Vijay Eshwar; ತೆರೆ ಹಿಂದಿನ ಹೀರೋ: ಗೀತೆ ರಚನೆಕಾರ ವಿಜಯ್‌ ಈಶ್ವರ್‌


Team Udayavani, Sep 15, 2023, 5:32 PM IST

Vijay Eshwar; ತೆರೆ ಹಿಂದಿನ ಹೀರೋ: ಗೀತೆ ರಚನೆಕಾರ ವಿಜಯ್‌ ಈಶ್ವರ್‌

ಸಿನಿಮಾವೊಂದರ ಮೊದಲ ಆಮಂತ್ರಣ ಪತ್ರಿಕೆ ಎಂದರೆ ಆ ಸಿನಿಮಾದ ಹಾಡುಗಳು. ಹಾಡುಗಳು ಚೆನ್ನಾಗಿದ್ದು, ಕೇಳುಗರ ಬಾಯಲ್ಲಿ ನಲಿದಾಡಿದರೆ ಅರ್ಧ ಸಿನಿಮಾ ಗೆದ್ದಂತೆ ಎಂಬ ಮಾತಿದೆ. ಹಾಗಾಗಿಯೇ ಸಿನಿಮಾ ನಿರ್ದೇಶಕರು ಒಳ್ಳೆಯ ಹಾಡುಗಳನ್ನು ಬರೆಸುವಲ್ಲಿ ಹೆಚ್ಚು ತಲೆಕೆಡಿಸಿಕೊಂಡಿರುತ್ತಾರೆ. ಸದ್ಯ ಆ ತರಹ ಒಂದಷ್ಟು ಒಳ್ಳೆಯ ಹಾಡುಗಳನ್ನು ನೀಡಿ, ಚಿತ್ರರಂಗದಲ್ಲಿ ಓಡಾಡುತ್ತಿರುವ ಹೊಸ ಹೆಸರು ವಿಜಯ್‌ ಈಶ್ವರ್‌.

ಯಾರು ಈ ವಿಜಯ್‌ ಈಶ್ವರ್‌ ಎಂದರೆ ಕನ್ನಡ ಚಿತ್ರರಂಗದ ನವ ಬರಹಗಾರ. ಸಿನಿಮಾದ ಸ್ಕ್ರಿಪ್ಟ್, ಡೈಲಾಗ್‌ ಹಾಗೂ ಲಿರಿಕ್ಸ್‌ನಲ್ಲಿ ತೊಡಗಿಕೊಂಡಿರುವ ವಿಜಯ್‌ ಈಶ್ವರ್‌, ತಮ್ಮ ಹಾಡುಗಳ ಮೂಲಕ ಸ್ವಲ್ಪ ಸದ್ದು ಮಾಡುತ್ತಿದ್ದಾರೆ. ಪ್ರೇಮ್‌ ನಿರ್ದೇಶನದ “ಏಕ್‌ಲವ್‌ಯಾ’ ಚಿತ್ರದ “ಮೀಟ್‌ ಮಾಡೋಣ ಇಲ್ಲ ಡೇಟ್‌ ಮಾಡೋಣ…’ ಹಾಡನ್ನು ನೀವು ಕೇಳಿರಬಹುದು. ಆ ಹಾಡಿನ ಹಿಂದಿನ ಪೆನ್ನು ನಲಿದಾಡಿದ್ದು ಇದೇ ವಿಜಯ್‌ ಈಶ್ವರ್‌. ಇದರ ಜೊತೆಗೆ ಅದೇ ಚಿತ್ರದ “ಮತ್ತೆ ನೋಡಬೇಡ’ ಹಾಡು ಕೂಡಾ ಇವರೇ ಬರೆದಿದ್ದು.

ಇನ್ಫೋಸಿಸ್‌ನಲ್ಲಿ ಉದ್ಯೋಗದಲ್ಲಿದ್ದ ವಿಜಯ್‌ಗೆ ತಾನು ಬೇರೇನೋ ಮಾಡಬೇಕು, ಈ ರೆಗ್ಯುಲರ್‌ ಕೆಲಸ ತನಗಲ್ಲ ಎಂಬುದು ಕೊರೆಯುತ್ತಲೇ ಇತ್ತಂತೆ. ಅದೊಂದು ಶುಭದಿನ ಒಂದು ನಿರ್ಧಾರಕ್ಕೆ ಬಂದ ವಿಜಯ್‌, ರಾತ್ರೋರಾತ್ರಿ ಮ್ಯಾನೇಜರ್‌ ಕೈಗೆ ಐಡಿ ಕಾರ್ಡ್‌ ಕೊಟ್ಟು ನಾಳೆಯಿಂದ ನಾನು ಕೆಲಸಕ್ಕೆ ಬರುವುದಿಲ್ಲ ಎಂದರಂತೆ. ಅಲ್ಲಿಂದ ವಿಜಯ್‌ ಜರ್ನಿ ಶುರು.

“ಲೌಡ್‌ ಸ್ಪೀಕರ್‌’ ಚಿತ್ರಕ್ಕೆ ಹಾಡು, ಡೈಲಾಗ್‌ನಿಂದ ಆರಂಭವಾದ ವಿಜಯ್‌ ಸದ್ಯ ಬಿಝಿ ಬರಹಗಾರ. ಸಿನಿಮಾದ ಸಾಹಿತ್ಯದ ಜೊತೆಗೆ ಸಂಭಾಷಣೆ, ಚಿತ್ರಕಥೆಯಲ್ಲೂ ತೊಡಗಿಕೊಂಡಿದ್ದಾರೆ. ಪ್ರೇಮ್‌ ನಿರ್ದೇಶನದ, ಧ್ರುವ ಸರ್ಜಾ ನಟನೆಯ “ಕೆಡಿ’ ಚಿತ್ರಕ್ಕೂ ಇವರೇ ಸಂಭಾಷಣೆ ಬರೆದಿದ್ದಾರೆ. ಇದರ ಜೊತೆಗೆ “ಸೂತ್ರಧಾರಿ’, “ಛೂ ಮಂತರ್‌’ ಸೇರಿದಂತೆ ಹಲವು ಸಿನಿಮಾಗಳ ಟೈಟಲ್‌ ಟ್ರ್ಯಾಕ್‌ನಲ್ಲಿ ವಿಜಯ್‌ ಹೆಸರು ನಲಿದಾಡುತ್ತಿದೆ.

ಟಾಪ್ ನ್ಯೂಸ್

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

GP-Protest

Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nidradevi next door Kannada Movie

Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್‌ ಮುಗಿಸಿ, ಪೋಸ್ಟ್‌ ಪ್ರೊಡಕ್ಷನ್‌ ನತ್ತ..

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

11(1)

Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.