![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 13, 2023, 8:25 PM IST
ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಅದಕ್ಕೆ ಸಂಬಂಧಿಸಿದ ಉತ್ಖನನ ಕಾರ್ಯದ ವೇಳೆ ಬಹಳ ವರ್ಷಗಳ ಹಿಂದೆ ಇದ್ದ ರಾಮ ಮಂದಿರದ ಕುರುಹುಗಳು ಪತ್ತೆಯಾಗಿದೆ. ಅಗೆಯುವ ವೇಳೆ ವಿವಿಧ ವಿನ್ಯಾಸಗಳು ಇರುವ ದೇವರ ಮೂರ್ತಿಗಳು, ಕಂಬಗಳು ಪತ್ತೆಯಾಗಿವೆ. ಈ ಬಗ್ಗೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಟ್ವೀಟ್ ಮಾಡಿದ್ದಾರೆ. ಅಗೆತದ ವೇಳೆ ಸಿಕ್ಕಿರುವ ವಿವಿಧ ದೇವರ ಫೋಟೋಗಳನ್ನು ತಾತ್ಕಾಲಿಕ ಶೆಡ್ನಲ್ಲಿ ಸಂಗ್ರಹಿಸಿ ಇರಿಸಲಾಗಿದೆ.
ಇದೇ ವೇಳೆ, ಮಂದಿರ ನಿರ್ಮಾಣದ ಕೆಲಸ ಭರದಿಂದ ಸಾಗಿದ್ದು, ಮುಂದಿನ ವರ್ಷದ ಜನವರಿ ಮೂರನೇ ವಾರದಿಂದ ದೇಗುಲ ಲೋಕಾರ್ಪಣೆಗೊಳಿಸುವ ಕಾರ್ಯಕ್ರಮ ಆರಂಭವಾಗುವ ಸಾಧ್ಯತೆಗಳಿವೆ. ಅದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರೂ ಭಾಗವಹಿಸಲಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.