Cauvery Water Dispute:ಕಾವೇರಿ ಬಿಕ್ಕಟ್ಟು ಚರ್ಚಿಸಲು ನಾಳೆ ದೆಹಲಿಯಲ್ಲಿ ಮಹತ್ವದ ಸಭೆ
Team Udayavani, Sep 19, 2023, 2:49 PM IST
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದ ,ಕೇಂದ್ರ ಸರ್ಕಾರದ ಮುಂದೆ ಬಾಕಿಯಿರುವ ರಾಜ್ಯದ ಯೋಜನೆಗಳು ಹಾಗೂ ಬರಪರಿಹಾರ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ದೆಹಲಿಯ ತಾಜ್ ಮಾನ್ ಸಿಂಗ್ ಹೋಟೆಲ್ ನಲ್ಲಿ ನಾಳೆ ಬೆಳಗ್ಗೆ ಮಹತ್ವದ ಸಭೆ ಆಯೋಜಿಸಲಾಗಿದೆ .
ರಾಜ್ಯ ಪ್ರತಿನಿಧಿಸುವ ಕೇಂದ್ರದ ಸಚಿವರುಗಳು ,ಲೋಕಸಭಾ ಸದಸ್ಯರು ಹಾಗೂ ರಾಜ್ಯ ಸಭಾ ಸದಸ್ಯರುಗಳು ಈ ಮಹತ್ವದ ಸಭೆಯಲ್ಲಿ ಭಾಗವಹಿಸಲಿದ್ದಾರೆ .
ಈ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಇಂದು ಸಂಜೆ ನವದೆಹಲಿಗೆ ತೆರಳಲಿದ್ದಾರೆ.
ಕರ್ನಾಟಕದ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿಬಿ ಜಯಚಂದ್ರ ಅವರು ಈಗಾಗಲೇ ನವದೆಹಲಿಯಲ್ಲಿ ವಾಸ್ತವ್ಯ ಹೊಡಿದ್ದು ನಾಳೆ ನಡೆಯಲಿರುವ ಮಹತ್ವದ ಸಭೆಗೆ ಕರ್ನಾಟಕ ಭವನದಲ್ಲಿ ಪೂರ್ವಭಾವಿ ಚರ್ಚೆ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಾಲ ಪಡೆದು ವಂಚನೆ ಮಾಡಿದ್ದ ಯುವಕನ ಅಪಹರಣ: ಫಾರ್ಮ್ ಹೌಸ್ ನಲ್ಲಿರಿಸಿ ಹಲ್ಲೆ
Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್
Fraud: ದೋಷ ಪರಿಹರಿಸುವುದಾಗಿ ನಂಬಿಸಿ ಬುಡುಬುಡಿಕೆ ವೇಷ ಧರಿಸಿ ವಂಚನೆ
Disease: ಡೆಂಘೀ ಜತೆ ಮಕ್ಕಳ ಕಾಡುತ್ತಿದೆ ಕಾಲು ಬಾಯಿ ರೋಗ!
ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.