Politics: ಡಿಕೆಶಿಯಿಂದ ಕಾವೇರಿ ಉಲ್ಬಣ: ಈಶ್ವರಪ್ಪ
Team Udayavani, Sep 22, 2023, 11:12 PM IST
ಶಿವಮೊಗ್ಗ: ಕಾವೇರಿ ನೀರಿನ ಸಮಸ್ಯೆ ಉಲ್ಬಣಗೊಳ್ಳಲು ಡಿಸಿಎಂ ಡಿ.ಕೆ.ಶಿವಕುಮಾರ್ ಕಾರಣ. ಇದರ ಸಂಪೂರ್ಣ ಹೊಣೆ ಹೊತ್ತು ಅವರು ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಇಂಡಿಯಾ’ ಗ್ರೂಪ್ ಅನ್ನು ತೃಪ್ತಿಪಡಿಸಲು ಅವರು ಹೀಗೆ ಮಾಡಿದ್ದಾರೆ. ತಮಿಳುನಾಡು ಸಿಎಂ ಸ್ಟಾಲಿನ್ ಹಾಗೂ ಸೋನಿಯಾ ಗಾಂಧಿ ಅವರ ಮೆಚ್ಚುಗೆ ಗಳಿಸಲು ಕದ್ದು ಮುಚ್ಚಿ ನೀರು ಬಿಟ್ಟಿದ್ದಾರೆ. ನೀರು ಬಿಡುವ ಮೊದಲೇ ಸರ್ವಪಕ್ಷಗಳ ಸಭೆ ಕರೆಯಬೇಕಿತ್ತು ಹಾಗೂ ನೀರಾವರಿ ತಜ್ಞರ ಅಭಿಪ್ರಾಯ ಕೇಳಬೇಕಿತ್ತು. ಈ ಹಿಂದೆ ಬಂಗಾರಪ್ಪ ಸಿಎಂ ಆಗಿದ್ದಾಗ ಇಂಥದ್ದೇ ಸ್ಥಿತಿ ಬಂದಿತ್ತು. ಸರ್ವಪಕ್ಷ ಸಭೆ ಕರೆದು ನೀರು ಬಿಡುವುದಿಲ್ಲ ಎಂದು ಬಂಗಾರಪ್ಪ ಹೇಳಿದ್ದರು. ಆವತ್ತು ಪಕ್ಷಬೇಧ ಮರೆತು ಎಲ್ಲರೂ ಒಂದಾಗಿದ್ದರು ಎಂದರು.
ಜೈಲಿಗೆ ಹೋಗಲು ಸಿದ್ಧ
ನೀರು ಬಿಡದೆ ನ್ಯಾಯಾಲಯದ ನಿಂದನೆ ಆರೋಪ ಹೊತ್ತುಕೊಂಡರೆ ಸಿದ್ದರಾಮಯ್ಯ ಅವರನ್ನು ಒಂಟಿಯಾಗಿ ಬಿಡುವುದಿಲ್ಲ. ಅವರ ಜತೆಗೆ ನಾವೂ ಜೈಲಿಗೆ ಹೋಗುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.