Mangaluru; ಗುಪ್ತಚರ ಇಲಾಖಾ ಸಿಬ್ಬಂದಿ ಹೃದಯಾಘಾತದಿಂದ ಸಾವು


Team Udayavani, Sep 16, 2023, 4:51 PM IST

Mangaluru; Intelligence Department personnel passed away by heart attack

ಮಂಗಳೂರು: ಕರ್ತವ್ಯದಲ್ಲಿದ್ದ ಗುಪ್ತಚರ ಇಲಾಖಾ ಸಿಬ್ಬಂದಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉರ್ವ ಗುಪ್ತಚರ ಇಲಾಖಾ ಕಚೇರಿಯಲ್ಲಿ ಇಂದು ನಡೆದಿದೆ.

ಉರ್ವ ಮಾರಿಗುಡಿ ನಿವಾಸಿ ರಾಜೇಶ್ ಬಿ.ಯು (45) ಮೃತರು. ಇಂದು ಮಧ್ಯಾಹ್ನ ವೇಳೆ ಗುಪ್ತಚರ ಇಲಾಖಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ರೆಸ್ಟ್ ರೂಮಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಂತೆ ಕುಸಿದುಬಿದ್ದಿದ್ದಾರೆ.

ಇದನ್ನೂ ಓದಿ:Ganesha Chaturthi; ಉಡುಪಿ- ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸೆ.19 ರಂದು ಸರ್ಕಾರಿ ರಜೆ ಘೋಷಣೆ

1993 ನೇ ಬ್ಯಾಚ್ ನವರಾಗಿರುವ ರಾಜೇಶ್, ಇನ್ನೂ ಏಳು ವರ್ಷಗಳ ಕಾಲ ಕರ್ತ್ಯವ್ಯ ನಿರ್ವಹಿಸಬೇಕಿತ್ತು. ಸುರತ್ಕಲ್ ಹಾಗೂ ಪಣಂಬೂರು ಪೊಲೀಸ್ ಠಾಣೆಯ ಸಿಬಂದಿಯೂ ಆಗಿದ್ದರು.

ಟಾಪ್ ನ್ಯೂಸ್

11

BBK11: 1 ರಿಂದ 11 ಸೀಸನ್ಸ್.. ಬಿಗ್‌ಬಾಸ್‌ ನಿರೂಪಣೆಗೆ‌ ಕಿಚ್ಚ ಪಡೆದ ಸಂಭಾವನೆ ಎಷ್ಟು?

Hubli: ರಾಜಕೀಯ ನಾಯಕರ ನಡುವೆ ಭಯೋತ್ಪಾದಕ ಪದ ಬಳಕೆ ಸರಿಯಲ್ಲ: ಶೆಟ್ಟರ್

Hubli: ರಾಜಕೀಯ ನಾಯಕರ ನಡುವೆ ಭಯೋತ್ಪಾದಕ ಪದ ಬಳಕೆ ಸರಿಯಲ್ಲ: ಶೆಟ್ಟರ್

H.K. Patil

Hubli: ಅಲ್ಪಸಂಖ್ಯಾತರ ಕಲ್ಯಾಣ ಮಾಡವುದು ತಪ್ಪೇ..?: ಎಚ್.ಕೆ. ಪಾಟೀಲ ಪ್ರಶ್ನೆ

Bantwal: ರೈಲು ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…

Bantwal: ರೈಲು ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…

ಪಾತಕಿ ಲಾರೆನ್ಸ್‌ ಜೈಲಿನಲ್ಲಿ-ಮುಂಬೈ ಪೊಲೀಸರಿಗೆ ವಶಕ್ಕೆ ಪಡೆಯಲು ಸಾಧ್ಯವಾಗುತ್ತಿಲ್ಲ ಯಾಕೆ?

ಪಾತಕಿ ಲಾರೆನ್ಸ್‌ ಜೈಲಿನಲ್ಲಿ-ಮುಂಬೈ ಪೊಲೀಸರಿಗೆ ವಶಕ್ಕೆ ಪಡೆಯಲು ಸಾಧ್ಯವಾಗುತ್ತಿಲ್ಲ ಯಾಕೆ?

