Health ಗ್ರಾಮೀಣ ಭಾಗದ ಜನರಲ್ಲಿ ಬಿಪಿ, ಶುಗರ್ ಹೆಚ್ಚಳ
Team Udayavani, Sep 16, 2023, 7:15 AM IST
ಪ್ರತೀ ಗ್ರಾ.ಪಂ.ಗೆ 30 ಸಾವಿರ ರೂ. ಅಂದಾಜು ವೆಚ್ಚದಲ್ಲಿ ಇಲಾಖೆಯಿಂದ ಆರೋಗ್ಯ ಕಿಟ್ ನೀಡಲಾಗಿದೆ. ಈ ಕಿಟ್ ಬಳಸಿಕೊಂಡು ಆರೋಗ್ಯ ತಪಾಸಣ ಶಿಬಿರ ಆಯೋಜಿಸಲಾಗುತ್ತಿದೆ. ಗ್ರಾಮೀಣ ಜನರಲ್ಲಿರುವ ಅಸಾಂಕ್ರಾಮಿಕ ರೋಗಗಳನ್ನು ಪತ್ತೆ ಹಚ್ಚಿ ಅವರನ್ನು ಆರೋಗ್ಯವಂತರಾಗಿರಿಸುವುದು ಈ ಕಾರ್ಯಕ್ರಮದ ಉದ್ದೇಶ. ಜನರ ಆರೋಗ್ಯ ಕುರಿತಾದ ಅಂಕಿಅಂಶಗಳು ಇಲ್ಲಿ ದಾಖಲಾಗುತ್ತವೆ. ಸ್ಥಳೀಯ ಪ್ರಾಥಮಿಕ ಆರೋಗ್ಯ ಸುರಕ್ಷತ ಅಧಿಕಾರಿ, ಸಮುದಾಯ ಆರೋಗ್ಯ ಅಧಿಕಾರಿ, ಆಶಾ ಮೇಲ್ವಿಚಾರಕಿಯರು, ಕಾರ್ಯಕರ್ತೆಯರು ಶಿಬಿರಕ್ಕೆ ಸಹಯೋಗ ನೀಡುತ್ತಾರೆ. ಯಾವುದೇ ರೋಗ ಲಕ್ಷಣಗಳಿದ್ದರೆ ಅಂತಹವರನ್ನು ಹೆಚ್ಚಿನ ತಪಾಸಣೆ, ಆರೋಗ್ಯ ಸೇವೆಗಳಿಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು, ಜಿಲ್ಲಾ ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಗುತ್ತದೆ.
ಒಂದೇ ಮನೆಯಲ್ಲಿ ಐದು ಕ್ಷಯ
ಇದು ವರೆಗೆ ಪತ್ತೆಯಾಗದೆ ಉಳಿದಿದ್ದ ಪ್ರಕರಣವಿದು. ಸುಳ್ಯ ತಾಲೂಕಿನ ಒಂದೇ ಮನೆಯಲ್ಲಿ ಐವರಿಗೆ ಕ್ಷಯರೋಗ ಸೋಂಕು ತಗಲಿರುವುದು ಅಭಿಯಾನದ ವೇಳೆ ಪತ್ತೆಯಾಗಿದೆ. ಕ್ಷಯ ಪ್ರಕರಣ ಸುಳ್ಯ ಭಾಗದಲ್ಲಿ ಹೆಚ್ಚು ಇದೆ. ತಂಬಾಕು ಸೇವನೆ, ಮದ್ಯಪಾನದಿಂದ ಬಂದಿರುವುದು ಪತ್ತೆಯಾಗಿದೆ.
ಕಿಟ್ನಲ್ಲಿ ಏನೇನಿದೆ?
ಪಲ್ಸ್ ಆಕ್ಸಿಮೀಟರ್
ಇನ್ಫ್ರಾ ರೆಡ್
ಥರ್ಮೋಮೀಟರ್
ಡಿಜಿಟಲ್ ರಕ್ತದೊತ್ತಡ
ಮಾಪಕ
ಗ್ಲೂಕೋ ಮೀಟರ್
ಹಿಮೋಗ್ಲೋಬಿನೊ
ಮೀಟರ್
ಸ್ಟೇಡಿಯೋ ಮೀಟರ್
ಡಿಜಿಟಲ್ ತೂಕದ ಯಂತ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
Mangaluru: ಸೈಬರ್ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ
Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ
Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.