Kambala ಅಂತಾರಾಷ್ಟ್ರೀಯ ಮನ್ನಣೆಯ ಕ್ರೀಡೆಯಾಗಲಿ: ಬೆಳಪು ದೇವಿಪ್ರಸಾದ್‌ ಶೆಟ್ಟಿ


Team Udayavani, Sep 16, 2023, 12:02 AM IST

Kambala ಅಂತಾರಾಷ್ಟ್ರೀಯ ಮನ್ನಣೆಯ ಕ್ರೀಡೆಯಾಗಲಿ: ಬೆಳಪು ದೇವಿಪ್ರಸಾದ್‌ ಶೆಟ್ಟಿ

ಪಡುಬಿದ್ರಿ: ಕಂಬಳ ಒಂದು ಅಪರೂಪದ ಜಾನಪದ ಕ್ರೀಡೆ. ಕೋಣಗಳಿಗೆ ಅದ್ಭುತ ಶಕ್ತಿ ಇದೆ. ಇದರ ಹಿಂದೆ ಕೋಣ ಓಡಿಸುವವರ ಕೈ ಚಳಕ. ವೇಗದ ಓಟ, ಕೋಣ ಸಾಕುವವರ ಕ್ರಮ, ಎಲ್ಲಕ್ಕಿಂತ ಮುಖ್ಯವಾಗಿ ಕಂಬಳ ನಡೆಸುವ ವ್ಯವಸ್ಥಾಪಕರ ಪರಿಶ್ರಮ ಬಹಳಷ್ಟಿದೆ. ಹೀಗಾಗಿ ಕಂಬಳವು ಅಂತಾರಾಷ್ಟ್ರೀಯ ಮನ್ನಣೆಯ ಕ್ರೀಡೆಯಾಗಬೇಕು ಎಂಬುದು ತಮ್ಮ ಆಶಯವಾಗಿದೆ ಎಂದು ಕಾಸರಗೋಡು, ದ. ಕ., ಉಡುಪಿ ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಡಾ| ದೇವಿಪ್ರಸಾದ್‌ ಶೆಟ್ಟಿ ಬೆಳಪು ಹೇಳಿದ್ದಾರೆ.

ಪಡುಬಿದ್ರಿಯಲ್ಲಿ ಪತ್ರಕರ್ತ ರೊಂದಿಗೆ ಅವರು ಮಾತನಾಡಿ, ಕಂಬಳಾಭಿಮಾನಿ ಸಿಎಂ ಸಿದ್ದರಾಮಯ್ಯ ಅವರ ಆಸೆಯಂತೆ ಬೆಂಗಳೂರಿನಲ್ಲಿ ಕಂಬಳ ನಡೆಸುವ ಬಗ್ಗೆ ತಯಾರಿ ನಡೆಸಲಾಗುತ್ತಿದೆ. ರಾಜಧಾನಿಯಲ್ಲಿ ಕಂಬಳ ನಡೆಯುತ್ತಿ ರುವುದು ಹೆಮ್ಮೆಯ ವಿಚಾರವಾಗಿದ್ದು ಕಂಬಳದ ಯಶಸ್ಸಿಗೆ ಎಲ್ಲರ ಸಹಕಾರವೂ ಅತ್ಯಗತ್ಯ ಎಂದರು.

ಕಂಬಳ ಭವನ ನಿರ್ಮಾಣದ ಆಶಯ
ಸುಮಾರು 1ಎಕ್ರೆ ಜಾಗದಲ್ಲಿ “ಕಂಬಳ ಭವನ’ ನಿರ್ಮಾಣದ ಯೋಜನೆಯಿದೆ. ಕಂಬಳದ ಕ್ರೀಡೆ ಯನ್ನು ಶಿಸ್ತು ಹಾಗೂ ಸಮಯ ಪಾಲನೆಯೊಂದಿಗೆ 24 ಗಂಟೆಗೊಳಗೆ ಮುಕ್ತಾಯಗೊಳಿಸುವುದು, ಮಾರ್ಗ ಸೂಚಿಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಲು ಪ್ರಯತ್ನಿಸಲಾ ಗುವುದು. ಕಳೆದ ವರ್ಷ 18 ಕಂಬಳ ಜರಗಿತ್ತು. ಈ ಬಾರಿ 24 ಜೋಡುಕೆರೆ ಕಂಬಳಗಳ ಅರ್ಜಿ ಬಂದಿವೆ. ವೇಳಾಪಟ್ಟಿ ಸಿದ್ದಮಾಡುವುದೇ ಸಮಿತಿಯ ಮುಂದಿರುವ ದೊಡ್ಡ ಸವಾಲು. ಇದೀಗ 224 ಜೋಡಿ ಕೋಣಗಳು ಕಂಬಳ ಕೂಟದಲ್ಲಿ ಭಾಗವಹಿಸುತ್ತಿರುವುದು ಇತಿಹಾಸ. ಯುವಕರು, ಮಹಿಳೆಯರಲ್ಲದೇ ವಿದೇಶಿಗರೂ ಈ ಕ್ರೀಡೆಯತ್ತ ಆಕರ್ಷಿತರಾಗಿದ್ದಾರೆ ಎಂದು ಅವರು ವಿವರಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.