Road Mishap; ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟ: ಮೂವರು ಸಾವು
Team Udayavani, Sep 18, 2023, 5:31 PM IST
ಬೆಂಗಳೂರು: ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ಕಾರಿನಲ್ಲಿದ್ದ ಮೂವರು ಮೃತಪಟ್ಟ ಘಟನೆ ಉತ್ತರ ತಾಲೂಕಿನ ಅಂಚೆಪಾಳ್ಯ ಬಳಿ ನಡೆದಿದೆ.
ಕಾರು ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ವೇಗವಾಗಿ ಬಂದ ಕಾರಿನ ಚಕ್ರ ಬ್ಲಾಸ್ಟ್ ಆದ ಪರಿಣಾಮ ಅಪಘಾತ ಸಂಭವಿಸಿ ಕಾರು ನಜ್ಜುಗುಜ್ಜಾಗಿದೆ. ಮೃತರನ್ನು ಅಗಸ್ಟಿನ್ ದಾರಾರೆಡ್ಡಿ ಎಂದು ಗುರುತಿಸಲಾಗಿದೆ. ಮತ್ತೂಬ್ಬನ ಗುರುತು ಪತ್ತೆಯಾಗಿಲ್ಲ.
ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅವಘಡ ಸಂಭವಿಸಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.