US: ಭಾರತೀಯ ವಿದ್ಯಾರ್ಥಿನಿ ಹತ್ಯೆ; ಅಮೆರಿಕ ಸರ್ಕಾರದಿಂದ ತನಿಖೆ ಭರವಸೆ

ರಾಯಭಾರಿ ತರಣ್‌ಜಿತ್‌ ಸಿಂಗ್‌ ಸಂಧುಗೆ ಆಶ್ವಾಸನೆ-ಮೊದಲೇ ಏಕೆ ಮಾಹಿತಿ ಬಿಡುಗಡೆ ಮಾಡಿಲ್ಲ: ಕುಟುಂಬ ಸದಸ್ಯರ ಪ್ರಶ್ನೆ

Team Udayavani, Sep 14, 2023, 9:00 PM IST

jahnavi kandola

ವಾಷಿಂಗ್ಟನ್‌/ಸಿಯಾಟಲ್‌: ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಜಾಹ್ನವಿ ಕಂಡೂಲರನ್ನು ಅಮೆರಿಕದ ಪೊಲೀಸ್‌ ಅಧಿಕಾರಿ ಕೆವಿನ್‌ ಡೇವ್‌ ಹತ್ಯೆ ಮಾಡಿದ್ದಲ್ಲದೆ, ಗಹಗಹಿಸಿ ನಕ್ಕು ಕ್ರೌರ್ಯ ಮೆರೆದ ಪ್ರಕರಣದ ಬಗ್ಗೆ ಸೂಕ್ತ ತನಿಖೆ ಮಾಡಲಾಗುತ್ತದೆ ಎಂದು ಅಮೆರಿಕದಲ್ಲಿ ಇರುವ ಭಾರತದ ರಾಯಭಾರಿ ತರಣ್‌ಜಿತ್‌ ಸಿಂಗ್‌ ಸಂಧು ಅವರಿಗೆ ಬೈಡೆನ್‌ ಸರ್ಕಾರ ಭರವಸೆ ನೀಡಿದೆ.
ಈ ಬಗ್ಗೆ ಸಂಧು ಅವರು ಅಮೆರಿಕ ಸರ್ಕಾರದ ಜತೆಗೆ ಮಾತುಕತೆ ನಡೆಸಿ, ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದ್ದರು. ಭಾರತೀಯ-ಅಮೆರಿಕನ್‌ ಸಮುದಾಯಕ್ಕೆ ಸೇರಿದ ಸಂಸದರಾದ ರೋ ಖನ್ನಾ, ಪ್ರಮೀಳಾ ಜಯಪಾಲ್‌ ಪೊಲೀಸ್‌ ಅಧಿಕಾರಿ ನಡೆಸಿದ ಕುಕೃತ್ಯವನ್ನು ಕಟುವಾಗಿ ಟೀಕಿಸಿ, ಆಕ್ಷೇಪ ಮಾಡಿದ್ದರು. ತನಿಖೆ ಬಗ್ಗೆ ನೇರವಾಗಿ ವಾಷಿಂಗ್ಟನ್‌ನಿಂದಲೇ ನಿಗಾ ಇರಿಸಲಾಗುತ್ತದೆ ಎಂದು ಭಾರತದ ರಾಯಭಾರಿಗೆ ಭರವಸೆ ನೀಡಲಾಗಿದೆ.

100 ಅಡಿ ದೂರಕ್ಕೆ ಎಸೆಯಲ್ಪಟ್ಟಿದ್ದರು:
ನಾರ್ತ್‌ ಈಸ್ಟರ್ನ್ ಯುನಿವರ್ಸಿಟಿ ಕ್ಯಾಂಪಸ್‌ನಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದ ಜಾಹ್ನವಿ ಅವರು ಜ.23ರಂದು ರಸ್ತೆ ದಾಟುತ್ತಿದ್ದ ವೇಳೆ ಪೊಲೀಸ್‌ ಅಧಿಕಾರಿ ಕೆವಿನ್‌ ಡೇವ್‌ 119 ಕಿಮೀ ವೇಗದಲ್ಲಿ ಜೀಪ್‌ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದರು. ಆ ರಭಸಕ್ಕೆ ಆಕೆ 100 ಅಡಿ ದೂರಕ್ಕೆ ಎಸೆಯಲ್ಪಟ್ಟಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫ‌ಲಕಾರಿಯಾಗದೆ ಅಸುನೀಗಿದ್ದರು. ನಿಯಮಗಳ ಪ್ರಕಾರ ಆರೋಪಕ್ಕೆ ಗುರಿಯಾಗಿರುವ ಪೊಲೀಸ್‌ ಅಧಿಕಾರಿ ಪ್ರತಿ ಗಂಟೆಗೆ 40 ಕಿಮೀ ವೇಗದಲ್ಲಿ ವಾಹನ ಚಲಾಯಿಸಬೇಕಾಗಿತ್ತು.

ಕುಟುಂಬದವರ ಆಕ್ರೋಶ:
“ಆಕೆಯ ಜೀವಕ್ಕೆ ಹೆಚ್ಚೇನೂ ಬೆಲೆಯಿಲ್ಲ’ ಎಂಬ ಪೊಲೀಸ್‌ ಅಧಿಕಾರಿಯ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಯಾರಾದರೂ ಈ ರೀತಿ ಮಾತನಾಡಬಹುದೇ ಎಂದು ಜಾಹ್ನವಿ ಕಂಡೂಲರ ತಾತ ಪ್ರಶ್ನಿಸಿದ್ದಾರೆ. ಆಕೆಯ ಹೆತ್ತವರು ಮಗಳನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ. ಈ ಮಾಹಿತಿಯನ್ನು ಮೊದಲೇ ಏಕೆ ಬಿಡುಗಡೆ ಮಾಡಿರಲಿಲ್ಲ. ಇದು ನಿಜಕ್ಕೂ ಆಘಾತಕಾರಿ ಎಂದಿದ್ದಾರೆ.
ಕುಟುಂಬ ಸದಸ್ಯರೂ ಹೇಳಿಕೆ ಬಿಡುಗಡೆ ಮಾಡಿ “ಪೊಲೀಸ್‌ ಅಧಿಕಾರಿ ಜವಾಬ್ದಾರಿ ಇಲ್ಲದ ಹೇಳಿಕೆ ನೀಡಿದ್ದು ಆಘಾತ ತಂದಿದೆ. ನಮ್ಮ ಪುತ್ರಿ ಯಾವುದೇ ಡಾಲರ್‌ ಮೌಲ್ಯಕ್ಕಿಂತ ಹೆಚ್ಚು. ಯಾವುದೇ ಮಾನವ ಜೀವ ಮೌಲ್ಯಯುತವಾದದ್ದು’ ಎಂದಿದ್ದಾರೆ.

ಟಾಪ್ ನ್ಯೂಸ್

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-honnavara

Honnavara: ಪಟ್ಟಣ ಪಂಚಾಯತ್‌ ನಲ್ಲಿ ಲೋಕಾಯುಕ್ತ ದಾಳಿ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-honnavara

Honnavara: ಪಟ್ಟಣ ಪಂಚಾಯತ್‌ ನಲ್ಲಿ ಲೋಕಾಯುಕ್ತ ದಾಳಿ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.