Goa; ಮಾಪ್ಸಾದಲ್ಲಿ ಕನ್ನಡ ಸಂಘದ ಕನ್ನಡ ಗಣಪನ ಪ್ರತಿಷ್ಠಾಪನೆ
Team Udayavani, Sep 23, 2023, 7:46 PM IST
ಪಣಜಿ: ಗೋವಾದ ಮಾಪ್ಸಾದಲ್ಲಿ ಕಳೆದ ಅನೇಕ ವರ್ಷಗಳಿಂದ ಕವಿಶೈಲ ಕನ್ನಡ ಸಂಘದ ವತಿಯಿಂದ ಕನ್ನಡ ಗಣಪನನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಕನ್ನಡ ಗಣಪನ ದರ್ಶನಕ್ಕೆ ಗೋವಾದ ಮೂಲೆ ಮೂಲೆಯಲ್ಲಿ ಕನ್ನಡಿಗರು ಹಾಗೂ ಗೋವನ್ನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಪ್ರತಿದಿನ ವಿವಿಧ ಕಾರ್ಯಕ್ರಮಗಳನ್ನು, ವಿಶೇಷ ಪೂಜೆಯನ್ನು ನೆರವೇರಿಸಲಾಗುತ್ತಿದೆ ಎಂದು ಕವಿಶೈಲ ಕನ್ನಡ ಸಂಘದ ಅಧ್ಯಕ್ಷ ಶಂಭು ಶೆಟ್ಟರ್ ನುಡಿದರು.
ಮಾಪ್ಸಾದಲ್ಲಿ ಕವಿಶೈಲ ಕನ್ನಡ ಸಂಘದ ವತಿಯಿಂದ ಕನ್ನಡ ಗಣಪನನ್ನು ಪ್ರತಿಷ್ಠಾಪಿಸಲಾಗಿದೆ. ಈ ಕುರಿತು ಸುದ್ಧಿಗಾರರಿಗೆ ಸಂಘದ ಅಧ್ಯಕ್ಷ ಶಂಭು ಶೆಟ್ಟರ್ ಮಾಹಿತಿ ನೀಡಿ- ಪ್ರತಿ ವರ್ಷದಂತೆಯೇ ಒಂಭತ್ತು ದಿನಗಳ ಕಾಲ ಗಣೇಶನ ವಿಶೇಷ ಪೂಜೆ ನಡೆಯಲಿದೆ. ಪ್ರತಿದಿನ ವಿಶೇಷ ಪೂಜೆ, ಆರತಿ, ಅನ್ನಪ್ರಸಾದ ಕಾರ್ಯಕ್ರಮಗಳು ನಡೆಯುತ್ತಿದೆ. ಗಣೇಶನ ವಿಸರ್ಜನೆಯ ವೇಳೆ ಸಂಜೆ ಕರ್ನಾಟಕದ ವಿವಿಧ ಭಾಗಗಳಿಂದ ಆಗಮಿಸಲಿರುವ ಡೊಳ್ಳು, ವಾದ್ಯ, ಮೆರವಣೆಯ ಮೂಲಕ ಗಣೇಶನನ್ನು ವಿಸರ್ಜನೆ ಮಾಡಲಾಗುವುದು. ಈ ಎಲ್ಲ ಕಾರ್ಯಕ್ರಮಗಳಿಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಕವಿಶೈಲ ಕನ್ನಡ ಸಂಘದ ಅಧ್ಯಕ್ಷ ಶಂಭು ಶೆಟ್ಟರ್ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”
Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ
Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ
ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್: ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಯಕ್ಷಧ್ರುವ ಪಟ್ಲ ಫೌಂಡೇಶನ್: 75 ದಿನಗಳ ಯಕ್ಷಯಾನ ಸಮಾರೋಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.