Monument: 844 ರಾಜ್ಯ ಸಂರಕ್ಷಿತ ಸ್ಮಾರಕ, 608 ರಾಷ್ಟ್ರೀಯ ಸಂರಕ್ಷಿತ ಸ್ಮಾರಕಗಳ ಪಟ್ಟಿ


Team Udayavani, Sep 22, 2023, 11:23 PM IST

MONUMENTS

ಬೆಂಗಳೂರು: ರಾಜ್ಯ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಅಧೀನದಲ್ಲಿ ಬರುವ 844 ರಾಜ್ಯ ಸಂರಕ್ಷಿತ ಸ್ಮಾರಕಗಳು ಹಾಗೂ ಕೇಂದ್ರ ಸಂಸ್ಕೃತಿ ಮಂತ್ರಾಲಯದ ಅಧೀನದಲ್ಲಿರುವ ಭಾರತೀಯ ಪುರಾತತ್ವ ಸರ್ವೇಕ್ಷಣ ವ್ಯಾಪ್ತಿಯಲ್ಲಿ 608 ರಾಷ್ಟ್ರೀಯ ಸಂರಕ್ಷಿತ ಸ್ಮಾರಕಗಳ ಪಟ್ಟಿ ಮಾಡಲಾಗಿದೆ.

ರಾಜ್ಯದ ವಿವಿಧ ಭಾಗದಲ್ಲಿ ಆಳ್ವಿಕೆ ನಡೆಸಿದ್ದ ರಾಜರು ನಿರ್ಮಿಸಿರುವ ಅರಮನೆಗಳು, ದೇವಾಲಯಗಳು, ಕೋಟೆ ಕೊತ್ತಲಗಳು, ಪುಷ್ಕರಣಿಗಳು ವಿನಾಶದ ಅಂಚಿನಲ್ಲಿರುವ ಆರೋಪ ಕೇಳಿ ಬಂದಿತ್ತು. ಆದರೆ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಅಧಿಕಾರಿಗಳು ಇದನ್ನು ತಳ್ಳಿ ಹಾಕಿದ್ದಾರೆ. 844 ರಾಜ್ಯ ಸಂರಕ್ಷಿತ ಸ್ಮಾರಕಗಳು, 608 ರಾಷ್ಟ್ರೀಯ ಸಂರಕ್ಷಿತ ಸ್ಮಾರಕಗಳ ಪಟ್ಟಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಲಾಖೆಗೆ ಸಿಗುವ ಅನುದಾನದಲ್ಲಿ ಸ್ಮಾರಕಗಳ ಮೂಲಸ್ವರೂಪಕ್ಕೆ ಧಕ್ಕೆಯಾ ಗದ ರೀತಿಯಲ್ಲಿ ಸ್ಮಾರಕ ಸಂರಕ್ಷಣೆಯ ಮೂಲತತ್ವಗಳಿಗೆ ಅನುಗುಣವಾಗಿ ಸ್ಮಾರಕಗಳ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಪಟ್ಟಿಯಲ್ಲಿರುವ 844 ರಾಜ್ಯ ಸಂರಕ್ಷಿತ ಸ್ಮಾರಕಗಳು ಮತ್ತು 608 ರಾಷ್ಟ್ರೀಯ ಸಂರಕ್ಷಿತ ಸ್ಮಾರಕಗಳ ಮೌಲ್ಯಮಾಪನ ಮಾಡಲು ರಾಜ್ಯ ಅಥವಾ ಕೇಂದ್ರ ಸರಕಾರ ಮಾನದಂಡ ನಿಗದಿಪಡಿಸಿಲ್ಲ ಎಂದು ಇಲಾಖೆ ಮೂಲಗಳು ತಿಳಿಸಿವೆ.

ಕೆಳದಿ ಸಾಮ್ರಾಜ್ಯದ ಪ್ರಮುಖ ಸ್ಮಾರಕಗಳಾದ ನಗರದ ಕೋಟೆ, ಬಿದನೂರು ಕೋಟೆ, ಕವಲೇದುರ್ಗ ಕೋಟೆ, ಅಘೋರೇಶ್ವರ ದೇವಾಲಯ, ರಾಮೇಶ್ವರ ದೇವಾಲಯ, ಮಲ್ಲಿಕಾರ್ಜುನ ಮತ್ತು ಸೋಮೇಶ್ವರ ದೇವಾಲಯಗಳು ಕೇಂದ್ರ ಸಂಸ್ಕೃತಿ ಮಂತ್ರಾಲಯದ ಅಧೀನದ ಭಾರತೀಯ ಪುರಾತತ್ವ ಸರ್ವೇಕ್ಷಣ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಸಂರಕ್ಷಿತ ಸ್ಮಾರಕಗಳಾಗಿವೆ. ಕೋಟೆಗಳ ಸಂರಕ್ಷಣೆಯು ಬೃಹತ್‌ ಕಾಮಗಾರಿಯಾಗಿದ್ದು, ಇವುಗಳ ಸಂರಕ್ಷಣೆಯನ್ನು ಹಂತಹಂತವಾಗಿ ಕೈಗೊಳ್ಳಲಾಗುತ್ತಿದೆ. ಇದಕ್ಕೆ ಹೆಚ್ಚಿನ ಸಮಯ ಮತ್ತು ಅನು ದಾನದ ಅಗತ್ಯ ಇದೆ ಎಂದು ಇಲಾಖೆ ಮೂಲಗಳಿಂದ ತಿಳಿದು ಬಂದಿವೆ.

ಟಾಪ್ ನ್ಯೂಸ್

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.