Udupi ಮಲ್ಪೆ ಬೀಚ್‌ : ಸೆ. 25ರ ವರೆಗೆ ನಿರ್ಬಂಧ ವಿಸ್ತರಣೆ


Team Udayavani, Sep 19, 2023, 12:18 AM IST

Udupi ಮಲ್ಪೆ ಬೀಚ್‌ : ಸೆ. 25ರ ವರೆಗೆ ನಿರ್ಬಂಧ ವಿಸ್ತರಣೆ

ಮಲ್ಪೆ: ಈ ಹಿಂದಿನ ಕ್ರಮದಂತೆ ಸೆಪ್ಟಂಬರ್‌ 15ರಿಂದ ಪ್ರವಾಸಿಗರಿಗೆ ತೆರೆದುಕೊಳ್ಳಬೇಕಾಗಿದ್ದ ಮಲ್ಪೆ ಬೀಚ್‌ ಈ ವರ್ಷ ತೆರವಾಗದೆ ಇರುವುದರಿಂದ ಪ್ರವಾಸಿಗರು ನಿರಾಸೆಗೊಂಡಿದ್ದಾರೆ. ಮಳೆ-ಗಾಳಿಯ ಹಿನ್ನೆಲೆಯಲ್ಲಿ ಸಮುದ್ರ ಈಗಲೂ ಪ್ರಕ್ಷುಬ್ಧ ಇರುವುದರಿಂದ ಪ್ರವಾಸಿಗರಿಗೆ ನೀರಿಗಿಳಿಯಲು ಇರುವ ನಿರ್ಬಂಧವನ್ನು ಸೆ. 25ರ ವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಪ್ರತಿನಿತ್ಯ ಬೀಚ್‌ನಲ್ಲಿ ಜನ ಕಂಡು ಬರುತ್ತಿದ್ದಾರೆ. ವಾರಾಂತ್ಯದಲ್ಲಿ ಪ್ರವಾಸಿಗರ ದಂಡೇ ಆಗಮಿಸುತ್ತಿದೆ. ಈ ತಿಂಗಳಲ್ಲಿ ಸರಣಿ ರಜೆಗಳು ಬಂದಿದ್ದರಿಂದ ಕಡಲತೀರದಲ್ಲಿ ಹೆಚ್ಚು ಜನ ಕಂಡುಬಂದಿದ್ದಾರೆ. ಆದರೆ ನಿರ್ಬಂಧದ ಹಿನ್ನೆಲೆಯಲ್ಲಿ ಯಾವುದೇ ವಾಟರ್‌ನ್ಪೋರ್ಟ್ಸ್ ಆಗಲಿ, ಸೈಂಟ್‌ಮೇರಿಸ್‌ ದ್ವೀಪ ಯಾನವಾಗಲಿ ಆರಂಭವಾಗಿಲ್ಲ. ಕೆಲವರು ಸೀವಾಕ್‌ ನೋಡಿ ಮರಳುತ್ತಿದ್ದಾರೆ.

ಹಾರ್ಬರ್‌ ಕ್ರಾಫ್ಟ್‌ ನಿಯಮಗಳ ಅನ್ವಯ ಮಳೆಗಾಲದ ಹಿನ್ನೆಲೆಯಲ್ಲಿ ಮೇ 16ರಿಂದ ಸೆ. 15ರ ವರೆಗೆ ಬೀಚ್‌ನಲ್ಲಿ ಎಲ್ಲ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗುತ್ತದೆ. ಆದರೆ ಈ ಬಾರಿ ನಿಷೇಧದ ಅವಧಿಯನ್ನು ವಿಸ್ತರಿಸಲಾಗಿದೆ.

ಮಳೆಗಾಲದ ಆರಂಭದಲ್ಲಿ ವಿಧಿಸುವ 4 ತಿಂಗಳ ನಿಷೇಧವನ್ನು ಜಿಲ್ಲಾಧಿಕಾರಿಗಳ ಸೂಚನೆಯಂತೆ ಸೆ. 25ರ ವರೆಗೆ ಮುಂದುವರಿಸಲಾಗಿದೆ. ಸಮುದ್ರದ ಪ್ರಕ್ಷುಬ್ಧ ಸ್ಥಿತಿ ಮುಂದುವರಿದಿರುವ ಕಾರಣ ಯಾರೂ ಕೂಡ ನೀರಿಗಿಳಿಯಂದಂತೆ ಎಚ್ಚರ ವಹಿಸಲಾಗಿದೆ. ಮುಂದೆ ಪರಿಸ್ಥಿತಿ ನೋಡಿಕೊಂಡು ಪ್ರವೇಶಕ್ಕೆ ಅನುಮತಿ ನೀಡಲಾಗುವುದು.
– ರಾಯಪ್ಪ, ಮಲ್ಪೆ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ,
ಪೌರಾಯುಕ್ತರು, ನಗರಸಭೆ

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.