![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Sep 16, 2023, 9:29 PM IST
ಮುಂಬೈ: ಮಹಾರಾಷ್ಟ್ರದ ಔರಂಗಾಬಾದ್ ಮತ್ತು ಒಸ್ಮನಾಬಾದ್ ಜಿಲ್ಲೆಗಳ ಹೆಸರುಗಳ ಬದಲಾವಣೆ ಬಗ್ಗೆ ಆದೇಶ ಹೊರಡಿಸಲಾಗಿದೆ. ಸಿಎಂ ಏಕನಾಥ ಶಿಂಧೆ ನೇತೃತ್ವದ ಸರ್ಕಾರ ಔರಂಗಾಬಾದ್ ಜಿಲ್ಲೆಯನ್ನು ಛತ್ರಪತಿ ಸಾಂಭಾಜಿನಗರ, ಒಸ್ಮನಾಬಾದ್ ಜಿಲ್ಲೆಯನ್ನು ಧಾರಾಶಿವ ಎಂದು ಹೆಸರು ಬದಲಿಸಿ ಆದೇಶ ಹೊರಡಿಸಿದೆ.
ಕೆಲವು ತಿಂಗಳ ಹಿಂದೆ ಈ ಎರಡು ಹೆಸರುಗಳ ಬಗ್ಗೆ ಸಲಹೆ ಮತ್ತು ಆಕ್ಷೇಪಗಳನ್ನು ರಾಜ್ಯ ಸರ್ಕಾರ ಆಹ್ವಾನಿಸಿತ್ತು. ಗಮನಾರ್ಹ ಅಂಶವೆಂದರೆ, ಹೆಸರು ಬದಲಾವಣೆ ಮಾಡುವುದರ ಬಗ್ಗೆ ಮಹಾ ವಿಕಾಸ ಅಘಾಡಿ ಸರ್ಕಾರದ ಕೊನೆಯ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಕಳೆದ ವರ್ಷದ ಜುಲೈನಲ್ಲಿ ಹೆಸರು ಬದಲಾವಣೆಗೆ ಹಾಲಿ ಸರ್ಕಾರ ಅನುಮೋದನೆ ನೀಡಿತ್ತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.