Bengaluru: Four members of the same family ends their life

Bengaluru: ಆತ್ಮಹತ್ಯೆಗೆ ಶರಣಾದ ಒಂದೇ ಕುಟುಂಬದ ನಾಲ್ವರು!

Bantwal: ಶಾಲಾ ಬಸ್ ಚಾಲನೆ ವೇಳೆ ಚಾಲಕನಿಗೆ ಮೂರ್ಛೆ ರೋಗ… ವಿದ್ಯುತ್ ಕಂಬಕ್ಕೆ ಡಿಕ್ಕಿ

Bantwal: ಶಾಲಾ ಬಸ್ ಚಾಲನೆ ವೇಳೆ ಚಾಲಕನಿಗೆ ಮೂರ್ಛೆ ರೋಗ… ವಿದ್ಯುತ್ ಕಂಬಕ್ಕೆ ಡಿಕ್ಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Kinnigoli: ಒಂದೇ ಮಳೆಗೆ ಎದ್ದು ಹೋಯಿತು ಕಾಟಾಚಾರದ ತೇಪೆ!

ಮಾತು ತಪ್ಪಿದ ಸರಕಾರ; ಚುನಾವಣಾ ಬಹಿಷ್ಕಾರಕ್ಕೆ ಮೀನುಗಾರರ ನಿರ್ಧಾರ

Surathkal: ಮಾತು ತಪ್ಪಿದ ಸರಕಾರ; ಚುನಾವಣಾ ಬಹಿಷ್ಕಾರಕ್ಕೆ ಮೀನುಗಾರರ ನಿರ್ಧಾರ

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

ರಂಗೇರಿದ ಮಂಗಳೂರು ದಸರಾ ಶೋಭಾಯಾತ್ರೆ; ಕಣ್ತುಂಬಿಕೊಂಡ ಸಹಸ್ರಾರು ಭಕ್ತರು

ರಂಗೇರಿದ ಮಂಗಳೂರು ದಸರಾ ಶೋಭಾಯಾತ್ರೆ; ಕಣ್ತುಂಬಿಕೊಂಡ ಸಹಸ್ರಾರು ಭಕ್ತರು

Mangaluru: ಮಂಗಳಾದೇವಿ ಮಹಾ ರಥೋತ್ಸವ

Mangaluru: ಮಂಗಳಾದೇವಿ ಮಹಾ ರಥೋತ್ಸವ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

7

Shutter Box: ಈಶಾನ್ಯದಲ್ಲಿ ಕರಾವಳಿ ಪ್ರವಾಸೋದ್ಯಮ ಪ್ರಚಾರ

11

BBK11: 1 ರಿಂದ 11 ಸೀಸನ್ಸ್.. ಬಿಗ್‌ಬಾಸ್‌ ನಿರೂಪಣೆಗೆ‌ ಕಿಚ್ಚ ಪಡೆದ ಸಂಭಾವನೆ ಎಷ್ಟು?

ರಾಯಬಾಗ: ಪ್ರತಿಭಾ ಪುರಸ್ಕಾರ ಸದುಪಯೋಗವಾಗಲಿ- ಸ್ವಾಮೀಜಿ

ರಾಯಬಾಗ: ಪ್ರತಿಭಾ ಪುರಸ್ಕಾರ ಸದುಪಯೋಗವಾಗಲಿ- ಸ್ವಾಮೀಜಿ

6

Karkala: ಪರಪಾಡಿ ಸೇತುವೆ ಬಳಿ ನಿತ್ಯವೂ ಪರದಾಟ

Udupi: ಅ. 24 ರಿಂದ ಮೂರೂ ದಿನಗಳ ಕಾಲ ಶ್ರೀ ಕೃಷ್ಣನ ಉಡುಪಿಯಲ್ಲಿ ಜ್ಞಾನದ ಹಬ್ಬ

Udupi: ಅ. 24 ರಿಂದ ಮೂರೂ ದಿನಗಳ ಕಾಲ ಶ್ರೀ ಕೃಷ್ಣನ ಉಡುಪಿಯಲ್ಲಿ ಜ್ಞಾನದ ಹಬ್ಬ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.