![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 23, 2023, 10:46 PM IST
ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಪೂರ್ವ ತಯಾರಿ ಆರಂಭಿಸಿರುವ ಆಡಳಿತಾರೂಢ ಕಾಂಗ್ರೆಸ್, ಸಂಭವನೀಯ ಅಭ್ಯರ್ಥಿಗಳ ಮಾಹಿತಿ ಸಂಗ್ರಹಕ್ಕೆ ಪ್ರತಿ ಲೋಕಸಭಾ ಕ್ಷೇತ್ರಕ್ಕೂ ಸಚಿವರನ್ನು ವೀಕ್ಷಕರನ್ನಾಗಿ ನೇಮಿಸಿದೆ.
ಕ್ಷೇತ್ರ ವ್ಯಾಪಿ ಪ್ರವಾಸ ಮಾಡಿ ಪಕ್ಷದ ಎಲ್ಲ ಹಂತಗಳ ಮುಖಂಡರನ್ನು ಸಂಪರ್ಕಿಸಿ ಸಭೆಗಳನ್ನು ಏರ್ಪಡಿಸಿ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ವೀಕ್ಷಕರಾಗಿ ನೇಮಕಗೊಂಡಿರುವ ಕ್ಷೇತ್ರ ಹಾಗೂ ಸಚಿವರ ವಿವರ ಕೆಳಗಿನಂತಿದೆ.
ದ.ಕ.- ಮಧು ಬಂಗಾರಪ್ಪ, ಉಡುಪಿ- ಚಿಕ್ಕಮಗಳೂರು- ಮಂಕಾಳ ವೈದ್ಯ, ಉತ್ತರ ಕನ್ನಡ-ಎಚ್.ಕೆ. ಪಾಟೀಲ್. ಬಾಗಲಕೋಟೆ- ಪ್ರಿಯಾಂಕ್ ಖರ್ಗೆ, ಬೆಂಗಳೂರು ಕೇಂದ್ರ-ಎನ್. ಎಸ್. ಬೋಸರಾಜ್, ಬೆಂಗಳೂರು ಉತ್ತರ- ಡಾ| ಜಿ.ಪರಮೇಶ್ವರ, ಬೆಂ.ಗ್ರಾಮಾಂತರ- ಕೆ.ವೆಂಕಟೇಶ್, ಬೆಂಗಳೂರು ದಕ್ಷಿಣ-ಡಾ| ಶರಣ ಪ್ರಕಾಶ್ಪಾಟೀಲ್, ಬೆಳಗಾವಿ- ಶಿವರಾಜ್ ತಂಗಡಗಿ, ಕಲಬುರಗಿ- ಬಿ.ನಾಗೇಂದ್ರ, ಬೀದರ್- ಸಂತೋಷ್ ಲಾಡ್,
ವಿಜಯಪುರ- ಸತೀಶ್ ಜಾರಕಿಹೊಳಿ, ಚಾಮರಾಜನಗರ- ದಿನೇಶ್ ಗುಂಡೂರಾವ್, ಚಿಕ್ಕಬಳ್ಳಾಪುರ- ಜಮೀರ್ ಅಹ್ಮದ್ ಖಾನ್, ಚಿಕ್ಕೋಡಿ- ಡಿ.ಸುಧಾಕರ್, ಚಿತ್ರದುರ್ಗ- ಡಾ| ಎಚ್.ಸಿ. ಮಹದೇವಪ್ಪ, ದಾವಣಗೆರೆ- ಈಶ್ವರ ಖಂಡ್ರೆ, ಧಾರವಾಡ- ಲಕ್ಷ್ಮೀ ಹೆಬ್ಟಾಳ್ಕರ್, ಬಳ್ಳಾರಿ- ಶಿವಾನಂದ ಪಾಟೀಲ್, ಹಾಸನ- ಚಲುವರಾಯ ಸ್ವಾಮಿ, ಹಾವೇರಿ- ಎಸ್. ಎಸ್. ಮಲ್ಲಿಕಾರ್ಜುನ, ಕೋಲಾರ- ರಾಮಲಿಂಗಾ ರೆಡ್ಡಿ, ಕೊಪ್ಪಳ- ಆರ್. ಬಿ.ತಿಮ್ಮಾಪುರ, ಮಂಡ್ಯ ಡಾ| ಎಂ.ಸಿ. ಸುಧಾಕರ್, ಮೈಸೂರು- ಬಿ.ಎಸ್.ಸುರೇಶ್, ರಾಯಚೂರು- ಕೆ.ಎಚ್.ಮುನಿಯಪ್ಪ, ಶಿವಮೊಗ್ಗ-ಕೆ.ಎನ್.ರಾಜಣ್ಣ, ತುಮಕೂರು- ಕೃಷ್ಣಬೈರೇಗೌಡ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.