವಾಗ್ಧಾಳಿ ನಡೆಸಿದ್ದ ಎಂಎಲ್ಸಿ ಬಿ.ಕೆ. ಹರಿಪ್ರಸಾದ್ ಅವರಿಗೆ ಕಾರಣ ಕೇಳಿ ಕಾಂಗ್ರೆಸ್ ಹೈಕಮಾಂಡ್ ನೋಟಿಸ್ ಜಾರಿಗೊಳಿಸಿದೆ. ಹತ್ತು ದಿನಗಳ ಒಳಗಾಗಿ ಉತ್ತರಿಸುವಂತೆ ಎಐಸಿಸಿ ಸೂಚನೆ ನೀಡಿದೆ.
ಈ ಸಂಬಂಧ ಎಐಸಿಸಿ ಶಿಸ್ತುಪಾಲನ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ತಾರೀಖ್ ಅನ್ವರ್ ಅವರು ನೋಟಿಸ್ ಕಳುಹಿಸಿದ್ದಾರೆ.
ಬೆಂಗಳೂರು ಅರಮನೆ ಮೈದಾನದಲ್ಲಿ ಶನಿವಾರ ನಡೆದ ಅತೀ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿಎಂ ಅವ ರನ್ನು ಸಾರ್ವಜನಿಕವಾಗಿ ಟೀಕಿಸಿರುವುದರ ಜತೆಗೆ ಬಿಜೆಪಿ ಹಾಗೂ ವೈಎಸ್ಆರ್ ಕಾಂಗ್ರೆಸ್ ನಾಯಕರ ಜತೆ ವೇದಿಕೆಯನ್ನು ಹಂಚಿಕೊಳ್ಳುವ ಮೂಲಕ ಹರಿಪ್ರಸಾದ್ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ದೂರು ಸಲ್ಲಿಕೆಯಾಗಿತ್ತು. ಬಳಿಕ ಅದನ್ನು ಶಿಸ್ತು ಸಮಿತಿಗೆ ವರ್ಗಾ ಯಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ
Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ
ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ
Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.