Bahrain: ನೂತನ ನಿಯೋಜಿತ ರಾಯಭಾರಿ ಭೇಟಿ
Team Udayavani, Sep 23, 2023, 3:51 PM IST
ಬಹ್ರೈನ್; ದ್ವೀಪ ದೇಶವಾದ ಬಹ್ರೈನ್ಗೆ ಆಗಮಿಸಿ ಅಧಿಕಾರ ವಹಿಸಿಕೊಂಡ ಭಾರತದ ನೂತನ ನಿಯೋಜಿತ ರಾಯಭಾರಿ ವಿನೋದ್ ಕೆ. ಜಾಕೋಬ್ ಅವರನ್ನು ಕನ್ನಡ ಸಂಘದ ಅಧ್ಯಕ್ಷರಾದ ಅಮರನಾಥ ರೈ ಹಾಗೂ ಪದಾಧಿಕಾರಿಗಳು ಭೇಟಿಯಾಗಿ ಗೌರವಿಸಿ, ಅಭಿನಂದಿಸಿದರು.
ಈ ವೇಳೆ ಬಹ್ರೈನ್ನ ಕನ್ನಡ ಸಂಘದ ಇತಿಹಾಸ ಹಾಗೂ ಕನ್ನಡ ಭವನ ನಿರ್ಮಾಣದ ಕುರಿತು ವಿಸ್ತೃತವಾಗಿ ಅವರಿಗೆ ತಿಳಿಸಲಾಯಿತು. ಸೆಪ್ಟಂಬರ್ನಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು ಅದರ ಮುಖ್ಯ ಅತಿಥಿಗಳಾಗಿ ಬರುವಂತೆ ಆಹ್ವಾನಿಸಲಾಯಿತು.
ಕನ್ನಡ ಸಂಘದ ಕಾರ್ಯಚಟುವಟಿಕೆಗಳನ್ನು ಶ್ಲಾ ಸಿ, ಅಭಿನಂದಿಸಿದ ವಿನೋದ್ ಕೆ. ಜಾಕೋಬ್ ಸಂಘಕ್ಕೆ ಶುಭಹಾರೈಸಿದರು. ಈ ವೇಳೆ ಭಾರತೀಯ ದೂತವಾಸದ ಇಜೈಸ್ ಅಸ್ಲಂ, ದ್ವಿತೀಯ ಕಾರ್ಯದರ್ಶಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ವರದಿ – ಕಮಲಾಕ್ಷ ಅಮೀನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Glasgow Commonwealth Games: ಹಾಕಿ, ಕ್ರಿಕೆಟ್, ಕುಸ್ತಿ, ಬ್ಯಾಡ್ಮಿಂಟನ್ಗೆ ಖೋ
Mangaluru: ಹಳೆಯ ಹೆಲ್ಮೆಟ್ ಇಟ್ಟು ಹೊಸ ಹೆಲ್ಮೆಟ್ ಕಳವು!
Channapatna By-Election: ಯೋಗೇಶ್ವರ್ ಎನ್ಡಿಎ ಅಭ್ಯರ್ಥಿ?
Belagavi:ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…
Gujarat: ನಕಲಿ ಪೊಲೀಸ್ ಆಯ್ತು, ಅರೆಸ್ಟ್ ಆಯ್ತು.. ಈಗ ನಕಲಿ ಕೋರ್ಟ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.