![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 13, 2023, 1:01 AM IST
ಬಜಪೆ: ಕೊಂಪದವು ನೆಲ್ಲಿಗುಡ್ಡೆ ನಿವಾಸಿ ಗೋವಿಂದ ಗೌಡ ಅವರ ಮನೆಯೊಳಗೆ 4 ಗೋಣಿ ಚೀಲದಲ್ಲಿ ಸುಲಿದಿಟ್ಟ ಸುಮಾರು 1 ಲಕ್ಷ ರೂ. ಮೌಲ್ಯದ 200 ಕೆ.ಜಿ. ಅಡಿಕೆಯನ್ನು ಸೆ. 8ರ ರಾತ್ರಿ ಕಳವು ಮಾಡಿರುವುದಾಗಿ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ. 5ರಂದು ಅಡಿಕೆ ಸುಲಿದು ತಲಾ 50 ಕೆಜಿಯಂತೆ 4 ಗೋಣಿ ಚೀಲಗಳಲ್ಲಿ ತುಂಬಿಸಿ ಮಾರಾಟ ಮಾಡುವ ಉದ್ದೇಶದಿಂದ ಕೊಠಡಿಯೊಳಗೆ ಇಟ್ಟಿದ್ದರು. ಜತೆಗೆ ಸುಲಿಯದ 5 ಗೋಣಿ ಚೀಲ ಅಡಿಕೆಯೂ ಇತ್ತು. ಸೆ. 9ರಂದು ಬೆಳಗ್ಗೆ ಎದ್ದು ನೋಡಿದಾಗ ಕಳವಾಗಿರುವುದು ಕಂಡು ಬಂದಿತು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಅನುಮಾನಾಸ್ಪದವಾಗಿ ವ್ಯಕ್ತಿಗಳು ಅಡಿಕೆಗಳನ್ನು ಮಾರಾಟ ಮಾಡಲು ಬಂದರೆ ಮಾಹಿತಿ ನೀಡುವಂತೆ ಬಜಪೆ ಪೊಲೀಸ್ ಪೊಲೀಸರು ತಿಳಿಸಿದ್ದಾರೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.