Belagavi: ವಿದ್ಯಾರ್ಥಿ ಜೀವನದಲ್ಲಿ ಶ್ರಮಪಟ್ಟು ಯಶಸ್ಸು ಸಾಧಿಸಿ


Team Udayavani, Sep 13, 2023, 3:30 PM IST

Belagavi: ವಿದ್ಯಾರ್ಥಿ ಜೀವನದಲ್ಲಿ ಶ್ರಮಪಟ್ಟು ಯಶಸ್ಸು ಸಾಧಿಸಿ

ಬೈಲಹೊಂಗಲ: ವಿದ್ಯಾರ್ಥಿಗಳು ಶೈಕ್ಷಣಿಕ ಜೀವನದಲ್ಲಿ ವ್ಯರ್ಥ ಸಮಯ ಕಳೆಯದೆ ನಿರಂತರ ಪರಿಶ್ರಮಪಟ್ಟು ಬದುಕಿನಲ್ಲಿ
ಯಶಸ್ಸು ಕಾಣಬೇಕು. ತಂದೆ-ತಾಯಿ ಮತ್ತು ಗುರುಗಳ ಮಾರ್ಗದರ್ಶನದಲ್ಲಿ ಸಂಸ್ಕಾರ ಮತ್ತು ಸರಳತೆಯ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.

ತಾಲೂಕಿನ ದೊಡವಾಡ ಗ್ರಾಮದಲ್ಲಿ ಶ್ರೀ ಗ್ರಾಮ ದೇವತೆ ದೇವಸ್ಥಾನ ಟ್ರಸ್ಟ್‌ ಮತ್ತು ಸೇವಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸತ್ಕರಿಸಿ ಅವರು ಮಾತನಾಡಿದರು.

ಸಮಾಜದಲ್ಲಿನ ಉತ್ತಮ ವ್ಯಕ್ತಿಗಳನ್ನು ಮತ್ತು ಪ್ರತಿಭಾನ್ವಿತರನ್ನು ಗುರುತಿಸಿ ಗೌರವಿಸುವುದು ಶ್ರೇಷ್ಠ ಕೆಲಸ. ಹೀಗಾಗಿ ಶ್ರಾವಣ ಮಾಸದ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸುತ್ತಿರುವ ಗ್ರಾಮದೇವತೆ ಗುಡಿಯ ಸೇವಾ ಸಮಿತಿ ಕಾರ್ಯ ಶ್ಲಾಘನೀಯ ಎಂದು ಹೇಳಿದರು.

ಸಾನ್ನಿಧ್ಯ ವಹಿಸಿದ್ದ ನವಲಗುಂದ ಗವಿಮಠದ ಶ್ರೀ ಅಭಿನವ ಬಸವಲಿಂಗ ಸ್ವಾಮಿಗಳು ಮಾತನಾಡಿ, ಶಿಕ್ಷಣ ಪ್ರೇಮಿಗಳಾಗಿರುವ ಶಾಸಕ ಮಹಾಂತೇಶ ಕೌಜಲಗಿಯವರಿಂದ ದೊಡವಾಡ ಗ್ರಾಮ ಸಮಗ್ರ ಅಭಿವೃದ್ಧಿ ಕಾಣಲಿ ಎಂದರು.

ಸರಕಾರಿ ವೈದ್ಯಕೀಯ ಸೀಟು ಪಡೆದ ಶಿವಾನಂದ ಚೌಡನ್ನವರ, ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವ
ಐಶ್ವರ್ಯ ಉಪ್ಪಿನ ಹಾಗೂ ಸ್ಥಳೀಯ ಶಾಲೆಗಳ ಎಸ್‌ಎಸ್‌ಎಲ್‌ಸಿ, ಪಿಯುಸಿ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು. ಸಮಿತಿಯವರು ಶಾಸಕರು ಹಾಗೂ ನವಲಗುಂದ ಶ್ರೀಗಳನ್ನು ಸನ್ಮಾನಿಸಿ, ಗೌರವಿಸಿದರು. ಸಮಿತಿ ಅಧ್ಯಕ್ಷ ವಿಠuಲ ಗಾಬಿ, ಗ್ರಾಮದ ಮುಖಂಡರಾದ ನಿಂಗಪ್ಪ ಚೌಡಣ್ಣವರ, ವೀರೇಂದ್ರ ಸಂಗೊಳ್ಳಿ, ಬಸವರಾಜ ಅಂದಾನಶೆಟ್ಟಿ, ನಾನೇಶ ನಾನನ್ನವರ, ಮಹಾದೇವಪ್ಪ ಶೆಟ್ಟರ, ಆನಂದ ಹೆಬ್ಬಳ್ಳಿ, ಪೀರಪ್ಪ ಕಾಟೆನ್ನವರ, ಮುಖ್ಯ ಶಿಕ್ಷಕಿ
ಬಿ.ಆರ್‌. ಹುತಮಲ್ಲನವರ, ಶ್ರೀ ಗ್ರಾಮದೇವತೆ ದೇವಸ್ಥಾನ ಟ್ರಸ್ಟ್‌ ಸದಸ್ಯರು, ಗ್ರಾಮಸ್ಥರು ಭಾಗವಹಿಸಿದ್ದರು. ಗಾಯಕಿ ಸುಧಾ ಹಿರೇಮಠ ಪ್ರಾರ್ಥಿಸಿದರು. ಪತ್ರಕರ್ತ ಮಾಧವಾನಂದ ಬೆಳವಡಿ ಸ್ವಾಗತಿಸಿ, ನಿರೂಪಿಸಿದರು.

