Daily Horoscope: ದಿಟ್ಟ ನಿರ್ಧಾರ ಕೈಗೊಂಡು ಮುನ್ನಡೆದರೆ ಯಶಸ್ಸು ಖಂಡಿತ


Team Udayavani, Sep 16, 2023, 7:20 AM IST

1-Saturday

ಮೇಷ: ಸಾರ್ವಜನಿಕ ರಂಗದಲ್ಲಿ ದುಡಿಯುವ ವ್ಯಕ್ತಿಗಳಿಗೆ ಮಹತ್ವದ ಜವಾಬ್ದಾರಿ. ಏಕಕಾಲದಲ್ಲಿ ಅನೇಕ ಕಾರ್ಯಗಳ ನಿರ್ವಹಣೆ ಸಂಭವ. ವ್ಯವಹಾರ ಕ್ಷೇತ್ರದಲ್ಲಿ ಲಾಭ, ಕೀರ್ತಿ ಎರಡಕ್ಕಾಗಿಯೂ ಮೇಲಾಟ. ಕೌಟುಂಬಿಕ ಜೀವನದಲ್ಲಿ ನೆಮ್ಮದಿ.

ವೃಷಭ: ಎಡ- ಬಲ ಗಮನಿಸಿ ಎಚ್ಚರಿಕೆಯಿಂದ ಮುಂದುವರಿದರೆ ವ್ಯವಹಾರ ಕ್ಷೇತ್ರದಲ್ಲಿ ಯಶಸ್ಸು ನಿಮ್ಮದು. ಉದ್ಯೋಗಸ್ಥರಿಗೆ ಪ್ರಗತಿ ಸ್ಥಿರ. ಆಪ್ತರಿಂದ ನಿರೀಕ್ಷಿತ ಸಹಾಯ ಸಕಾಲದಲ್ಲಿ ಕೈಸೇರಿ ಸಮಾಧಾನ. ಮನೆಯಲ್ಲಿ ಎಲ್ಲರ ಆರೋಗ್ಯ ಸಮಾಧಾನಕರ.

ಮಿಥುನ: ದಿಟ್ಟ ನಿರ್ಧಾರ ಕೈಗೊಂಡು ಮುನ್ನಡೆದರೆ ಯಶಸ್ಸು ಖಂಡಿತ. ಎಂತಹ ಸನ್ನಿವೇಶವನ್ನೂ ಎದುರಿಸುವ ಮನೋಬಲ ನಿಮಗಿದೆ. ಪ್ರಾಮಾಣಿಕ ಅಧಿಕಾರಿಗಳ ಸತ್ವಪರೀಕ್ಷೆ ನಡೆಯಲಿದೆ. ಪೂರ್ವ ದಿಕ್ಕಿನಿಂದ ಶತ್ರು ಬಾಧೆ. ವಾಹನ ಉದ್ಯಮಿಗಳಿಗೆ ಲಾಭ- ನಷ್ಟ ಯಥಾಸ್ಥಿತಿ.

ಕರ್ಕಾಟಕ: ಭವಿಷ್ಯದ ಕುರಿತು ಅತಿಯಾಗಿ ಚಿಂತಿಸದಿರಿ. ಒಟ್ಟಿನಲ್ಲಿ ಮಿಶ್ರಫ‌ಲಗಳ ದಿನ ವಾಗಿ ದ್ದರೂ ಶುಭಫ‌ಲಗಳೇ ಅಧಿಕವಾಗಿರುತ್ತವೆ. ಉದ್ಯೋಗಸ್ಥ ರಿಗೆ ಉತ್ತೇಜನದ ವಾತಾವರಣ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ.

