Manipal ಪ್ರಶಾಮಕ ಆರೈಕೆ ಕೇಂದ್ರಕ್ಕೆ ಶಿಲಾನ್ಯಾಸ


Team Udayavani, Sep 17, 2023, 12:03 AM IST

Manipal ಪ್ರಶಾಮಕ ಆರೈಕೆ ಕೇಂದ್ರಕ್ಕೆ ಶಿಲಾನ್ಯಾಸ

ಮಣಿಪಾಲ: ಮಾಹೆ ಟ್ರಸ್ಟ್‌ ಅಧ್ಯಕ್ಷರೂ ಆದ ಮಣಿಪಾಲ ಶಿಕ್ಷಣ ಮತ್ತು ವೈದ್ಯಕೀಯ ಸಮೂಹದ ಮುಖ್ಯಸ್ಥರಾದ ಡಾ| ರಂಜನ್‌ ಪೈ ಅವರು ಹಾವಂಜೆಯಲ್ಲಿ ಮಣಿಪಾಲ ಪ್ರಶಾಮಕ ಆರೈಕೆ ಕೇಂದ್ರದ ನಿರ್ಮಾಣಕ್ಕೆ ಶನಿವಾರ ಚಾಲನೆ ನೀಡಿದರು.

ಮಣಿಪಾಲ ಹಾಸ್ಪೈಸ್‌ ಮತ್ತು ರಿಸ್ಪ್ಟ್ ಸೆಂಟರ್‌ ರೋಗಿಗಳ ಆರೋ ಗ್ಯ ಸ್ಥಿತಿಗೆ ಅನುಗುಣವಾಗಿ ಉನ್ನತ ದರ್ಜೆಯ ಆರೈಕೆಯನ್ನು ಒದಗಿ ಸುವ ಗುರಿಯನ್ನುಹೊಂದಿದೆ. ಗುಣ ಪಡಿಸಲಾಗದ, ದೀರ್ಘ‌ ಕಾಲದ ಕಾಯಿಲೆಗಳನ್ನು ಎದುರಿಸುತ್ತಿರುವ ವ್ಯಕ್ತಿಗಳು ಮತ್ತು ಕುಟುಂಬಗಳಿಗೆ ಅಸಾಧಾರಣ ಬೆಂಬಲ, ರೋಗಲಕ್ಷಣ ನಿರ್ವಹಣೆ, ಘನತೆ ಮತ್ತು ಸೌಕರ್ಯ ವನ್ನು ನೀಡುವುದು ಇದರ ಉದ್ದೇಶ.

ಈ ಕೇಂದ್ರವು 100 ಹಾಸಿಗೆಯ ಒಳರೋಗಿಗಳ ಸೌಲಭ್ಯ ಹೊಂದಿದೆ. ದೇಶದಲ್ಲಿ 2ನೇ ಅತೀ ದೊಡ್ಡ ಆಸ್ಪತ್ರೆ, ವಿಶ್ವವಿದ್ಯಾನಿಲಯ ಎರಡಕ್ಕೂ ಸಂ ಯೋಜಿತವಾದ ಮೊದಲ ಸೌಲಭ್ಯ ಇಲ್ಲಿರಲಿದೆ. ಒಂದೇ ಸ್ಥಳದಲ್ಲಿ ಪ್ರಶಾಮಕ ಆರೈಕೆ ಸೇವೆಗಳನ್ನು ನೀಡುತ್ತದೆ. ಕ್ಯಾನ್ಸರ್‌ ಮತ್ತು ಕ್ಯಾನ್ಸರ್‌ ಅಲ್ಲದ ಪರಿಸ್ಥಿತಿ ನಿರ್ವಹಣೆ, ಗುಣಪಡಿಸಲಾಗದ ಕಾಯಿಲೆಗಳ ವಿಭಾಗದಲ್ಲೂ ಸೇವೆ ಸಲ್ಲಿಸಲಿದೆ.

ಮಾಹೆ ಸಹ ಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌, ಕುಲಪತಿ ಲೆ| ಜ| ಡಾ| ಎಂ.ಡಿ. ವೆಂಕಟೇಶ್‌, ಸಹ ಕುಲಪತಿ ಡಾ| ಶರತ್‌ ಕೆ. ರಾವ್‌, ಕುಲಸಚಿವ ಡಾ| ಗಿರಿಧರ್‌ ಕಿಣಿ, ಡಾ| ಎನ್‌.ಎನ್‌. ಶರ್ಮ, ಡಾ| ದಿಲೀಪ್‌ ನಾಯಕ್‌, ಹರಿನಾರಾಯಣ ಶರ್ಮ, ಮಣಿಪಾಲ್‌ ಫೌಂಡೇಶನ್‌ ಸಿಇಒ ಸಿ.ಜಿ. ಮುತ್ತಣ್ಣ, ಮಾಹೆ ಬೋಧನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ| ಆನಂದ್‌ ವೇಣುಗೋಪಾಲ್‌, ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್‌ ಶೆಟ್ಟಿ, ಕೆಎಂಸಿ ಮಂಗಳೂರು ಡೀನ್‌ ಡಾ| ಉಣ್ಣಿಕೃಷ್ಣನ್‌, ಕೆಎಂಸಿ ಮಣಿಪಾಲದ ಸಹ ಡೀನ್‌ ಹಾಗೂ ಉಪಶಾಮಕ ಔಷಧ ಮತ್ತು ಸಹಾಯಕ ಆರೈಕೆ ವಿಭಾಗದ ಮುಖ್ಯಸ್ಥ ಡಾ| ನವೀನ್‌ ಸಾಲಿನ್ಸ್‌ ಸಹಿತವಾಗಿ ಮಾಹೆ ವಿ.ವಿ.ಯ ಅಧಿಕಾರಿಗಳು, ಸಿಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

1

Manipal: ಹೊಟೇಲ್‌ ಮ್ಯಾನೇಜರ್‌ಗೆ ವಂಚಿಸಿದ ವೈಟರ್‌

3

Hiriydaka: ಅಕ್ರಮ ಮರಳುಗಾರಿಕೆ ಟಿಪ್ಪರ್‌ ಸಹಿತ ಇಬ್ಬರು ಆರೋಪಿಗಳು ವಶಕ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.