Ganesh Chaturthi: ಸಂಬಂಧವನ್ನು ಗಟ್ಟಿಗೊಳಿಸುವ ಗಣೇಶ ಚತುರ್ಥಿ


Team Udayavani, Sep 19, 2023, 8:30 AM IST

Ganesh Chaturthi: ಸಂಬಂಧವನ್ನು ಗಟ್ಟಿಗೊಳಿಸುವ ಗಣೇಶ ಚತುರ್ಥಿ

ಗಣೇಶ ಚತುರ್ಥಿ ಹಬ್ಬ ಹಿಂದುಗಳ ಒಂದು ಪ್ರಮುಖ ಹಬ್ಬ. ವಿನಾಯಕ ಚತುರ್ಥಿ ಸಾಂಸ್ಕೃತಿಕವಾಗಿ ಮತ್ತು ಧಾರ್ಮಿಕವಾಗಿ ತುಂಬಾ ಮಹತ್ವವನ್ನು ಪಡೆದುಕೊಂಡಿದೆ. ಇದನ್ನು ಭಾರತದಲ್ಲಿ 10ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಈ ಹಬ್ಬ ಅದೃಷ್ಟದ ಅಧಿನಾಯಕನಾದ ನಮ್ಮ ಮೂಷಿಕ ವಾಹನದ ಜನನವನ್ನು ಸಾರುವ ಹಬ್ಬ. ಈ ಹಬ್ಬವನ್ನು ವಿನಾಯಕನ ಚತುರ್ಥಿ ಅಥವಾ ಗಣೇಶ ಚತುರ್ಥಿ ಇಲ್ಲವೇ ಚೌತಿ ಎಂದು ಸಹ ಕರೆಯುತ್ತಾರೆ.

ಗಣೇಶನ ಹಬ್ಬ ಆರಂಭಗೊಳ್ಳಲು ಹಲವಾರು ಕತೆಗಳ ಹಿನ್ನಲೆಯಿದೆ. ತಂದೆ ಶಿವನಿಂದ ತುಂಡರಿಸಲ್ಪಟ್ಟ ಗಣೇಶನ ಮುಖದ ಜಾಗದಲ್ಲಿ ಆನೆಯ ಮುಖವನ್ನು ಸೇರಿಸಲಾಯಿತು. ಈ ಮೂಲಕ ಗಣೇಶನೂ ಗಜಾನನ ಅದನು. ಗಣೇಶನನ್ನು ಹೇರಂಬ, ಗಣಪತಿ, ಏಕದಂತ, ವಿನಾಯಕ ಮುಂತಾದ ಹೆಸರುಗಳಿಂದ ಕರೆಯುತ್ತಾರೆ. ಗಣಪತಿಯ ಪೂಜೆ ಅನಾದಿ ಕಾಲದಿಂದಲೂ ನಡೆದು ಬಂದಿದೆ. ಆನೆಗಳ ಹಿಂಡು ಹೊಲ, ಗದ್ದೆ ಮತ್ತು ತೋಟಗಳಿಗೆ ನುಗ್ಗಿ ಬೆಳೆ ಹಾಳುಮಾಡುವುದನ್ನು ತಡೆಯಲು ರೈತರು ಆನೆಯ ಮುಖವುಳ್ಳ ದೇವನನ್ನು ಪೂಜಿಸಿದರೆ ಹಾಗೂ ದಾನ್ಯಗಳು, ಕಾಳು ಮತ್ತು ಬೆಳೆಗಳನ್ನು ತಿಂದು ಹಾಳುಮಾಡುವ ಇಲಿಗಳನ್ನು ಪೂಜಿಸಿ ಇಬ್ಬರನ್ನು ಸಮಾಧಾನಿಸುವುದು ಹಬ್ಬದ ಹಲವಾರು ನಂಬಿಕೆ.

