![Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!](https://www.udayavani.com/wp-content/uploads/2024/07/Meena-415x233.jpg)
Emerging World Leaders: ಉದಯೋನ್ಮುಖ ವಿಶ್ವ ನಾಯಕರ ಪಟ್ಟಿಯಲ್ಲಿ ಭಾರತದ ಮೂವರು
ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ಗೆ ಸ್ಥಾನ
Team Udayavani, Sep 14, 2023, 11:13 PM IST
![times](https://www.udayavani.com/wp-content/uploads/2023/09/times-620x372.jpg)
ನ್ಯೂಯಾರ್ಕ್: ಟೈಮ್ ನಿಯತಕಾಲಿಕೆ ಬಿಡುಗಡೆ ಮಾಡಿದ, ಉದಯೋನ್ಮುಖ 100 ವಿಶ್ವನಾಯಕರ ಪಟ್ಟಿಯಲ್ಲಿ ಭಾರತದ ಮೂವರು ಸ್ಥಾನ ಪಡೆದಿದ್ದಾರೆ. ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್, ನಂದಿತಾ ವೆಂಕಟೇಶನ್, ವಿನು ಡೇನಿಯೆಲ್ ಸ್ಥಾನ ಪಡೆದವರು.
ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿಯಾಗಿ, ಆಟಗಾರ್ತಿಯರಲ್ಲಿ ತುಂಬಿದ ವಿಶ್ವಾಸ ಹರ್ಮನ್ಪ್ರೀತ್ರ ಆಯ್ಕೆಗೆ ಕಾರಣವಾಗಿದೆ. ಅವರ ಕಾರಣದಿಂದ ಮಹಿಳಾ ಕ್ರಿಕೆಟ್ ಜನಪ್ರಿಯವಾಗುತ್ತಿದೆ. 2017ರ ವಿಶ್ವಕಪ್ನಲ್ಲಿ ಆಸ್ಟ್ರೇ ಲಿಯ ವಿರುದ್ಧ ಹರ್ಮನ್ ಬಾರಿಸಿದ ಸ್ಫೋಟಕ 171 ರನ್ಗಳನ್ನು ಟೈಮ್ ಗುರ್ತಿಸಿದೆ.
ಇನ್ನು 33 ವರ್ಷದ ನಂದಿತಾ ವೆಂಕಟೇಶನ್ ಕ್ಷಯ ರೋಗಕ್ಕೆ ಸೂಕ್ತ ಔಷಧ ಸಿಗದೇ ತಮ್ಮ ಶ್ರವಣ ಶಕ್ತಿಯನ್ನೇ ಕಳೆದುಕೊಂಡಿದ್ದಾರೆ. ಇದರಿಂದ ಅವರು ಕ್ಷಯಕ್ಕೆ ಪರಿಣಾಮಕಾರಿ/ದುಬಾರಿ ಔಷಧ ಹೊಂದಿರುವ ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಗೆ ಮತ್ತೂಮ್ಮೆ ಪೇಟೆಂಟ್ ನೀಡಬಾರದು ಎಂದು ಅರ್ಜಿ ಸಲ್ಲಿಸಿ ಗೆದ್ದರು. ಪರಿಣಾಮ ದೇಶದಲ್ಲಿ ಕ್ಷಯ ರೋಗಕ್ಕೆ ಕಡಿಮೆ ಬೆಲೆಯಲ್ಲಿ ಜನೆರಿಕ್ ಔಷಧ ಸಿಗುತ್ತಿದೆ. ಸ್ವತಃ ಜಾನ್ಸನ್ ಕಂಪನಿಯೂ ಕಡಿಮೆ ಬೆಲೆಯ ಔಷಧ ಉತ್ಪಾದನೆ ಆರಂಭಿಸಿದೆ. ಇನ್ನು ವಿನು ಡೇನಿಯೆಲ್ ಕೇರಳದ ಕೂಲಿಕಾರ್ಮಿಕರು, ಮೇಸಿŒಗಳು, ಸ್ಥಳೀಯರಿಂದ ಪ್ರೇರಣೆ ಪಡೆದು ಅಗ್ಗದ ಬೆಲೆಗೆ ಮನೆ ಕಟ್ಟುವ ಕ್ರಮವೊಂದನ್ನು ಸಿದ್ಧಪಡಿಸಿದ್ದಾರೆ. ಅವರು ಮಣ್ಣು, ಎಸೆದ ವಸ್ತುಗಳನ್ನೇ ಬಳಸಿ, ಸ್ಥಳೀಯ ಉತ್ಪನ್ನಗಳ ನೆರವಿನಿಂದ ಮನೆ ಕಟ್ಟಿಕೊಡುತ್ತಾರೆ.
ಟಾಪ್ ನ್ಯೂಸ್
![Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!](https://www.udayavani.com/wp-content/uploads/2024/07/Meena-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!](https://www.udayavani.com/wp-content/uploads/2024/07/Meena-150x84.jpg)
Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!
![thief](https://www.udayavani.com/wp-content/uploads/2024/07/thief-150x84.jpg)
Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ
![Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ](https://www.udayavani.com/wp-content/uploads/2024/07/ayodhya-150x84.jpg)
Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ
![Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ](https://www.udayavani.com/wp-content/uploads/2024/07/Ambani-150x89.jpg)
Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ
![Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್ ಪಕ್ಷ](https://www.udayavani.com/wp-content/uploads/2024/07/rahul-3-150x84.jpg)
Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್ ಪಕ್ಷ
MUST WATCH
ಹೊಸ ಸೇರ್ಪಡೆ
![11-honnavara](https://www.udayavani.com/wp-content/uploads/2024/07/11-honnavara-150x90.jpg)
Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು
![Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!](https://www.udayavani.com/wp-content/uploads/2024/07/Meena-150x84.jpg)
Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!
![Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ](https://www.udayavani.com/wp-content/uploads/2024/07/charmadi-150x83.jpg)
Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ
![Transfer of four IPS officers; New SP for Raichur, Koppal](https://www.udayavani.com/wp-content/uploads/2024/07/IPS-150x83.jpg)
IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ
![Divorce Case: ಯುವ ರಾಜ್ಕುಮಾರ್ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ](https://www.udayavani.com/wp-content/uploads/2024/07/9-3-150x90.jpg)
Divorce Case: ಯುವ ರಾಜ್ಕುಮಾರ್ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.