54th IFFI; ಫಿಲ್ಮ್ ಬಜಾರ್ ಗಾಗಿ ಪ್ರತಿನಿಧಿ ನೋಂದಣಿ ಪ್ರಾರಂಭ

ಈ ವರ್ಷ ಪ್ರತಿನಿಧಿ ಸಂಖ್ಯೆ 10,000  ಕ್ಕೆ  ತಲುಪುವ ನಿರೀಕ್ಷೆ...

Team Udayavani, Sep 13, 2023, 4:54 PM IST

1-saasd-asd

ಪಣಜಿ: ಗೋವಾ ರಾಜಧಾನಿ ಪಣಜಿಯಲ್ಲಿ ನಡೆಯಲಿರುವ 54 ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಮತ್ತು ಫಿಲ್ಮ್ ಬಜಾರ್ ಗಾಗಿ ಪ್ರತಿನಿಧಿ ನೋಂದಣಿ ಪ್ರಾರಂಭವಾಗಿದೆ. ಕಳೆದ ವರ್ಷ 6,774 ಪ್ರತಿನಿಧಿಗಳು ಚಲನಚಿತ್ರೋತ್ಸವಕ್ಕೆ ನೋಂದಾಯಿಸಿಕೊಂಡಿದ್ದರು. ಈ ವರ್ಷ ಈ ಸಂಖ್ಯೆ 10,000  ಕ್ಕೆ  ತಲುಪುವ ನಿರೀಕ್ಷೆ ಇದೆ ಎನ್ನಲಾಗಿದೆ.

ನ್ಯಾಶನಲ್ ಫಿಲ್ಮ್ ಡೆವಲಪ್‍ಮೆಂಟ್ ಕಾರ್ಪೊರೇಷನ್ ಆಯೋಜಿಸಿರುವ 54 ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು ನವೆಂಬರ್ 20 ರಿಂದ 28 ರವರೆಗೆ ರಾಜಧಾನಿ ಪಣಜಿ ಮತ್ತು ರಾಜ್ಯದ ಇತರ ಸ್ಥಳಗಳಲ್ಲಿ ನಡೆಯಲಿದೆ. ಉತ್ಸವದ ಪ್ರತಿನಿಧಿ ನೋಂದಣಿ ಮತ್ತು ಉತ್ಸವದಲ್ಲಿ ನಡೆಯಲಿರುವ ಫಿಲ್ಮ್ ಬಜಾರ್ ಗಾಗಿ ಆನ್‍ಲೈನ್ ನೋಂದಣಿ ಕಾರ್ಯ ಬುಧವಾರದಿಂದ ಪ್ರಾರಂಭವಾಗಿದೆ. ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಧಿಕೃತ ವೆಬ್‍ಸೈಟ್ ಮೂಲಕ ನಿಯೋಗ ಮತ್ತು ಫಿಲ್ಮ್ ಬಜಾರ್ ನೋಂದಣಿಯನ್ನು ಆನ್‍ಲೈನ್‍ನಲ್ಲಿ ಮಾಡಬಹುದು. ಪ್ರತಿನಿಧಿ ನೋಂದಣಿಗಾಗಿ, ಚಲನಚಿತ್ರೋತ್ಸಕ್ಕೆ ನೋಂದಣಿಗೆ 1,180 ರೂ. ಶುಲ್ಕ ವಿಶಿಸಲಾಗುತ್ತದೆ.

ಫಿಲ್ಮ ಬಜಾರ್ ವಿಭಾಗದಲ್ಲಿ ಭಾಗವಹಿಸಲು ಬಯಸಿದರೆ, ವಿವಿಧ ವರ್ಗಕ್ಕೆ 18,000 ರಿಂದ 21,000 ರೂ. ಶುಲ್ಕವಿದೆ. ವಿದ್ಯಾರ್ಥಿಗಳು ಉತ್ಸವವನ್ನು ಉಚಿತವಾಗಿ ವೀಕ್ಷಿಸಬಹುದು. ಈ ಮಾಹಿತಿಯನ್ನು ಎನ್‍ಎಫ್‍ಡಿಸಿ ಮತ್ತು ಸ್ಥಳೀಯ ಸಂಘಟಕರು ಗೋವಾ ಎಂಟರ್‍ಟೈನ್‍ಮೆಂಟ್ ಸೊಸೈಟಿ ಮಾಹಿತಿ ನೀಡಿದ್ದಾರೆ

ಈ ವರ್ಷ ಕೆಲವು ಆಯ್ದ ಚಿತ್ರಗಳು ಮಡಗಾಂವ್‍ನ ರವೀಂದ್ರ ಭವನದಲ್ಲಿ ಪ್ರದರ್ಶನಗೊಳ್ಳುವ ಸಾಧ್ಯತೆ ಇದೆ. ಉತ್ಸವದ ಭಾರತೀಯ ಪನೋರಮಾ ವಿಭಾಗವು 26 ಚಲನಚಿತ್ರಗಳು ಮತ್ತು 23 ರಿಂದ 25 ನಾನ್ ಫಿಚ್ಚರ್ ಫಿಲ್ಮ್ ಚಲನಚಿತ್ರಗಳನ್ನು ಒಳಗೊಂಡಿರುತ್ತದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Tumbbad 2: ಪ್ರಳಯ್ ಆಯೇಗಾ..‌ ಹಾರರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Tumbbad 2: ಪ್ರಳಯ್ ಆಯೇಗಾ..‌ ಹಾರಾರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.