ಇನ್ನೂ ಗಣಪತಿಯನ್ನು ಭಕ್ತರು ತಮ್ಮ ಮನೆಗಳಿಗೆ ಏಕದಂತನನ್ನು ಸಂಭ್ರಮ ಸಡಗರದಿಂದ ತಂದು ಕೂರಿಸಿ ವಿನಾಯಕನ ಚತುರ್ಥಿ ಪೂಜೆ ಮತ್ತು ವ್ರತಗಳನ್ನು ಮಾಡಲಾಗುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿಯೂ ಗಣೇಶನನ್ನು ಪ್ರತಿಷ್ಠಾಪಿಸುತ್ತಾರೆ. ಕೆಲವರು ಐದು ದಿನಗಳವರೆಗೆ ಪ್ರತಿಷ್ಠಾಪಿಸಿ ಪೂಜಿಸಿದರೆ ಇನ್ನೂ ಕೆಲವರು ಹತ್ತು, ಹನ್ನೊಂದು ದಿನಗಳವರೆಗೆ ಇಟ್ಟು ಪೂಜಿಸುತ್ತಾರೆ. ಏಕದಂತನಿಗೆ ಇಷ್ಟವಾದ ಮೋದಕವನ್ನು ನೈವೇದ್ಯ ವಾಗಿ ಅರ್ಪಿಸುತ್ತಾರೆ. ನಂತರ ಸಂಭ್ರಮ ಸಡಗರದಿಂದ ಹಾಡು, ನೃತ್ಯ ಮಾಡುತ್ತ ಗಣೇಶನನ್ನು ಮೆರವಣಿಗೆ ಮಾಡಿ ನದಿಯಲ್ಲಿ ಮುಳುಗಿಸುತ್ತಾರೆ.

ಹಬ್ಬ ಒಂದೇ ಆಗಿದ್ದರೂ, ಒಂದೇ ಅರ್ಥ ಹೊಂದಿದ್ದರೂ ಪ್ರತಿಯೊಂದು ಪ್ರದೇಶದಲ್ಲಿ ಆಚರಿಸುವ ವಿಧಾನ ಬೇರೆ ಬೇರೆ ವ್ಯತ್ಯಾಸವಿರುತ್ತದೆ. ಹೀಗೆ ಹಬ್ಬ ಹರಿದಿನಗಳು ಎಂದು ಬಂದಾಗ ಸಂಬಂಧವನ್ನು ಗಟ್ಟಿಗೊಳಿಸುತ್ತದೆ.

ಕೃಪಾ ಹೆಚ್. ಜೆ

ಎಂ ಜಿ ಎಂ ಕಾಲೇಜು

ಉಡುಪಿ

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

France-Assmbly

France Election: ಫ್ರಾನ್ಸ್‌ನಲ್ಲೂ ಬದಲಾವಣೆ ಗಾಳಿ!

17-uv-fusion

Nose Piercing: ಅಂದದ ಗೊಂಬೆಗೆ ಮೂಗುತಿ ಶೃಂಗಾರ

Dengue

Health Problem: ಕರುನಾಡ‌ ಜೀವ‌ ಹಿಂಡುತ್ತಿರುವ ಡೆಂಗ್ಯೂ!

Agri

Agriculture: ಗ್ರಾಮೀಣ ಬದುಕಿನ ಚಾವಡಿ ಚರ್ಚೆ; ಕೇವಲ ನೆನಪು

ರುಚಿ ಹೆಚ್ಚಿಸುವ ವಿಷ: ತಿಂಡಿಗಳಿಗೆ ಬಳಸುವ ಕೃತಕ ಬಣ್ಣ, ರುಚಿಕಾರಕಗಳಿಂದ ಪ್ರಾಣಕ್ಕೆ ಕುತ್ತು

ರುಚಿ ಹೆಚ್ಚಿಸುವ ವಿಷ: ತಿಂಡಿಗಳಿಗೆ ಬಳಸುವ ಕೃತಕ ಬಣ್ಣ, ರುಚಿಕಾರಕಗಳಿಂದ ಪ್ರಾಣಕ್ಕೆ ಕುತ್ತು

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.