![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Sep 13, 2023, 12:47 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ತೀಕ್ಷ್ಣ ವಾಗ್ಧಾಳಿ ನಡೆಸಿದ್ದ ಎಂಎಲ್ಸಿ ಬಿ.ಕೆ. ಹರಿಪ್ರಸಾದ್ ಅವರಿಗೆ ಕಾರಣ ಕೇಳಿ ಕಾಂಗ್ರೆಸ್ ಹೈಕಮಾಂಡ್ ನೋಟಿಸ್ ಜಾರಿಗೊಳಿಸಿದೆ. ಹತ್ತು ದಿನಗಳ ಒಳಗಾಗಿ ಉತ್ತರಿಸುವಂತೆ ಎಐಸಿಸಿ ಸೂಚನೆ ನೀಡಿದೆ.
ಈ ಸಂಬಂಧ ಎಐಸಿಸಿ ಶಿಸ್ತುಪಾಲನ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ತಾರೀಖ್ ಅನ್ವರ್ ಅವರು ನೋಟಿಸ್ ಕಳುಹಿಸಿದ್ದಾರೆ.
ಬೆಂಗಳೂರು ಅರಮನೆ ಮೈದಾನದಲ್ಲಿ ಶನಿವಾರ ನಡೆದ ಅತೀ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿಎಂ ಅವ ರನ್ನು ಸಾರ್ವಜನಿಕವಾಗಿ ಟೀಕಿಸಿರುವುದರ ಜತೆಗೆ ಬಿಜೆಪಿ ಹಾಗೂ ವೈಎಸ್ಆರ್ ಕಾಂಗ್ರೆಸ್ ನಾಯಕರ ಜತೆ ವೇದಿಕೆಯನ್ನು ಹಂಚಿಕೊಳ್ಳುವ ಮೂಲಕ ಹರಿಪ್ರಸಾದ್ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ದೂರು ಸಲ್ಲಿಕೆಯಾಗಿತ್ತು. ಬಳಿಕ ಅದನ್ನು ಶಿಸ್ತು ಸಮಿತಿಗೆ ವರ್ಗಾ ಯಿಸಲಾಗಿತ್ತು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.