Moodabidri ಪುರಸಭಾ ನಿವೃತ್ತ ಮುಖ್ಯಾಧಿಕಾರಿ ಎಂ. ಭೋಜರಾಜ ಪೂವಣಿ ನಿಧನ
Team Udayavani, Sep 18, 2023, 9:45 PM IST
ಮೂಡುಬಿದಿರೆ: ಪುರಸಭೆಯ ನಿವೃತ್ತ ಮುಖ್ಯಾಧಿಕಾರಿ, ಮೂಡುಬಿದಿರೆ ಅಲಂಗಾರ್ ನಿವಾಸಿ ಎಂ. ಭೋಜರಾಜ ಪೂವಣಿ (83) ಅವರು ಸೆ. 17ರಂದು ರಾತ್ರಿ ನಿಧನ ಹೊಂದಿದರು.
ಮೃತರು ಪತ್ನಿ, ಐವರು ಪುತ್ರಿಯರನ್ನು ಅಗಲಿದ್ದಾರೆ.
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಸಚಿವ ಅಮರನಾಥ ಶೆಟ್ಟಿ ಅವರ ಕ್ಲಾಸ್ಮೇಟ್ ರಾಗಿದ್ದ ಭೋಜರಾಜರು ಕ್ರೀಡಾಪಟುವೂ ಆಗಿದ್ದರು. ಮೂಡುಬಿದಿರೆ ಜೈನ ಹೈಸ್ಕೂಲು, ಕಾರ್ಕಳದ ಭುವನೇಂದ್ರ ಕಾಲೇಜಿನಲ್ಲಿ ಓದಿ ಆಗಿನ ಮೂಡುಬಿದಿರೆ ಟೌನ್ ಪಂಚಾಯತ್ನಲ್ಲಿ ಉದ್ಯೋಗಸ್ಥರಾಗಿ ಬಳಿಕ ಪದೋನ್ನತಿ ಹೊಂದಿ ಬೈಂದೂರಿನಲ್ಲಿ ಮುಖ್ಯಾಧಿಕಾರಿಯಾಗಿ, ಮೂಲ್ಕಿ, ಉಡುಪಿ, ಕಾರ್ಕಳ ಮತ್ತು ಮೂಡುಬಿದಿರೆಯಲ್ಲಿ ಸೇವೆ ಸಲ್ಲಿಸಿ 1999ರಲ್ಲಿ ನಿವೃತ್ತಿ ಹೊಂದಿದ್ದರು.
ಅವರ ನಿಧನಕ್ಕೆ ಮಾಜಿ ಸಚಿವ ಕೆ. ಅಭಯಚಂದ್ರ, ಚೌಟರ ಅರಮನೆ ಕುಲದೀಪ ಎಂ., ಪುರಸಭಾ ಹಾಲಿ ಮುಖ್ಯಾಧಿಕಾರಿ ಇಂದು ಎಂ. ಸಂತಾಪ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Mangaluru: ಮುಮ್ತಾಜ್ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.