ಸಿಂಹ: ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ಉದ್ಯೋಗ ಕ್ಷೇತ್ರದಲ್ಲಿ ಸರ್ವರ ಪ್ರಶಂಸೆಗೆ ಪಾತ್ರರಾಗುವ ಯೋಗವಿದೆ. ಸ್ವಂತ ವ್ಯವಹಾರದಲ್ಲಿ ಅಭೂತ ಪೂರ್ವ ಯಶಸ್ಸು. ಆಪ್ತಮಿತ್ರರಿಗೆ ಸಹಾಯ ಮಾಡುವ ಅವಕಾಶ. ನೂತನ ಗೃಹ ನಿರ್ಮಿಸುವವರಿಗೆ ಅನುಕೂಲ.

ಕನ್ಯಾ: ಎಲ್ಲ ವ್ಯವಹಾರಗಳೂ ನಿರೀಕ್ಷೆಯಂತೆ ನಡೆದು ಮನಸ್ಸಿಗೆ ನೆಮ್ಮದಿ. ಹಿರಿಯರ ಆರೋಗ್ಯ ಗಮನಿಸಿ. ಉದ್ಯೋಗ ರಂಗದಲ್ಲಿ ನಿರಾತಂಕದ ಮುನ್ನಡೆ. ಸ್ವಂತ ವ್ಯವಹಾರಸ್ಥರಿಗೆ ನಿರೀಕ್ಷಿತ ವಲಯಗಳಿಂದ ಸಕಾಲಿಕ ನೆರವು. ಲೆಕ್ಕ ಪರಿಶೋಧಕರಿಗೆ ಸಮಯದ ಒತ್ತಡ.

ತುಲಾ: ಪಂಚಮ ಶನಿಯ ಪ್ರಭಾವ ಆರೋಗ್ಯದ ಮೇಲೆ ಆಗುವುದು ಸ್ವಾಭಾವಿಕವಾಗಿದ್ದರೂ ಅಂಜ ಬೇಕಾಗಿಲ್ಲ. ದೇವತಾರ್ಚನೆ, ಧಾರ್ಮಿಕ ಗ್ರಂಥಗಳ ಅಧ್ಯಯನದಲ್ಲಿ ಆಸಕ್ತಿ. ಹತ್ತಿರದ ದೇವತಾ ಸಾನ್ನಿಧ್ಯ ಸಂದರ್ಶನ. ಬಂಧುವರ್ಗದಲ್ಲಿ ವಿವಾಹದ ಸಂಭ್ರಮ.

ವೃಶ್ಚಿಕ: ಅಪೇಕ್ಷಿಸಿದಷ್ಟು ಅಲ್ಲದಿದ್ದರೂ ಸಾಕಷ್ಟು ಪ್ರಮಾಣದಲ್ಲಿ ಪ್ರಗತಿ. ಉದ್ಯೋಗ ರಂಗದಲ್ಲಿ ಪ್ರತಿಭೆ ತೋರಿಸಲು ಅವಕಾಶ. ವ್ಯವಹಾರ ಕ್ಷೇತ್ರದಲ್ಲಿ ಪೈಪೋಟಿ. ದೂರದ ಬಂಧುಗಳ ಆಗಮನ. ಪೂರ್ವದಿಕ್ಕಿನಿಂದ ಶುಭವಾರ್ತೆ.

ಧನು: ಉದ್ದೇಶಿತ ಕಾರ್ಯ ನಿರ್ವಿಘ್ನವಾಗಿ ಮುಕ್ತಾಯ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ಹಿರಿಯರ ಮತ್ತು ಗೃಹಿಣಿಯರ ಸ್ವಾವಲಂಬನೆ ಯತ್ನಕ್ಕೆ ಯಶಸ್ಸು. ಉದ್ಯೋಗ ಕ್ಷೇತ್ರದಲ್ಲಿ ಕಾರ್ಯಸಾಮರ್ಥ್ಯ ವೃದ್ಧಿಗೆ ಪ್ರಯತ್ನ. ಅಲ್ಪಕಾಲೀನ ಹೂಡಿಕೆಗಳಿಂದ ಲಾಭ. ಮಕ್ಕಳ ವ್ಯಾಸಂಗಾಸಕ್ತಿ ವೃದ್ಧಿಗೆ ಪ್ರಯತ್ನ.

