Udupi: ಗಣೇಶ ಚತುರ್ಥಿ- ಉಡುಪಿ ಜಿಲ್ಲಾದ್ಯಂತ ಸೆ.19ರಂದು ಮದ್ಯ ಮಾರಾಟ ನಿಷೇಧ


Team Udayavani, Sep 18, 2023, 11:44 AM IST

Udupi: ಗಣೇಶ ಚತುರ್ಥಿ- ಉಡುಪಿ ಜಿಲ್ಲಾದ್ಯಂತ ಸೆ.19ರಂದು ಮದ್ಯ ಮಾರಾಟ ನಿಷೇಧ

ಉಡುಪಿ: ಚೌತಿ ಪ್ರಯುಕ್ತ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಉದ್ದೇಶದಿಂದ ಜಿಲ್ಲಾ ಪೊಲೀಸ್‌ ಅಧೀಕ್ಷಕರ ಕೋರಿಕೆಯಂತೆ ಜಿಲ್ಲೆಯಲ್ಲಿ ಸೆ. 19, ಉಡುಪಿ ನಗರದಲ್ಲಿ ಸೆ. 21 ಮತ್ತು ಸೆ. 23ರಂದು ಡ್ರೈ ಡೇ ಘೋಷಿಸಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಕರಾವಳಿಯಾದ್ಯಂತ ಗಣೇಶ ಚತುರ್ಥಿ ಸಂಭ್ರಮಕ್ಕೆ ಸರ್ವ ಸಿದ್ಧತೆ ಭರದಿಂದ ನಡೆದಿದ್ದು, ಸೋಮವಾರ ಗೌರಿ ಹಬ್ಬ ಹಾಗೂ ಮಂಗಳವಾರ ಗಣೇಶ ಹಬ್ಬ ಆಚರಣೆಯಾಗಲಿದೆ.

ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಹಾಗೂ ಕೊಡಗು ಜಿಲ್ಲೆಯಾದ್ಯಂತ ತಯಾರಿ ನಡೆಯುತ್ತಿದ್ದು, ವ್ಯಾಪಾರ ಚಟುವಟಿಕೆ ಕೂಡ ಬಿರುಸುಗೊಂಡಿದೆ.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.