Rain ಸಿಡಿಲು ಬಡಿದು ಮನೆಗೆ ಹಾನಿ
Team Udayavani, Sep 16, 2023, 11:25 PM IST
ಕೈಕಂಬ: ಮುತ್ತೂರು ಗ್ರಾಮದ ಮುರದಲ್ಲಿ ಶನಿವಾರ ಬೆಳಗ್ಗೆ ಉತ್ತಮ ಮಳೆಯಾಗಿದ್ದು, ಸಿಡಿಲು ಬಡಿದು ಅಂತೋನಿ ಡಿ’ಸೋಜಾ ಅವರ ಮನೆ, ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿ ಅಪಾರ ನಷ್ಟ ಸಂಭವಿಸಿದೆ. ಮನೆಯವರು ಅದೃಷ್ಟವಶಾತ್ ಪಾರಾಗಿದ್ದಾರೆ.
ಸ್ಥಳಕ್ಕೆ ಮುತ್ತೂರು ಗ್ರಾ.ಪಂ. ಅಧ್ಯಕ್ಷ ಪ್ರವೀಣ್ ಆಳ್ವ, ಉಪಾಧ್ಯಕ್ಷೆ ಸುಷ್ಮಾ, ಕಾರ್ಯದರ್ಶಿ ವಸಂತಿ, ಸದಸ್ಯರಾದ ಥಾಮಸ್ ಹೆರಾಲ್ಡ್ ರೊಸಾರಿಯೋ, ಸತೀಶ್ ಪೂಜಾರಿ ಬಳ್ಳಾಜೆ, ತಾರಾನಾಥ ಕುಲಾಲ್, ಕಂದಾಯ ಅಧಿ ಕಾರಿಗಳು ಭೇಟಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.