ಟಾಪ್ ನ್ಯೂಸ್

3

Kollywood: ಮಾಜಿ ಆಳಿಯನ ಜತೆ ರಜಿನಿ ನಟನೆ? ಒಂದೇ ಚಿತ್ರದಲ್ಲಿ ಧನುಷ್ – ರಜಿನಿಕಾಂತ್?

3-ptr

Puttur: ವಿಹಿಂಪ ಜಿಲ್ಲಾ ಕಾರ್ಯಾಲಯದ ಭೂಮಿ‌‌ ಪೂಜೆ; ಅರುಣ್ ಪುತ್ತಿಲ ಆಗಮನಕ್ಕೆ ವಿರೋಧ

2

Actor Yash: ‘ರಾಮಾಯಣʼಕ್ಕೆ ನಾನೇ ʼರಾವಣʼ.. ಬಿಗ್‌ ಬಜೆಟ್‌ ಚಿತ್ರದ ಬಗ್ಗೆ ಯಶ್‌ ಮಾತು

1-a-ewww

C. P. Yogeshwara; ಎಲ್ಲ ಮರೆತು ಬೇಷರತ್ತಾಗಿ ‘ಕೈ’ ಹಿಡಿದಿದ್ದಾರೆ: ಡಿ.ಕೆ.ಶಿವಕುಮಾರ್

Americaದ ಮೇಲೆ ರಷ್ಯಾ,ಇರಾನ್‌, ಚೀನಾ ಪ್ರತೀಕಾರ?ಅಮೆರಿಕದ ನಿದ್ದೆಗೆಡಿಸಿದ ಗುಪ್ತಚರ ಮಾಹಿತಿ!

Americaದ ಮೇಲೆ ರಷ್ಯಾ,ಇರಾನ್‌, ಚೀನಾ ಪ್ರತೀಕಾರ?ಅಮೆರಿಕದ ನಿದ್ದೆಗೆಡಿಸಿದ ಗುಪ್ತಚರ ಮಾಹಿತಿ!

1-aaaaa

Jharkhand polls; ಜೆಎಂಎಂ 35 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

1—a-deee

Maharashtra polls; ಗುವಾಹಟಿಯ ಕಾಮಾಖ್ಯ ದೇವಿ ದರ್ಶನ ಪಡೆದ ಸಿಎಂ ಶಿಂಧೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತೀಶ್‌ ಜಾರಕಿಹೊಳಿ

Belagavi: ಸಿಪಿವೈ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಮಾಹಿತಿ ಇಲ್ಲ: ಸತೀಶ್‌ ಜಾರಕಿಹೊಳಿ

Belagavi: ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ 2 ತಾಲೂಕಿನ ಶಾಲೆಗಳಿಗೆ 3 ದಿನ ರಜೆ ಘೋಷಣೆ

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

ಅ.23 ರಿಂದ 25: ಮಳೆ ನಡುವೆಯೂ ಕಿತ್ತೂರು ಉತ್ಸವಕ್ಕೆ ಭರದ ಸಿದ್ಧತೆ

ಅ.23 ರಿಂದ 25: ಮಳೆ ನಡುವೆಯೂ ಕಿತ್ತೂರು ಉತ್ಸವಕ್ಕೆ ಭರದ ಸಿದ್ಧತೆ

4

Chikkodi: ಮಹಡಿಯಿಂದ ಕಾಲು ಜಾರಿ ಬಿದ್ದು ವಿದ್ಯಾರ್ಥಿನಿ ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

GN-5

ಯೋಗೀಶ್ ಗೌಡ ಕೊಲೆ ಆರೋಪಿ ಮುತ್ತಗಿಗೆ ಜೀವ ಬೆದರಿಕೆ:ಮುತ್ತಗಿ ಮನೆಗೆ ಸಿಬಿಐ ಅಧಿಕಾರಿಗಳ ಭೇಟಿ

3

Kollywood: ಮಾಜಿ ಆಳಿಯನ ಜತೆ ರಜಿನಿ ನಟನೆ? ಒಂದೇ ಚಿತ್ರದಲ್ಲಿ ಧನುಷ್ – ರಜಿನಿಕಾಂತ್?

3-ptr

Puttur: ವಿಹಿಂಪ ಜಿಲ್ಲಾ ಕಾರ್ಯಾಲಯದ ಭೂಮಿ‌‌ ಪೂಜೆ; ಅರುಣ್ ಪುತ್ತಿಲ ಆಗಮನಕ್ಕೆ ವಿರೋಧ

2

Actor Yash: ‘ರಾಮಾಯಣʼಕ್ಕೆ ನಾನೇ ʼರಾವಣʼ.. ಬಿಗ್‌ ಬಜೆಟ್‌ ಚಿತ್ರದ ಬಗ್ಗೆ ಯಶ್‌ ಮಾತು

1-a-ewww

C. P. Yogeshwara; ಎಲ್ಲ ಮರೆತು ಬೇಷರತ್ತಾಗಿ ‘ಕೈ’ ಹಿಡಿದಿದ್ದಾರೆ: ಡಿ.ಕೆ.ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.