Belagavi; ಸುವರ್ಣಸೌಧದ ಬಳಿ ಉರುಳಿ ಬಿದ್ದ ಸಾರಿಗೆ ಬಸ್; ಇಬ್ಬರಿಗೆ ಗಂಭೀರ ಗಾಯ
Team Udayavani, Sep 16, 2023, 12:17 PM IST
ಬೆಳಗಾವಿ: ಸುವರ್ಣ ವಿಧಾನಸೌಧದ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ನಗರ ಸಾರಿಗೆ ಬಸ್ ಉರುಳಿ ಬಿದ್ದ ಪರಿಣಾಮ ಇಬ್ಬರಿಗೆ ಗಂಭೀರ ಗಾಯವಾದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.
ಬಸ್ ನಲ್ಲಿ ಹತ್ತು ಜನ ಪ್ರಯಾಣಿಕರು ಸಂಚರಿಸುತ್ತಿದ್ದರು. ಈ ಸಂದರ್ಭದಲ್ಲಿ ಬಸ್ ಪಲ್ಟಿಯಾಗಿದ್ದು ಕಂಡಕ್ಟರ್ ಹಾಗೂ ಸಹನಾ ಎಂಬ ಬಾಲಕಿಗೆ ಗಂಭೀರ ಗಾಯವಾಗಿವೆ.
ಉಳಿದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ
Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು
Belagavi DCC Bank ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ದಿಢೀರ್ ರಾಜೀನಾಮೆ
Marriage ಆಗುವುದಾಗಿ ಪುಸಲಾಯಿಸಿ ಬಾಲಕಿ ಮೇಲೆ ಅ*ತ್ಯಾಚಾರ: 20 ವರ್ಷ ಜೈಲು ಶಿಕ್ಷೆ
Lakshmi Hebbalkar: 2 ತಿಂಗಳ ಗೃಹಲಕ್ಷ್ಮಿ ಹಣ 4 ದಿನಗಳಲ್ಲಿ ಫಲಾನುಭವಿಗಳ ಖಾತೆಗೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.