ಮಕರ: ಅನಿರೀಕ್ಷಿತ ಬೆಳವಣಿಗೆಗಳಿಂದ ಆತಂಕಗೊಳ್ಳಬೇಡಿ. ದೇವಾರಾಧನೆಯಲ್ಲಿ ನೆಮ್ಮದಿ ಕಂಡುಕೊಳ್ಳುವ ಪ್ರಯತ್ನ. ಮನೆಯಲ್ಲಿ ಹೆಚ್ಚುಕಡಿಮೆ ಎಲ್ಲರ ಆರೋಗ್ಯ ಉತ್ತಮ. ಖಾಸಗಿ ರಂಗದ ಉದ್ಯೋಗಸ್ಥರಿಗೆ ಕೆಲಸದ ಒತ್ತಡ.

ಕುಂಭ: ಒಂದು ಬಗೆಯಲ್ಲಿ ನಿರಾತಂಕದ ದಿನ. ಉದ್ಯೋಗ ರಂಗದಲ್ಲಿ ಅಬಾಧಿತ ಮುನ್ನಡೆ. ವ್ಯವಹಾರ ಕ್ಷೇತ್ರ ತಾನಾಗಿ ವಿಸ್ತರಣೆಗೊಳ್ಳುವ ಸೂಚನೆ. ಸಮಾಜದಲ್ಲಿ ವಿಶೇಷ ಗೌರವ ಪ್ರಾಪ್ತಿ. ಮನೆಯಲ್ಲಿ ಎಲ್ಲರ ಆರೋಗ್ಯವೂ ಸಮಾಧಾನಕರ.

ಮೀನ: ಏಳೂವರೆ ಶನಿಯ ಪ್ರಭಾವವಿದ್ದರೂ ಧರ್ಮನಿಷ್ಠೆಯ ಕಾರಣದಿಂದಾಗಿ ಹೆಚ್ಚು ಶುಭಫ‌ಲಗಳೇ ಗೋಚರವಾಗಲಿವೆ. ವಾಹನ ಸಂಬಂಧಿ ವ್ಯವಹಾರಸ್ಥರಿಗೆ ಮಧ್ಯಮವಾದರೂ ಸ್ಥಿರವಾದ ಆದಾಯ. ಸಂಗಾತಿಯಿಂದ ನಿತ್ಯದ ವ್ಯವಹಾರಗಳಿಗೆ ಸಕ್ರಿಯ ಸಹಕಾರ. ತಾಯಿಯ, ಮಾತೃಸಮಾನರ ಆರೋಗ್ಯ ಉತ್ತಮ. ಹತ್ತಿರದ ಕ್ಷೇತ್ರ ದರ್ಶನ ಸಂಭವ.

ಟಾಪ್ ನ್ಯೂಸ್

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

1-horoscope

Horoscope: ಧೈರ್ಯವೊಂದೇ ಮಿತ್ರನೆಂಬ ಅರಿವು ಇರಲಿ, ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳ ಕಾಟ

1-horoscope

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರೋತ್ಸಾಹ, ಮನೋಬಲದಿಂದ ಕಾರ್ಯಸಿದ್ದಿ

1-horoscope

Daily Horoscope: ಉದ್ಯೋಗಾನ್ವೇಷಿಗಳಿಗೆ ಶುಭ ವಾರ್ತೆ, ಆರೋಗ್ಯ ಉತ್ತಮ

Dina Bhavishya

Daily Horoscope; ಉದ್ಯೋಗಸ್ಥರಿಗೆ ವಿಶಿಷ್ಟ ಜವಾಬ್ದಾರಿ, ನಿಲ್ಲದ ಹಿತಶತ್ರುಗಳ ಕಾಟ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.