Subrahmanya ರಸ್ತೆಯಲ್ಲೇ ಸಾಗುತ್ತಿದೆ ಕಾಡುಕೋಣ ಹಿಂಡು !


Team Udayavani, Sep 17, 2023, 11:37 PM IST

Subrahmanya ರಸ್ತೆಯಲ್ಲೇ ಸಾಗುತ್ತಿದೆ ಕಾಡುಕೋಣ ಹಿಂಡು !

ಸುಬ್ರಹ್ಮಣ್ಯ: ಬಳ್ಪದ ಕೇನ್ಯ ಗ್ರಾಮದ ವಿಷ್ಣುನಗರದ ಬಳಿ ಕಾಡುಕೋಣಗಳ ಹಿಂಡು ಪ್ರತೀ ದಿನ ದಾರಿಹೋಕರಿಗೆ ಕಾಣಸಿಗುತ್ತಿದ್ದು, ಇತ್ತೀಚೆಗಿನ ಕೆಲವು ದಿನಗಳಿಂದ ಜನರಿಗೆ ಹಾಯಲು ಬರುತ್ತಿರುವುದಾಗಿ ತಿಳಿದುಬಂದಿದೆ.

ಕೆಲವು ದಿನಗಳ ಹಿಂದೆ ಪಂಜ ಸಿ.ಎ. ಬ್ಯಾಂಕ್‌ ಉಪಾಧ್ಯಕ್ಷ ರಘುನಾಥ ರೈ ಕೆರೆಕ್ಕೋಡಿ ಅವರು ದ್ವಿಚಕ್ರ ವಾಹನದಲ್ಲಿ ಈ ದಾರಿಯಲ್ಲಿ ಬರುತ್ತಿರುವಾಗ 10ಕ್ಕಿಂತಲೂ ಅಧಿಕ ಕಾಡುಕೋಣಗಳಿದ್ದ ಗುಂಪು ದಾಳಿಗೆ ಮುಂದಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಅವರು ಈ ಬಗ್ಗೆ ಪಂಜ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಇದೀಗ ಇಲಾಖಾ ಸಿಬಂದಿ ತಮ್ಮ ವಾಹನದಲ್ಲಿ ಬೆಳಗ್ಗೆ ಮತ್ತು ಸಂಜೆ ಶಾಲಾ ವಿದ್ಯಾರ್ಥಿಗಳು ಹೋಗುವ ಸಮಯದಲ್ಲಿ ಈ ಜಾಗದಲ್ಲಿ ಬಂದು ಮೊಕ್ಕಾಂ ಹೂಡಿದ್ದಾರೆ.

ಅರಣ್ಯ ಇಲಾಖಾ ಸಿಬಂದಿ ಹಲವು ಮನೆಗಳಿಗೆ ಭೇಟಿ ನೀಡಿ ಮಾಹಿತಿ ಕಲೆಹಾಕುತ್ತಿದೆ. ಕಾಡುಕೋಣಗಳ ಹಿಂಡನ್ನು ಈ ಭಾಗದಿಂದ ಓಡಿಸಲು ಇಲಾಖೆಯ ಮೂಲಕ ಕ್ರಮ ಕೈಗೊಳ್ಳಲು ಚಿಂತನೆ ನಡೆಸಲಾಗಿದೆ.

 

ಟಾಪ್ ನ್ಯೂಸ್

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

AUSvsPAK: Australia announces squad for Pak series: Team has no captain!

AUSvsPAK: ಪಾಕ್‌ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ತಂಡಕ್ಕೆ ನಾಯಕನೇ ಇಲ್ಲ!

Shimoga: ಹೆಚ್ಚಾಯ್ತು ಕಾಟ; ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

Shimoga: ಹೆಚ್ಚಾಯ್ತು ಕಾಟ; ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts

Puttur: ಲಾರಿ-ದೋಸ್ತ್ ವಾಹನ ನಡುವೆ ಢಿಕ್ಕಿ; ಆರೋಪಿಗೆ ಶಿಕ್ಷೆ ಪ್ರಕಟ

Ashok-Rai

Rai Estate: ಪುತ್ತೂರಿನಲ್ಲಿ ನ. 2ರಂದು “ಅಶೋಕ ಜನ- ಮನ’ ಕಾರ್ಯಕ್ರಮ

2

Puttur: ಬೀಡಿ ಕಳವು; ಆರೋಪಿ ಬಂಧನ

16

Kadaba: ಮರಳುಗಾರಿಕೆ ಅಡ್ಡೆಗೆ ದಾಳಿ; ಮರಳು ಸಹಿತ ವಾಹನ ವಶ

road-mishap-11

Puttur: ಬೈಕ್‌-ಸ್ಕೂಟರ್‌ ಅಪಘಾತ; ಗಾಯ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

4(1)

Kaup ಕೊಳಚೆ ಮುಕ್ತಿಗೆ ಸರ್ವರ ಸಹಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.